12
March, 2026

A News 365Times Venture

12
Thursday
March, 2026

A News 365Times Venture

ಮಳೆ ಹಾನಿ ಪ್ರದೇಶಕ್ಕೆ ಬಿಜೆಪಿ ನಾಯಕರ ಭೇಟಿ: ಸರ್ಕಾರದ ವಿರುದ್ದ ಆಕ್ರೋಶ

Date:

ಬೆಂಗಳೂರು,ಮೇ,20,2025 (www.justkannada.in): ಇತ್ತ ಭಾರಿ ಮಳೆಯಿಂದಾಗಿ ಬೆಂಗಳೂರಿನ ಜನತೆ ಸಂಕಷ್ಟಕ್ಕೆ ಸಿಲುಕಿದ್ದು ಇಂತಹ ಪರಿಸ್ಥಿತಿಯಲ್ಲಿ ಅತ್ತ ಕಾಂಗ್ರೆಸ್ ಸರ್ಕಾರ ತನ್ನ 2ವರ್ಷದ ಸಾಧನಾ ಸಮಾವೇಶ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ದ ಬಿಜೆಪಿ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ.

ಇಂದು  ಮಳೆಹಾನಿ ಪ್ರದೇಶಗಳಿಗೆ ಬಿಜೆಪಿ ನಾಯಕರು ಭೇಟಿ  ನೀಡಿ ಪರಿಶೀಲನೆ ನಡೆಸಿದರು. ಸಿಲ್ಕ್ ಬೋರ್ಡ್ ಸುತ್ತಮುತ್ತ ಸೇರಿ ಹಲವು ಕಡೆಗಳಲ್ಲಿ ಬಿಜೆಪಿ ನಾಯಕರಾದ ಬಿವೈ ವಿಜಯೇಂದ್ರ ವಿಪಕ್ಷ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಎನ್ ರವಿ ಕುಮಾರ್  ಶಾಸಕ ಸತೀಶ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅಲ್ಲದೆ ಇದೇನಾ  ಬ್ರ್ಯಾಂಡ್ ಬೆಂಗಳುರು ಎಂದು ಪೋಸ್ಟರ್ ಹಿಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಮಾತನಾಡಿದ ಆರ್.ಅಶೋಕ್, ಕಾಂಗ್ರೆಸ್ ನಾಯಕರು ಮೊದಲು ಸಮಾವೇಶ ರದ್ದು ಮಾಡಲಿ ಸಮಾವೇಶ ರದ್ದು ಮಾಡಿ ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಲಿ ಎಂದು ಕಿಡಿಕಾರಿದರು.

Key words: BJP leaders, visit, rain-damaged areas

The post ಮಳೆ ಹಾನಿ ಪ್ರದೇಶಕ್ಕೆ ಬಿಜೆಪಿ ನಾಯಕರ ಭೇಟಿ: ಸರ್ಕಾರದ ವಿರುದ್ದ ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಗೆ ಸಮಸ್ಯೆ ಇಲ್ಲ-ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,12,2026 (www.justkannada.in):  ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರ, ಗೃಹ...

ಡ್ಯಾಂಗಳ ಹಳೇ ಗೇಟು ಬದಲಾವಣೆಗೆ ಸರ್ಕಾರ ಸಿದ್ದ- ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು,ಮಾರ್ಚ್,12,2026 (www.justkannada.in): ಡ್ಯಾಂಗಳ ಹಳೇ ಗೇಟು ಬದಲಾವಣೆಗೆ ಸರ್ಕಾರ ಸಿದ್ದವಿದೆ ಎಂದು...

ಗೃಹ ಬಳಕೆ ವಿದ್ಯುತ್‌ ಸಂಪರ್ಕ ಅನ್ಯ ಉದ್ದೇಶಕ್ಕೆ ಬಳಸಬೇಡಿ: ಬೆಸ್ಕಾಂ ಮನವಿ

ಬೆಂಗಳೂರು,ಮಾರ್ಚ್,12,2026 (www.justkannada.in): ಗೃಹ ಬಳಕೆಗೆ ಪಡೆದ ವಿದ್ಯುತ್‌ ಸಂಪರ್ಕವನ್ನು ವಾಣಿಜ್ಯ ಹಾಗೂ...

ಗ್ಯಾಸ್ ಸಿಲಿಂಡರ್ ಸಮಸ್ಯೆ: ಕೇಂದ್ರದ ವಿರುದ್ದ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಾಗದೆ ದೇಶದಲ್ಲಿ...