12
March, 2026

A News 365Times Venture

12
Thursday
March, 2026

A News 365Times Venture

ತಾಳಿ ಕಟ್ಟಿದ ಹದಿನೈದೇ ನಿಮಿಷದಲ್ಲಿ ವರ ಹೃದಯಾಘಾತದಿಂದ ಸಾವು

Date:

ಬಾಗಲಕೋಟೆ,ಮೇ,17,2025 (www.justkannada.in): ತಾಳಿ ಕಟ್ಟಿದ ಹದಿನೈದೇ ನಿಮಿಷದಲ್ಲಿ ಹೃದಯಾಘಾತದಿಂದ ವರ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ.

ಪ್ರವೀಣ ಕುರಣಿ (25) ಮೃತಪಟ್ಟ ವರ. ಜಮಖಂಡಿ ತಾಲೂಕಿನ ಕುಂಬಾರ ಹಳ್ಳ ಗ್ರಾಮದ ನಿವಾಸಿಯಾಗಿದ್ದು,  ಜಮಖಂಡಿ ನಗರದ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ಮದುವೆ ಸಮಾರಂಭ ನಡೆಯುತ್ತಿತ್ತು.

ಈ ಮಧ್ಯೆ ವೇದಿಕೆಯ ಮೇಲೆ ಬಂದು ಅಕ್ಷತೆ ಬಿದ್ದ ಹದಿನೈದು ನಿಮಿಷದ ಬಳಿಕ ವರ ಪ್ರವೀಣ ಕುರಣಿಗೆ  ಹೃದಯಾಘಾತವಾಗಿದ್ದು ಅಲ್ಲೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.  ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಪ್ರವೀಣ ಕುರಣಿ ಹೊಸ ಜೀವನ ಆರಂಭವಾಗುವ ಮೊದಲೇ, ವಿಧಿ ಬದುಕಿಗೆ ಕೊನೇ ವಿದಾಯ ಹೇಳಿದೆ.

Key words: Marriage, died, heart attack, Bagalakote

The post ತಾಳಿ ಕಟ್ಟಿದ ಹದಿನೈದೇ ನಿಮಿಷದಲ್ಲಿ ವರ ಹೃದಯಾಘಾತದಿಂದ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೃಹಬಳಕೆ ಸಿಲಿಂಡರ್ ಪೂರೈಕೆ: ಆತಂಕ ಬೇಡ ಎಂದ ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,11,2026 (www.justkannada.in): ಯುದ್ದದಿಂದಾಗಿ ಹಡಗು ಸಂಚಾರ ನಿಲ್ಲಿಸಿದ್ದಾರೆ. ಹೀಗಾಗಿ ಸಿಲಿಂಡರ್ ಪೂರೈಕೆಯಲ್ಲಿ...

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,11,2026 (www.justkannada.in): ಬಜೆಟ್ ಅಧಿವೇಶನದ ನಡುವೆ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ...

ಸಂಶೋಧನೆಗಳಲ್ಲಿ ಸ್ವಂತಿಕೆ ಕೂಡಿರಲಿ, AI ತಂತ್ರಜ್ಞಾನಕ್ಕೆ ದಾಸರಾಗಬೇಡಿ- ಪ್ರೊ. ಶರಣಪ್ಪ ಹಲಸೆ

ಮೈಸೂರು, ಮಾರ್ಚ್,11,2026 (www.justkannada.in): ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ...

LPG ಸಿಲಿಂಡರ್ ಕೊರತೆ: ವಿಧಾನಸಭೆಯಲ್ಲಿ ಪ್ರತಿಧ್ವನಿ, ವಾಕ್ಸಮರ

ಬೆಂಗಳೂರು,ಮಾರ್ಚ್,11,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿ ದೇಶದ ಹಲವು...