26
August, 2026

A News 365Times Venture

26
Wednesday
August, 2026

A News 365Times Venture

ಯತ್ನಾಳ್ ಅಭಿವೃದ್ದಿ ಬಗ್ಗೆ ಸವಾಲ್ ಹಾಕಲಿ- ಸಚಿವ ಎಂ.ಬಿ ಪಾಟೀಲ್

Date:

ವಿಜಯಪುರ,ಮೇ,3,2025 (www.justkannada.in): ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸವಾಲು ಸ್ವೀಕರಿಸಿ ಸಚಿವ ಶಿವಾನಂದ ಪಾಟೀಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಚಾರ ಕುರಿತು ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಶಾಸಕ  ಬಸನಗೌಡ ಪಾಟೀಲ್ ಯತ್ನಾಳ್ ಅಶ್ಲೀಲ ಪದಗಳನ್ನ ಬಳಸಿದ್ದಾರೆ.  ಯತ್ನಳ್ ಅಭಿವೃದ್ಧಿ ಬಗ್ಗೆ ಸವಾಲ್ ಹಾಕಲಿ. ಆದರೆ ಕುಟುಂಬದ ಬಗ್ಗೆ ಹಾಗೆ ಮಾತನಾಡಬಾರದು ಎಂದರು.

ಶಾಸಕ ಯತ್ನಾಳ್ , ಶಿವಾನಂದ ಪಾಟೀಲ್ ಒಳ್ಳೇಯ  ಸ್ನೇಹಿತರು. ಆದರೆ ಈಗ ಅವರ ಮಧ್ಯೆ ಏನಾಗಿದೆ ಗೊತ್ತಿಲ್ಲ ಎಂದು ಎಂಬಿ ಪಾಟೀಲ್ ತಿಳಿಸಿದರು.

Key words:  challenge, development, Yatnal, Minister, M.B. Patil

The post ಯತ್ನಾಳ್ ಅಭಿವೃದ್ದಿ ಬಗ್ಗೆ ಸವಾಲ್ ಹಾಕಲಿ- ಸಚಿವ ಎಂ.ಬಿ ಪಾಟೀಲ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಯಚೂರು ಐ.ಐ.ಐ.ಟಿಯಲ್ಲಿ 12 ಕೋಟಿ ರೂ. ವೆಚ್ಚದಲ್ಲಿ AI ಉತ್ಕೃಷ್ಟತಾ ಕೇಂದ್ರ ಸ್ಥಾಪನೆ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಆಗಸ್ಟ್,26,2026 (www.justkannada.in):  ರಾಜ್ಯದಲ್ಲಿ ಪರಿಪೂರ್ಣ ಕೈಗಾರಿಕಾ ಬೆಳವಣಿಗೆ ಸಾಧಿಸಲು ಸರಕಾರ ತೀರ್ಮಾನಿಸಿದ್ದು,...

ಆ.29ಕ್ಕೆ ಮೈಸೂರು ನೂತನ ಪತ್ರಕರ್ತರ ಭವನದ ಕಾಮಗಾರಿಗೆ ಚಾಲನೆ: ವಾರ್ಷಿಕ ಪ್ರಶಸ್ತಿಗಳು ಪ್ರಕಟ

ಮೈಸೂರು,ಆಗಸ್ಟ್,26,2026 (www.justkannada.in):  ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪತ್ರಕರ್ತರ ನೂತನ ಭವನ...

ಮೈಸೂರು ದಸರಾ 2026: ಗಜಪಯಣಕ್ಕೆ ಅದ್ದೂರಿ ಚಾಲನೆ

ಮೈಸೂರು,ಆಗಸ್ಟ್, 26,2026 (www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪೂರ್ವಭಾವಿ ಕಾರ್ಯಕ್ರಮಗಳಿಗೆ...

ಕೆರೆಯಲ್ಲಿ ಒಂದೇ ಕುಟುಂಬದ 6 ಜನರ ಶವ ಪತ್ತೆ..

ವಿಜಯಪುರ, ಆಗಸ್ಟ್,26,2026 (www.justkannada.in): ವಿಜಯಪುರದ ಐತಿಹಾಸಿಕ ಭೂತನಾಳ ಕೆರೆಯಲ್ಲಿ ಒಂದೇ ಕುಟುಂಬದ...