4
March, 2026

A News 365Times Venture

4
Wednesday
March, 2026

A News 365Times Venture

ಸುಹಾಸ್ ಶೆಟ್ಟಿ ಕೊಲೆ ಕೇಸ್ ಎನ್ ಐಎಗೆ ನೀಡಲು ಬಿಜೆಪಿ ಆಗ್ರಹ: ಸಚಿವ ದಿನೇಶ್ ಗುಂಡೂರಾವ್ ತಿರುಗೇಟು

Date:

ಮಂಗಳೂರು,ಮೇ,16,2025 (www.justkannada.in):  ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನ ಎನ್ ಐಎಗೆ ವಹಿಸುವಂತೆ ಬಿಜೆಪಿ ಆಗ್ರಹ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಬಿಜೆಪಿಗರು ಎಲ್ಲವನ್ನೂ ಎನ್ ಐಎ, ಸಿಬಿಐ ಕೊಡಿ ಅಂತಾ ಜಪ ಮಾಡ್ತಾರೆ ಅಷ್ಟೆ.  ಇದು ಬಿಜೆಪಿಯ ರಾಜಕೀಯ ದುರುದ್ದೇಶ ಎಂದು ಟೀಕಿಸಿದರು.

ನಮ್ಮ ಪೊಲೀಸರ ಮೇಲೆ ನಮಗೆ ವಿಶ್ವಾಸವಿದೆ. ಪಿಎಫ್ ಐ ಆಗಿರಲಿ ಯಾರೇ ಆಗಿರಲಿ ನಮ್ಮ ಪೊಲೀಸರು ಸಂಪೂರ್ಣ ತನಿಖೆ ಮಾಡುತ್ತಾರೆ.  ನಮಗೆ ನಮ್ಮ ಜನರ ಸುರಕ್ಷತೆ  ಮುಖ್ಯ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.

Key words: BJP, Suhas Shetty, murder ,case, NIA, Minister, Dinesh Gundu Rao

The post ಸುಹಾಸ್ ಶೆಟ್ಟಿ ಕೊಲೆ ಕೇಸ್ ಎನ್ ಐಎಗೆ ನೀಡಲು ಬಿಜೆಪಿ ಆಗ್ರಹ: ಸಚಿವ ದಿನೇಶ್ ಗುಂಡೂರಾವ್ ತಿರುಗೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ

ಬೆಂಗಳೂರು,ಮಾರ್ಚ್,4,2026 (www.justkannada.in): ಒಳಮೀಸಲಾತಿ ವಿಚಾರವನ್ನು ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು...

ಕೆಪಿಎಸ್ ಸಿ ಅಕ್ರಮ ಆರೋಪ: ವರದಿ ಕೇಳಿದ ಸಿಎಸ್ ಶಾಲಿನಿ ರಜನೀಶ್

ಬೆಂಗಳೂರು,ಮಾರ್ಚ್,4,2026 (www.justkannada.in):  ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು...

ಮೈಸೂರು ವಿಭಾಗ ಬಿಜೆಪಿ ಸಹ ಪ್ರಭಾರಿಯಾಗಿ ಡಾ.ಈ.ಸಿ.ನಿಂಗರಾಜ್ ಗೌಡ ನೇಮಕ.

ಮೈಸೂರು,ಮಾರ್ಚ್,4,2026 (www.justkannada.in): ಭಾರತೀಯ ಜನತಾ ಪಾರ್ಟಿಯ ಮೈಸೂರು ವಿಭಾಗದ ಸಹ ಪ್ರಭಾರಿಯಾಗಿ...

ಒಂದೇ ಕೊಠಡಿಯ 10 ಜನ ಪಾಸಾಗಿದ್ದು ಭ್ರಷ್ಟಾಚಾರವಲ್ಲ,ಇತಿಹಾಸ-KPSC ಕಾರ್ಯದರ್ಶಿ ಜ್ಯೋತಿ

ಬೆಂಗಳೂರು,ಮಾರ್ಚ್, 4,2026 (www.justkannada.in): ಕೆಪಿಎಸ್‌ ಸಿ ಪ್ರಕಟಿಸಿದ ಕೆಎಎಸ್ ಮುಖ್ಯ ಪರೀಕ್ಷಾ...