25
June, 2026

A News 365Times Venture

25
Thursday
June, 2026

A News 365Times Venture

ಸುಹಾಸ್ ಶೆಟ್ಟಿ ಕೊಲೆ ಕೇಸ್: 8 ಆರೋಪಿಗಳು ಪೊಲೀಸ್ ಕಸ್ಟಡಿಗೆ

Date:

ಮಂಗಳೂರು,ಮೇ,5,2025 (www.justkannada.in):  ಮಂಗಳೂರಿನ ಕಿನ್ನಪದವುನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಆರೋಪಿಗಳನ್ನ ಮೇ9ರವರೆಗೆ  ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ.

ಅಬ್ದುಲ್ ಸಫ್ವಾನ್, ನಿಯಾಜ್, ಎಂಡಿ ಮುಜಾಮಿಲ್, ಕಲಂದರ್ ಶಫಿ, ಆದಿಲ್ ಮೆಹರೂಫ್, ನಾಗರಾಜ್, ಎಂಡಿ ರಿಜ್ವಾನ್ ಮತ್ತು ರಂಜಿತ್ ಈ 8 ಮಂದಿ ಆರೋಪಿಗಳನ್ನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.

ಕಿನ್ನಪದವುನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನ ಹತ್ಯೆ ಮಾಡಲಾಗಿತ್ತು. ನಂತರ  ಪೊಲೀಸರ 8 ಆರೋಪಿಗಳನ್ನ ಬಂಧಿಸಿದ್ದು ತಲೆಮರಿಸಿಕೊಂಡಿರುವ ಉಳಿದಿ ಇಬ್ಬರು ಆರೋಪಿಗಳಿಗೆ ಶೋಧಕಾರ್ಯ ನಡೆಸುತ್ತಿದ್ದಾರೆ.

Key words: Suhas Shetty, murder case,  accused, police custody

The post ಸುಹಾಸ್ ಶೆಟ್ಟಿ ಕೊಲೆ ಕೇಸ್: 8 ಆರೋಪಿಗಳು ಪೊಲೀಸ್ ಕಸ್ಟಡಿಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿದ್ಯುತ್‌ ವಿತರಣೆಗೆ ಟಾಟಾ ಸಂಸ್ಥೆ ಪರವಾನಗಿ ಅರ್ಜಿ: ಸೆಸ್ಕ್‌ ನಿಂದ ಆಕ್ಷೇಪಣೆ ಸಲ್ಲಿಕೆ

ಮೈಸೂರು, ಜೂನ್. 25, 2026 (www.justkannada.in): ಟಾಟಾ ಪವರ್ ಕಂಪನಿ ಲಿಮಿಟೆಡ್...

ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

ಕೊಪ್ಪಳ, ಜೂನ್,25,2026 (www.justkannada.in):  “ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಕರ್ನಾಟಕ,...

ಬಿಡದಿ ಟೌನ್ ಶಿಪ್: ಜೂ.27 ರಂದು ಬಹಿರಂಗ ಚರ್ಚೆಗೆ ಬರುವಂತೆ ಸಿಎಂ ಡಿಕೆಶಿಗೆ ಮತ್ತೆ ಪತ್ರ ಬರೆದ HDK

ಬೆಂಗಳೂರು,ಜೂನ್,25,2026 (www.justkannada.in):  ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ...

ಕೆಎಸ್‌ ಒಯುಗೆ ನೂತನ ಕುಲಪತಿಯಾಗಿ ಡಾ. ಜ್ಞಾನ ಪ್ರಕಾಶ್ ನೇಮಕ

ಮೈಸೂರು,ಜೂನ್,25,2026 (www.justkannada.in):  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ (KSOU)ದ ನೂತನ ಕುಲಪತಿಯಾಗಿ...