26
August, 2026

A News 365Times Venture

26
Wednesday
August, 2026

A News 365Times Venture

ನಮಗೆ ಸಿಎಂ ಸಿದ್ದರಾಮಯ್ಯ 2ನೇ ಅಂಬೇಡ್ಕರ್- ಮಾಜಿ ಸಚಿವ ಹೆಚ್.ಆಂಜನೇಯ

Date:

ಕೊಪ್ಪಳ,ಮೇ,19,2025 (www.justkannada.in): ನಮಗೆ ಸಿಎಂ ಸಿದ್ದರಾಮಯ್ಯ 2ನೇ ಅಂಬೇಡ್ಕರ್ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಹೇಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ಹೆಚ್. ಆಂಜನೇಯ,  ನಮಗೆ  ಸಿಎಂ ಸಿದ್ದರಾಮಯ್ಯ 2ನೇ ಅಂಬೇಡ್ಕರ್. ಡಾ.ಬಿಆರ್  ಅಂಬೇಡ್ಕರ್  ಅವರ ಕನಸಿನ ಯೋಜನೆಗಳನ್ನ ಸಿಎಂ ಸಿದ್ದರಾಮಯ್ಯ ಜಾರಿಗೆ ತಂದಿದ್ದಾರೆ.  ಸಮುದಾಯಕ್ಕೆ ಶಕ್ತಿ ನೀಡುವ ಕೆಲಸ ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ.

ಹೀಗಾಗಿ ಸಿಎಂ ಸಿದ್ದರಾಮಯ್ಯ 2ನೇ ಅಂಬೇಡ್ಕರ್.  ಅವರೇ ನಮಗೆ ಅಂಬೇಡ್ಕರ್. ಪೌರ ಕಾರ್ಮಿಕರ ಭವಿಷ್ಯ ಬರೆದಿದ್ದು ಹೆಚ್ಚ ಆಂಜನೇಯ ಎಂದರು.

Key words: CM Siddaramaiah, 2nd Ambedkar, Former Minister, H. Anjaneya

The post ನಮಗೆ ಸಿಎಂ ಸಿದ್ದರಾಮಯ್ಯ 2ನೇ ಅಂಬೇಡ್ಕರ್- ಮಾಜಿ ಸಚಿವ ಹೆಚ್.ಆಂಜನೇಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೈಸೂರು ದಸರಾ ಅಂಬಾರಿ ಆನೆ ಅಭಿಮನ್ಯುಗೆ ಅಭಿಮಾನದ ಬೀಳ್ಕೊಡುಗೆ

ಮೈಸೂರು,ಆಗಸ್ಟ್,26,2026 (www.justkannada.in):  ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂಸವಾರಿಯಲ್ಲಿ ಸತತ ಹಲವು ವರ್ಷಗಳ...

ಎಲ್ಲಾ ಸಚಿವರು ಶಾಸಕರು ಕಾರ್ಯಕರ್ತರು ಪಕ್ಷದ ಶಿಸ್ತಿನ ಸಿಪಾಯಿಗಳು- ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಆಗಸ್ಟ್​​ 26,2026 (ww.justkannada.in):  ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಹಗರಣ ಹಿನ್ನೆಲೆಯಲ್ಲಿ...

1,252 ಕೋಟಿ ರೂ. ವೆಚ್ಚದಲ್ಲಿ 8,355 ಹೊಸ ಶಾಲಾ ಕೊಠಡಿಗಳ ನಿರ್ಮಾಣ: ಶಾಲೆಗಳ ಕಟ್ಟಡ ದುರಸ್ತಿಗೆ ಸೂಚನೆ-ಸಚಿವ ಮಧು ಬಂಗಾರಪ್ಪ

ಬೆಂಗಳೂರು, ಆಗಸ್ಟ್, 24,2026 (www.justkannada.in): ಕಳೆದ ಮೂರು ವರ್ಷಗಳಲ್ಲಿ 10,241 ಶಾಲೆಗಳನ್ನು...

ಮೃತ ಅಗ್ನಿವೀರ್ ನಂದನ್ ಕುಟುಂಬಕ್ಕೆ ಶಾಸಕ ಹರೀಶ್ ಗೌಡ  2 ಲಕ್ಷ ರೂ. ನೆರವು

ಮೈಸೂರು, ಆಗಸ್ಟ್,24, 2026 (www.justkannada.in):  ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ...