1
May, 2026

A News 365Times Venture

1
Friday
May, 2026

A News 365Times Venture

ಚಾಮುಂಡೇಶ್ವರಿ ದೇವಿ ಕ್ಷೇತ್ರ ವೈಭವದ ಲೋಗೋ ರಚಿಸಿ ಬಹುಮಾನ ಗೆಲ್ಲಿ…!

Date:

ಮೈಸೂರು,ಏಪ್ರಿಲ್,29,2025 (www.justkannada.in): ಶ್ರಿ ಚಾಮುಂಡೇಶ್ವರಿ ದೇವಿಯವರ ಕ್ಷೇತ್ರ ವೈಭವ ಬಿಂಬಿಸುವ ಲೋಗೋವನ್ನು ರಚಿಸಲು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರ ಅರ್ಹರಿಂದ ಅರ್ಜಿ ಅಹ್ವಾನಿಸಿದೆ.

ಶ್ರೀ ಚಾಮುಂಡೇಶ್ವರಿ ದೇವಿಯ ಕ್ಷೇತ್ರದ ಮಹತ್ವ ಸಾರುವ ಲೋಗೋ ರಚಿಸಬೇಕು. ಸ್ಪರ್ಧೆ ಒಂದರಲ್ಲಿ ಒಂದು ಆಕರ್ಷಕ ಲೋಗಗೋ+ಒಂದು ಸಾಲುನುಡಿ  ಮತ್ತು ಸ್ಪರ್ಧೆ ಎರಡರಲ್ಲಿ ವಿಭಿನ್ನವಾದ ಸ್ಮರಣಿಕೆ.

ಪ್ರತಿ ಸ್ಪರ್ಧೆಗೆ ನಗದು ಬಹುಮಾನವಿದ್ದು  ಪ್ರಥಮ 20 ಸಾವಿರ ರೂ. ದ್ವಿತೀಯ ಬಹುಮಾನ 10 ಸಾವಿರ ರೂ. ತೃತೀಯ ಬಹುಮಾನ 5 ಸಾವಿರ ರೂ. ಹಾಗೂ ಭಾಗವಹಿಸಿದ ಪ್ರತಿ ಸ್ಪರ್ಧಿಗಳಿಗೂ ಪ್ರಮಾಣ ಪತ್ರ ನೀಡಲಾಗುತ್ತದೆ.  ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ 28-05-2025 ಆಗಿರುತ್ತದೆ. QR ಕೋರ್ಡ್ ಬಳಸಿ ಅರ್ಜಿ ಸಲ್ಲಿಸಬಹುದು.

Key words: Chamundeshwari Devi, Create ,Logo, Prize

The post ಚಾಮುಂಡೇಶ್ವರಿ ದೇವಿ ಕ್ಷೇತ್ರ ವೈಭವದ ಲೋಗೋ ರಚಿಸಿ ಬಹುಮಾನ ಗೆಲ್ಲಿ…! appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಳೆ ಅವಾಂತರ ತಡೆಗೆ ತ್ವರಿತಗತಿ ಕ್ರಮಕ್ಕೆ ಸೂಚನೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಏಪ್ರಿಲ್,30,2026 (www.justkannada.in): ಬೆಂಗಳೂರಿನಲ್ಲಿ ಆಗುತ್ತಿರುವ ಮಳೆ ಅವಾಂತರ ತಡೆಯಲು ತ್ವರಿತಗತಿಯಲ್ಲಿ ಕ್ರಮಕೈಗೊಳ್ಳುವಂತೆ...

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಇದ್ದಾರೆ, ಆ ಪ್ರಶ್ನೆಯೇ ಉದ್ಬವಿಸಲ್ಲ- ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಕಲಬುರುಗಿ,ಏಪ್ರಿಲ್,30,2026 (www.justkannada.in):  ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಇದ್ದಾರೆ ಆ ಸಿಎಂ ಬದಲಾವಣೆ...

ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ದುರಂತ: ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಲೋಕಾಯುಕ್ತ ನ್ಯಾ.ಬಿ.ಎಸ್. ಪಾಟೀಲ್

ಬೆಂಗಳೂರು,ಏಪ್ರಿಲ್,30,2026 (www.justkannada.in):  ಭಾರೀ ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ತಡೆಗೋಡೆ ಕುಸಿದು 7...

ಮಳೆ ಅವಾಂತರ: ನಾಳೆ ಡಿಸಿಎಂ ಡಿಕೆ ಶಿವಕುಮಾರ್ ರಿಂದ ಸಿಟಿ ರೌಂಡ್ಸ್

ಬೆಂಗಳೂರು,ಏಪ್ರಿಲ್,30,2026 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಭಾರೀ ಮಳೆಯಿಂದಾಗಿ ಬೌಂರಿಂಗ್...