3
May, 2026

A News 365Times Venture

3
Sunday
May, 2026

A News 365Times Venture

ನಮಗೆ ಸಿಎಂ ಸಿದ್ದರಾಮಯ್ಯ 2ನೇ ಅಂಬೇಡ್ಕರ್- ಮಾಜಿ ಸಚಿವ ಹೆಚ್.ಆಂಜನೇಯ

Date:

ಕೊಪ್ಪಳ,ಮೇ,19,2025 (www.justkannada.in): ನಮಗೆ ಸಿಎಂ ಸಿದ್ದರಾಮಯ್ಯ 2ನೇ ಅಂಬೇಡ್ಕರ್ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಹೇಳಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ಹೆಚ್. ಆಂಜನೇಯ,  ನಮಗೆ  ಸಿಎಂ ಸಿದ್ದರಾಮಯ್ಯ 2ನೇ ಅಂಬೇಡ್ಕರ್. ಡಾ.ಬಿಆರ್  ಅಂಬೇಡ್ಕರ್  ಅವರ ಕನಸಿನ ಯೋಜನೆಗಳನ್ನ ಸಿಎಂ ಸಿದ್ದರಾಮಯ್ಯ ಜಾರಿಗೆ ತಂದಿದ್ದಾರೆ.  ಸಮುದಾಯಕ್ಕೆ ಶಕ್ತಿ ನೀಡುವ ಕೆಲಸ ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ.

ಹೀಗಾಗಿ ಸಿಎಂ ಸಿದ್ದರಾಮಯ್ಯ 2ನೇ ಅಂಬೇಡ್ಕರ್.  ಅವರೇ ನಮಗೆ ಅಂಬೇಡ್ಕರ್. ಪೌರ ಕಾರ್ಮಿಕರ ಭವಿಷ್ಯ ಬರೆದಿದ್ದು ಹೆಚ್ಚ ಆಂಜನೇಯ ಎಂದರು.

Key words: CM Siddaramaiah, 2nd Ambedkar, Former Minister, H. Anjaneya

The post ನಮಗೆ ಸಿಎಂ ಸಿದ್ದರಾಮಯ್ಯ 2ನೇ ಅಂಬೇಡ್ಕರ್- ಮಾಜಿ ಸಚಿವ ಹೆಚ್.ಆಂಜನೇಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕೇಂದ್ರ ಸರ್ಕಾರದಿಂದ ಶಿಷ್ಟಾಚಾರ ಉಲ್ಲಂಘನೆ – ಸಚಿವ ಸಂತೋಷ್ ಲಾಡ್ ಆಕ್ರೋಶ

ಬೆಂಗಳೂರು, ಮೇ. 2,2026 (www.justkannada.in): ದೊಡ್ಡಬಳ್ಳಾಪುರದ ಕಾರ್ಮಿಕ ಇಲಾಖೆ ಅಡಿಯಲ್ಲಿ ಬರುವ...

ಸಿಎಂ ಬದಲಾವಣೆ ಚರ್ಚಿಸುವ ಅವಶ್ಯಕತೆ ಇಲ್ಲ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮೇ,2,2026 (www.justkannada.in): ಸಿಎಂ ಬದಲಾವಣೆ ಬಗ್ಗೆ ಚರ್ಚಿಸುವ ಅವಶ್ಯಕತೆ ಇಲ್ಲ ಎಂದು...

ವಿದ್ಯುತ್‌ ವ್ಯತ್ಯಯ ದೂರಿಗೆ ವಾಟ್ಸ್‌ ಆಪ್‌, ಸಾಮಾಜಿಕ ಜಾಲತಾಣ ಬಳಸಿ: ಬೆಸ್ಕಾಂ ಮನವಿ

ಬೆಂಗಳೂರು,ಮೇ,2,2026 (www.justkannada.in): ವಿದ್ಯುತ್‌ ಸಂಬಂಧಿತ ದೂರುಗಳನ್ನು ದಾಖಲಿಸಲು ವಾಟ್ಸಪ್‌ ಸಹಾಯವಾಣಿ ಸಂಖ್ಯೆಗಳು...

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಬಗೆಹರಿದ ಬಳಿಕ ಗ್ಯಾಸ್ ಸಿಲಿಂಡರ್ ದರ ಇಳಿಕೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ದಾವಣಗೆರೆ,ಮೇ,2,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ, ಹೋರ್ಮಜ್ ಜಲಸಂಧಿ ಬಿಕ್ಕಟ್ಟಿನಿಂದ ಗ್ಯಾಸ್ ಸಿಲಿಂಡರ್...