30
April, 2026

A News 365Times Venture

30
Thursday
April, 2026

A News 365Times Venture

ಹೆಂಡತಿ ಬಿಟ್ಟು ಬಾಡಿಗೆ ಮನೆ ಮಾಲೀಕನ ಪತ್ನಿ ಮದುವೆಯಾಗಿದ್ದ ವ್ಯಕ್ತಿಯ ಕಿಡ್ನಾಪ್, ಹತ್ಯೆ

Date:

ಬೆಂಗಳೂರು,ಏಪ್ರಿಲ್,28,2025 (www.justkannada.in): ತನ್ನ ಹೆಂಡತಿಯನ್ನ ಬಿಟ್ಟು ಬಾಡಿಗೆ ಮನೆಯ ಮಾಲೀಕನ ಪತ್ನಿಯನ್ನ ಮದುವೆಯಾಗಿದ್ದ ವ್ಯಕ್ತಿಯನ್ನ ನಾಲ್ಕೈದು ದುಷ್ಕರ್ಮಿಗಳು ಕಿಡ್ನಾಪ್ ಮಾಡಿ ಕೊಲೆಗೈದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸೋಲೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ದಿಲೀಪ್ ಹತ್ಯೆಯಾದ ವ್ಯಕ್ತಿ. ದಿಲೀಪ್  ಬೆಂಗಳೂರಿನ ದಾಬಸ್ ಪೇಟೆಯಲ್ಲಿ ಕಾರ್ಗೋ ನಡೆಸುತ್ತಿದ್ದನು. ಈ ಮಧ್ಯೆ ದಿಲೀಪ್  ಹೆಂಡತಿಯನ್ನ ಬಿಟ್ಟು ಬಾಡಿಗೆ ಮನೆಯಲ್ಲಿ ವಾಸವಿದ್ದ. ಸೋಲೂರಿನ ಬಾಡಿಗೆಮನೆಯಲ್ಲಿ ವಾಸವಿದ್ದ ದಿಲೀಪ್  ಮನೆ ಮಾಲೀಕನ ಪತ್ನಿ ಅಮೃತ ಎಂಬುವವರನ್ನ ಪರಿಚಯ ಮಾಡಿಕೊಂಡಿದ್ದ. ಈ ಮಧ್ಯೆ 5 ವರ್ಷಗಳ ಹಿಂದೆ ಗಂಡನನ್ನ ಬಿಟ್ಟು  ಅಮೃತ ದೀಲಿಪ್ ಮದುವೆಯಾಗಿದ್ದು , ಒಟ್ಟಾಗಿ ಜೀವನ ನಡೆಸುತ್ತಿದ್ದರು ಎನ್ನಲಾಗಿದೆ.  ಇದು ಅಮೃತಾ ಕುಟುಂಬದವರ ಕೆಂಗಣ್ಣಿಗೆ ಗುರಿಯಾಗಿತ್ತು.

ಈ ಮಧ್ಯೆ  ನಿನ್ನೆ ನೆಲಮಂಗಲದಲ್ಲಿ ಅಮೃತಾ ಮತ್ತು ದಿಲೀಪ್ ಸ್ನ್ಯಾಕ್ಸ್ ತಿನ್ನಲು ಬಂದಿದ್ದರು. ಈ ವೇಳೆ  ಐದಾರು ಜನರ ಗುಂಪು ದಿಲೀಪ್ ಮೇಲೆ ಮಚ್ಚನಿಂದ ಹಲ್ಲೆ ಮಾಡಿ ನಂತರ ಕಿಡ್ನಾಪ್ ಮಾಡಿದ್ದರು. ಇದೀಗ ತುಮಕೂರಿನಲ್ಲಿ ದಿಲೀಪ್   ಶವ ಪತ್ತೆಯಾಗಿದ್ದು, ಈ ಕುರಿತು ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Man, kidnapped, murdered, Bangalore

The post ಹೆಂಡತಿ ಬಿಟ್ಟು ಬಾಡಿಗೆ ಮನೆ ಮಾಲೀಕನ ಪತ್ನಿ ಮದುವೆಯಾಗಿದ್ದ ವ್ಯಕ್ತಿಯ ಕಿಡ್ನಾಪ್, ಹತ್ಯೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

KSDL ಸಾಧನೆ: ಸಚಿವ ಎಂ.ಬಿ ಪಾಟೀಲ್ ಗೆ ಕಾರ್ಮಿಕರ ಸಂಘದಿಂದ ಅಭಿನಂದನೆ

ಬೆಂಗಳೂರು,ಏಪ್ರಿಲ್,30,226 (www.justkannada.in):  ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತವು...

ಸಚಿವರ ಸಭೆ: ಮೂರು ನಗರಗಳಲ್ಲಿ ಸುಸ್ಥಿರ ಡೇಟಾ ಪಾರ್ಕ್ ಸ್ಥಾಪನೆಗೆ ತೀರ್ಮಾನ

ಬೆಂಗಳೂರು,ಏಪ್ರಿಲ್,30,2026 (www.justkannada.in):  ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಸುಸ್ಥಿರ  ಡೇಟಾ ಕೇಂದ್ರಗಳು (ಸಸ್ಟೇನಬಲ್...

ಶೀಲ ಶಂಕಿಸಿ ಪತ್ನಿ ಕೊಂದಿದ್ದ ಆಪರಾಧಿ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ.

ಮಂಡ್ಯ. ಏಪ್ರಿಲ್, 30,2026 (www.justkannada.in):  ಶೀಲ ಶಂಕಿಸಿ ಪತ್ನಿಯನ್ನು ಕೊಲೆಗೈದಿದ್ದ ಅಪರಾಧಿಗೆ...

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಕಾರ್ಯಪಾಲಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು, ಏಪ್ರಿಲ್, 30,2026 (www.justkannada.in):  ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು...