29
August, 2026

A News 365Times Venture

29
Saturday
August, 2026

A News 365Times Venture

ಉಗ್ರರ ವಿರುದ್ದ ಭಾರತದ ಸಮರ ನಿರಂತರವಾಗಿರುತ್ತೆ- ವಿದೇಶಾಂಗ ಸಚಿವ ಜೈಶಂಕರ್

Date:

ನವದೆಹಲಿ,ಮೇ,10,2025 (www.justkannada.in):  ಭಾರತ-ಪಾಕಿಸ್ತಾನದ ನಡುವೆ ಉಂಟಾಗಿದ್ದ ಉದ್ವಿಗ್ನತೆ ತಣ್ಣಗಾಗುತ್ತಿದ್ದು ಕದನ ವಿರಾಮಕ್ಕೆ ಒಪ್ಪಿಗೆ ನೀಡಿರುವ ಬಗ್ಗೆ ಈಗಾಗಲೇ ಮಾಹಿತಿ ತಿಳಿದು ಬಂದಿದೆ.

ಈ ಕುರಿತು ಟ್ವೀಟ್ ಮಾಡಿರುವ ವಿದೇಶಾಂಗ ಇಲಾಖೆ ಸಚಿವ ಜೈ ಶಂಕರ್ ,  ಉಗ್ರರ ವಿರುದ್ದ ಭಾರತದ ಸಮರ ನಿರಂತರವಾಗಿರುತ್ತದೆ.  ಸೇನಾ ಪಡೆ ಕಾರ್ಯಾಚರಣೆ ಸ್ಥಗಿತಗೊಂಡಿದೆ.  ಭಾರತ ಪಾಕ್ ನಡುವೆ ಕದನ ವಿರಾಮ ಘೋಷಣೆಗೆ ಸಮ್ಮತಿ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇದಕ್ಕೂ ಮುನ್ನಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ವೀಟ್ ಮಾಡಿ ಭಾರತ-ಪಾಕಿಸ್ತಾನ ಕದಮ ವಿರಾಮಕ್ಕೆ ಒಪ್ಪಿಕೆ ಸೂಚಿಸಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು.

Key words: India,  war, against, terrorist, continuous- Foreign Minister, Jaishankar

The post ಉಗ್ರರ ವಿರುದ್ದ ಭಾರತದ ಸಮರ ನಿರಂತರವಾಗಿರುತ್ತೆ- ವಿದೇಶಾಂಗ ಸಚಿವ ಜೈಶಂಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರಿನಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರ್ ದಂಪತಿಗೆ ಆತಿಥ್ಯ: ಉಪಹಾರ ಕೂಟದಲ್ಲಿ ಭಾಗಿ

ಮೈಸೂರು,ಆಗಸ್ಟ್,29,2026 (www.justkannada.in): ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹಾಗೂ ಅವರ ಪತ್ನಿ ಮೈಸೂರಿನ ಜೆ.ಪಿ.ನಗರದಲ್ಲಿರುವ...

ರಂಗಭೂಮಿ ಕಲಾವಿದೆ ಇಂದಿರಾ ನಾಯರ್ ಇನ್ನಿಲ್ಲ

ಮೈಸೂರು,ಆಗಸ್ಟ್,28,2026 (www.justkannada.in): ರಂಗಭೂಮಿಯ ಹಿರಿಯ ಕಲಾವಿದೆ ಮೈಸೂರಿನ ಇಂದಿರಾ ನಾಯರ್ ಇಂದು...

ನಾಲ್ಕು ವರ್ಷ ಸೇವೆ, ವರ್ಗಾವಣೆ: ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್ ಚಂದ್ರು ಅಯ್ಯರ್ ಗೆ ಬೀಳ್ಕೊಡುಗೆ

ಬೆಂಗಳೂರು,ಆಗಸ್ಟ್,28,2026 (www.justkannada.in):  ರಾಜ್ಯದಲ್ಲಿ ನಾಲ್ಕು ವರ್ಷಗಳ‌ ಕಾಲ ಬ್ರಿಟಿಷ್ ಡೆಪ್ಯುಟಿ ಹೈಕಮಿಷನರ್...

ಮಾನವ–ಆನೆ ಸಂಘರ್ಷ, ಕಸ್ತೂರಿ ರಂಗನ್ ವರದಿ ಅನುಷ್ಠಾನ: ಸಮಗ್ರ ಪ್ರಸ್ತಾವನೆ ಸಲ್ಲಿಸಿದ ಸಂಸದ ಯದುವೀರ್

ಬೆಂಗಳೂರು/ಮೈಸೂರು, ಆಗಸ್ಟ್, 28, 2026 (www.justkannada.in): ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ...