5
March, 2026

A News 365Times Venture

5
Thursday
March, 2026

A News 365Times Venture

ಪತ್ನಿ ಶೀಲ ಶಂಕಿಸಿ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ

Date:

ಮೈಸೂರು,ಏಪ್ರಿಲ್,30,2025 (www.justkannada.in): ಶೀಲ ಶಂಕಿಸಿ ಪತ್ನಿಯನ್ನು ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ಮತ್ತು 5 ಸಾವಿರ ರೂ. ದಂಡ ವಿಧಿಸಿ ಮೈಸೂರು ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ.

ಪಿರಿಯಾಪಟ್ಟಣದ ಬೂದಿತಿಟ್ಟು ಗ್ರಾಮದ ಸ್ವಾಮಿನಾಯಕ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಕಳೆದ ಏಳು ವರ್ಷಗಳ ಹಿಂದ ಅಬ್ಬಳತಿ ಗ್ರಾಮದ ಸೌಮ್ಯ ಎಂಬಾಕೆಯನ್ನು ಸ್ವಾಮಿ ನಾಯಕ ವಿವಾಹವಾಗಿದ್ದನು. ಈ ನಡುವೆ 2022 ಮೇ 9 ರಂದು ಪತ್ನಿ ಸೌಮ್ಯ  ಮುಖಕ್ಕೆ ತಲೆ ದಿಂಬು ಹಾಕಿ ಉಸಿರುಗಟ್ಟಿಸಿ ಸ್ವಾಮಿನಾಯಕ ಕೊಲೆ ಮಾಡಿದ್ದನು.

ಪ್ರಕರಣ ವಿಚಾರಣೆ ನಡೆಸಿದ 5 ನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್  ನ್ಯಾಯಾಲಯದ ನ್ಯಾಯಾಧೀಶ ಗುರುರಾಜ್ ಸೋಮಕ್ಕನವರ್, ಸಾಕ್ಷ್ಯಾಧಾರಗಳ ಮೂಲಕ ಕೊಲೆ ಮಾಡಿರುವುದು ದೃಢ ಪಟ್ಟ ಹಿನ್ನಲೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದರು.

ಸರ್ಕಾರದ ಪರವಾಗಿ ಅಭಿಯೋಜಕ ಯೋಗೇಶ್ವರ್ ವಾದ ಮಂಡಿಸಿದ್ದರು.

Key words: Life sentence, husband, murdered, wife, Mysore court

The post ಪತ್ನಿ ಶೀಲ ಶಂಕಿಸಿ ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಳೆ ‘ರಾಜ್ಯ ಬಜೆಟ್’ ಮಂಡನೆಗೆ ಸಿಎಂ ಸಿದ್ದರಾಮಯ್ಯ ಸಜ್ಜು

ಬೆಂಗಳೂರು, ಮಾರ್ಚ್,5, 2026 (www.justkannada.in):  ನಾಳೆ 2026-27ನೇ ಸಾಲಿನ ರಾಜ್ಯ ಬಜೆಟ್‌...

ಸರ್ಕಾರಿ ವೈದ್ಯರು ಮುಷ್ಕರ ಮಾಡಲ್ಲ ಎಂಬ ವಿಶ್ವಾಸವಿದೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು,ಮಾರ್ಚ್,5,2026 (www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ವೈದ್ಯರಯ ಮಾರ್ಚ್...

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ, ಪರಿಶೀಲನೆ

ಬೆಂಗಳೂರು, ಮಾರ್ಚ್​, 5,2026 (www.justkannada.in):  ಬೆಳ್ಳಂಬೆಳಿಗ್ಗೆ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್...

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ...