10
November, 2025

A News 365Times Venture

10
Monday
November, 2025

A News 365Times Venture

MYSORE MAHARANI COLLEGE: ಅವಶೇಷಗಳಡಿ ಸದ್ದಾಂ ಸಿಲುಕಿರುವ ಶಂಕೆ..?

Date:

 

ಮೈಸೂರು, ಜ.೨೮, ೨೦೨೫:  ಮಹಾರಾಣಿ ಮಹಿಳಾ ಕಾಲೇಜುನಲ್ಲಿ ಕಟ್ಟಡ ಕುಸಿತ. ಕಟ್ಟಡ ಕೆಡವುವಾಗ ಏಕಾಏಕಿ ಕುಸಿದ ಕಟ್ಟಡ. 14 ಜನ ಕಟ್ಟಡ ಕೆಲಸ  ಮಾಡ್ತಿದ್ದ ಕಾರ್ಮಿಕರು. ಕೆಲಸ ಮಾಡ್ತಿದ್ದ ಸಂದರ್ಭದಲ್ಲಿ ಇಂದು 4 ಗಂಟೆ ವೇಳೆಯಲ್ಲಿ ನೆಡೆದ ಘಟನೆ.

ಏಕಾಏಕಿ ನೆಲ ಕಚ್ಚಿತ ಕಟ್ಟಡ. 13 ಕಾರ್ಮಿಕರು ಪ್ರಾಣಾಪಾಯದಿಂದ ಪಾರು. ಕಟ್ಟಡ ಕುಸಿತದಲ್ಲಿ ಸಿಲುಕಿರುವ ಓರ್ವ ಕಾರ್ಮಿಕ. ಕಾರ್ಮಿಕರನನ್ನು ಹುಡುಕುತ್ತಿರುವ ಅಗ್ನಿಶಾಮಕ ಸಿಬ್ಬಂದಿ ಹಾಗು ಪೊಲೀಸರು. ಸ್ಥಳಕ್ಕೆ ಆಗಮಿಸಿರುವ ಶಾಸಕ ಕೆ .ಹರೀಶ್ ಗೌಡ ಮತ್ತು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ.

ಅಗ್ನಿಶಾಮಕ ಸಿಬ್ಬಂದಿಯಿಂದ ತೆರವು ಕಾರ್ಯಾಚರಣೆ, ಸದ್ದಾಂ ಗೌಸಿಯನಗರದ ಕಾರ್ಮಿಕ. ಕಟ್ಟಡದೊಳಗೆ ಸಿಲುಕಿರುವ ಕಾರ್ಮಿಕ. ಕಿಟಕಿಗಳನ್ನ ತೆಗದು ಹಾಕುವ ವೇಳೆ ಘಟನೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸರಿಂದ ರಕ್ಷಣಾ ಕಾರ್ಯ.

key words: MYSORE, MAHARANI COLLEGE, SADDAM, FEARED TRAPPED, UNDER THE DEBRIS?

The post MYSORE MAHARANI COLLEGE: ಅವಶೇಷಗಳಡಿ ಸದ್ದಾಂ ಸಿಲುಕಿರುವ ಶಂಕೆ..? appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಧರ್ಮಸ್ಥಳ ಕೇಸ್ :ಗೃಹ ಸಚಿವರ ಭೇಟಿಯಾಗಿ ಚರ್ಚಿಸಿದ SIT ಮುಖ್ಯಸ್ಥರು: ತನಿಖಾ ಪ್ರಗತಿ ವರದಿ ಸಲ್ಲಿಕೆ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ನೂರಾರು ಶವಗಳನ್ನ ಹೂತಿಟ್ಟ ಆರೋಪ ಪ್ರಕರಣ ಕುರಿತು...

ಧರ್ಮಸ್ಥಳ ಕೇಸ್: ದೂರುದಾರನನ್ನು ಮಂಪರು ಪರೀಕ್ಷೆಗೆ ಒಳಪಡಿಸಿ- MLC ಸಿ.ಟಿ ರವಿ

ಬೆಂಗಳೂರು,ಆಗಸ್ಟ್,18,2025 (www.justkannada.in): ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಯಾಗುತ್ತಿದ್ದು...

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ: ಸದನದಲ್ಲಿ ಇಂದು ಪರಮೇಶ್ವರ್ ಮಾತು-ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಆಗಸ್ಟ್,18,2025 (www.justkannada.in):  ಧರ್ಮಸ್ಥಳ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ...

ಮೈಸೂರು: ಅತಿಹೆಚ್ಚು ಸಾಮರ್ಥ್ಯದ ಖಾಸಗಿ ಇವಿ ಚಾರ್ಜಿಂಗ್‌ ಸ್ಟೇಷನ್‌ ಉದ್ಘಾಟಿಸಿದ ಸೆಸ್ಕ್ ಎಂಡಿ

ಮೈಸೂರು, ಆಗಸ್ಟ್‌, 18, 2025 (www.justkannada.in): ಮೈಸೂರಿನಲ್ಲಿ ನೂತನವಾಗಿ ಆರಂಭಿಸಿರುವ ಅತ್ಯಧಿಕ...