26
August, 2026

A News 365Times Venture

26
Wednesday
August, 2026

A News 365Times Venture

ರಾಜ್ಯದ ಪೊಲೀಸರ ಹೆಚ್ಚುವರಿ ರಜೆ ರದ್ದು: ಗೃಹ ಸಚಿವ ಡಾ. ಜಿ.ಪರಮೇಶ್ವರ್‌

Date:

ಬೆಂಗಳೂರು,ಮೇ,10,2025 (www.justkannada.in):  ಪಹಲ್ಗಾಮ್ ಮೇಲೆ ಉಗ್ರರ ದಾಳಿ ಬಳಿಕ ಉಗ್ರರ 9 ನೆಲೆಗಳನ್ನ ಭಾರತೀಯ ಸೇನೆ ಧ್ವಂಸ ಮಾಡಿದ ಬೆನ್ನಲ್ಲೆ ಭಾರತ ಮತ್ತು ಪಾಕ್‌ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೂಡ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಲಾಗಿದ್ದು ರಾಜ್ಯದ ಪೊಲೀಸರ ಹೆಚ್ಚುವರಿ ರಜೆ ರದ್ದುಗೊಳಿಸಲಾಗಿದೆ.

ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ , ದೇಶದಲ್ಲಿ ಯುದ್ದದ ಪರಿಸ್ಥಿತಿ ಹಿನ್ನೆಲೆ ರಾಜ್ಯದ ಪೊಲೀಸರಿಗೂ ಹೆಚ್ಚುವರಿ ರಜೆ ರದ್ದು ಮಾಡಲಾಗಿದೆ.  ಈ ಸಂದರ್ಭದಲ್ಲಿ ಪೊಲೀಸರಿಗೆ ಹೆಚ್ಚುವರಿ ರಜೆ ಇರುವುದಿಲ್ಲ ಯಾವ ಸಂದರ್ಭದಲ್ಲಿ ಏನಾಗುತ್ತೋ ಗೊತ್ತಿಲ್ಲ.  ಹಾಗಾಗಿ ಪೊಲೀಸರಿಗೆ ಹೆಚ್ಚುವರಿ ರಜೆ ಇರುವುದಿಲ್ಲ ಎಂದಿದ್ದಾರೆ

ಕೋಸ್ಟಲ್‌ ಗಾರ್ಡ್‌ನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರದ ನಿರ್ದೇಶನದಂತೆ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.

Key words: Additional leave, state ,police, canceled

The post ರಾಜ್ಯದ ಪೊಲೀಸರ ಹೆಚ್ಚುವರಿ ರಜೆ ರದ್ದು: ಗೃಹ ಸಚಿವ ಡಾ. ಜಿ.ಪರಮೇಶ್ವರ್‌ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾನೀಗ ಸರ್ಕಾರದ ಮುಖ್ಯಸ್ಥನಲ್ಲ: ಆದರೂ ನಾನು ಒಳ ಮೀಸಲಾತಿ, ಸಾಮಾಜಿಕ ನ್ಯಾಯದ ಪರ- ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಆಗಸ್ಟ್‌, 25,2026 (www.justkannada.in): ನಾನೀಗ ಸರ್ಕಾರದ ಮುಖ್ಯಸ್ಥನಲ್ಲ. ಅಧಿಕಾರ ಇರಲಿ, ಇಲ್ಲದಿರಲಿ...

ಸದನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಂಗ್ರೆಸ್ ಪಲಾಯಾನ-ಆರ್.ಅಶೋಕ್

ಬೆಂಗಳೂರು,ಆಗಸ್ಟ್,25,2026 (www.justkannada.in):  ಅಧಿವೇಶನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸದನವನ್ನ ಬಂದ್ ಮಾಡಿ...

ರಾಯಚೂರು ಐ.ಐ.ಐ.ಟಿಯಲ್ಲಿ 12 ಕೋಟಿ ರೂ. ವೆಚ್ಚದಲ್ಲಿ AI ಉತ್ಕೃಷ್ಟತಾ ಕೇಂದ್ರ ಸ್ಥಾಪನೆ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಆಗಸ್ಟ್,26,2026 (www.justkannada.in):  ರಾಜ್ಯದಲ್ಲಿ ಪರಿಪೂರ್ಣ ಕೈಗಾರಿಕಾ ಬೆಳವಣಿಗೆ ಸಾಧಿಸಲು ಸರಕಾರ ತೀರ್ಮಾನಿಸಿದ್ದು,...

ಆ.29ಕ್ಕೆ ಮೈಸೂರು ನೂತನ ಪತ್ರಕರ್ತರ ಭವನದ ಕಾಮಗಾರಿಗೆ ಚಾಲನೆ: ವಾರ್ಷಿಕ ಪ್ರಶಸ್ತಿಗಳು ಪ್ರಕಟ

ಮೈಸೂರು,ಆಗಸ್ಟ್,26,2026 (www.justkannada.in):  ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪತ್ರಕರ್ತರ ನೂತನ ಭವನ...