28
August, 2026

A News 365Times Venture

28
Friday
August, 2026

A News 365Times Venture

ಇಂದು ಸಂಜೆಯಿಂದಲೇ ಕದನ ವಿರಾಮ: ಮೇ12 ರಂದು ಭಾರತ-ಪಾಕ್ ನಡುವೆ ಮಾತುಕತೆಗೆ ನಿರ್ಧಾರ.

Date:

ನವದೆಹಲಿ,ಮೇ,10,2025 (www.justkannada.in): ಕಳೆದ ನಾಲ್ಕು ದಿನಗಳಿಂದ ಭಾರತ –ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಇದೀಗ ಭಾರತ- ಪಾಕಿಸ್ತಾನ ಕದನ ವಿರಾಮ ಘೋಷಿಸಲು ಒಪ್ಪಿಕೊಂಡಿವೆ ಎಂದು ಈಗಾಗಲೇ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವಿಟ್ ಮೂಲಕ ಮಾಹಿತಿ ನೀಡಿದ್ದಾರೆ.

ಈ ಸಂಬಂಧ ನವದೆಹಲಿಯಲ್ಲಿ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ಹಂಚಿಕೊಂಡಿದ್ದಾರೆ. ಇಂದು  ಸಂಜೆ 5 ಗಂಟೆಯಿಂದಲೇ ಕದನ ವಿರಾಮಕ್ಕೆ ಒಪ್ಪಿಕೊಳ್ಳಲಾಗಿದೆ.  ತಕ್ಷಣದಿಂದ ಜಾರಿಗೆ ಬರುವಂತೆ ಕದನ ವಿರಾಮಕ್ಕೆ ಪಾಕ್ ಭಾರತ ಒಪ್ಪಿಕೊಂಡಿದೆ ಎಂದು ತಿಳಿಸಿದ್ದಾರೆ.

ಹಾಗೆಯೇ ಮೇ12 ರಂದು ಮಧ್ಯಾಹ್ನ 12 ಗಂಟೆಗೆ ಭಾರತ-ಪಾಕಿಸ್ತಾನದ ನಡುವೆ ಮಾತುಕತೆ ನಡೆಸಲು ನಿರ್ಧರಿಸಲಾಗಿದೆ ಎಂದು ವಿಕ್ರಮ್ ಮಿಸ್ರಿ ತಿಳಿಸಿದ್ದಾರೆ.

Key words: Ceasefire, India,  Pak , Decision, talks, May 12

The post ಇಂದು ಸಂಜೆಯಿಂದಲೇ ಕದನ ವಿರಾಮ: ಮೇ12 ರಂದು ಭಾರತ-ಪಾಕ್ ನಡುವೆ ಮಾತುಕತೆಗೆ ನಿರ್ಧಾರ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ವಿದ್ಯಾರ್ಥಿಗಳ ಸಮಸ್ಯೆ, ಶಿಕ್ಷಣ ಸುಧಾರಣೆಗೆ ಸಂಪುಟ ಉಪಸಮಿತಿ ರಚನೆ

ಬೆಂಗಳೂರು, ಆಗಸ್ಟ್,27,2026 (www.justkannada.in):   ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ, ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ...

ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ-ಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು, ಆಗಸ್ಟ್, 27,2026 (www.justkannada.in): “ಅಲ್ಪಸಂಖ್ಯಾತರ ರಕ್ಷಣೆ, ಅಭಿವೃದ್ಧಿ ಹಾಗೂ ಸೇವೆಗೆ...

ರಾಜ್ಯದ 101 ತಾಲ್ಲೂಕುಗಳು ಬರಪೀಡಿತ – ಡಿಸಿಎಂ ಪರಮೇಶ್ವರ್ ಘೋಷಣೆ

ಬೆಂಗಳೂರು,ಆಗಸ್ಟ್,27,2026 (www.justkannada.in): ರಾಜ್ಯದ 101 ತಾಲ್ಲೂಕುಗಳು ಬರಪೀಡಿತ ಎಂದು ಕಂದಾಯ ಸಚಿವರೂ...

ಕಾಮಗಾರಿ ಅಪೂರ್ಣ, ಬಳಕೆಗೆ ಬಾರದ ಸ್ಥಿತಿ:  “ಸೈನಿಕ” ಉದ್ಯಾನವನಕ್ಕೆ ಗ್ರಹಣವೇ?

ಮೈಸೂರು,ಆಗಸ್ಟ್,27,2026 (www.justkannada.in): ನಗರದ ದಟ್ಟಗಳ್ಳಿ 3ನೇ ಹಂತದಲ್ಲಿ, ಮಹಾಲಕ್ಷ್ಮಿ ದೇವಸ್ಥಾನದ ಸಮೀಪದಲ್ಲಿರುವ...