1
May, 2026

A News 365Times Venture

1
Friday
May, 2026

A News 365Times Venture

ಪಾಕ್ ನ್ಯೂಕ್ಲಿಯರ್ ಬೆದರಿಕೆಗೆ ಹೆದರಲ್ಲ: ಭಯೋತ್ಪಾದನೆ ಮಣ್ಣು ಮಾಡುತ್ತೇವೆ- ಪ್ರಧಾನಿ ಮೋದಿ

Date:

ಬಿಕಾನೇರ್,ಮೇ,22,2025 (www.justkannada.in): ಪಾಕಿಸ್ತಾನದ ನ್ಯೂಕ್ಲಿಯರ್ ಬೆದರಿಕೆಗೆ ನಾವು  ಹೆದರಲ್ಲ. ಭಯೋತ್ಪಾದನೆಯನ್ನು ಸಂಪೂರ್ಣವಾಗಿ ಮಣ್ಣು ಮಾಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ನುಡಿದರು.

ಇಂದು ರಾಜಸ್ತಾನದ ಬಿಕಾನೇರ್ ವಾಯುನೆಲೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಯೋಧರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಕಾರವಾಗಿ ಉಗ್ರರ ನೆಲೆಗಳನ್ನ ಧ್ವಂಸ ಮಾಡಿದ ಭಾರತೀಯ ಸೇನೆಯನ್ನ ಶ್ಲಾಘಿಸಿದರು.

ಈ ವೇಳೆ ಭಾಷಣ ಮಾಡಿದ ಪ್ರಧಾನಿ ಮೋದಿ, ಏಪ್ರಿಲ್ 22 ರಂದು ಪಹಲ್ಗಾಮ್  ನಲ್ಲಿ ಉಗ್ರರು ದಾಳಿ ಮಾಡಿ 26 ಮಂದಿ ಅಮಾಯಕರನ್ನ ಕೊಂದಿದ್ದರು. ಇದಾದ ಬೆನ್ನಲ್ಲೆ ಕೇವಲ 22 ನಿಮಿಷದಲ್ಲಿ ಉಗ್ರರನ್ನ ಮಣ್ಣಿನಲ್ಲಿ ಹೂತು ಹಾಕಿದ್ದೇವೆ. ಭಯೋತ್ಪಾದನೆಯನ್ನ ಮಣ್ಣು ಮಾಡುತ್ತೇವೆ. ಸೇನೆಗೆ ಪೂರ್ಣ ಸ್ವಾತಂತ್ರ ನೀಡಿದ್ದೇವೆ .  ಪಾಕ್  ಗೆ ತಕ್ಕ ಉತ್ತರ ನೀಡಿದ್ದೇವೆ  ಪ್ರತಿ ಹನಿಯ ರಕ್ತಕ್ಕೂ ಸೇನೆ ಪ್ರತಿಕಾರ ತೀರಿಸಿಕೊಂಡಿದೆ ಎಂದರು.

ದರ್ಮ ಕೇಳಿ ಉಗ್ರರು ಹೊಡೆದಿದ್ದಾರೆ  22ನಿಮಿಷದಲ್ಲಿ 9 ಉಗ್ರರ ನೆಲೆಗಳನ್ನ ನೆಲಸಮ ಮಾಡಿದ್ದಾರೆ.  ಭಾರತೀಯ ಸೇನೆಯು  ಪಾಕ್ ಮಂಡಿಯೂರಿವಂತೆ ಮಾಡಿದೆ. ಪಾಕ್ ನ್ಯೂಕ್ಲಿಯರ್ ಬೆದರಿಕೆಗೆ ಹೆದರಲ್ಲ ಭಾರತದ ವಿರುದ್ದ ಪಾಕ್ ಯುದ್ದ ಗೆದ್ದಿಲ್ಲ ಎಂದು ಮೋದಿ ನುಡಿದರು.

Key words: PM Modi, visit, Bikaner airbase, Rajasthan

The post ಪಾಕ್ ನ್ಯೂಕ್ಲಿಯರ್ ಬೆದರಿಕೆಗೆ ಹೆದರಲ್ಲ: ಭಯೋತ್ಪಾದನೆ ಮಣ್ಣು ಮಾಡುತ್ತೇವೆ- ಪ್ರಧಾನಿ ಮೋದಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಎಲೆಕ್ಷನ್ ಮುಗಿದ ತಕ್ಷಣವೇ ಬೆಲೆ ಏರಿಕೆ: ಕೇಂದ್ರದ ವಿರುದ್ದ ಡಿಸಿಎಂ ಡಿಕೆಶಿ ಗುಡುಗು

ಬೆಂಗಳೂರು,ಮೇ,1,2026 (www.justkannada.in):  ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 993 ರೂ. ಹೆಚ್ಚಳವಾದ...

ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಡೆಡ್ ಲೈನ್ ಇಲ್ಲ-ಸಚಿವ ಬೋಸರಾಜು

ವಿಜಯಪುರ,ಮೇ,1,2026 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಯಾವುದೇ ಡೆಡ್ ಲೈನ್ ಇಲ್ಲ...

ಖರ್ಗೆ ಹೇಳಿದ ಮೇಲೆ ಸಿಎಂ ಬದಲಾವಣೆ ಅಧ್ಯಾಯ ಮುಗಿಯಿತು- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮೇ,1,2026 (www.justkannada.in):  ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂಬ ಎಐಸಿಸಿ ಅಧ್ಯಕ್ಷ...

ಮಳೆ ಅವಾಂತರ ತಡೆಗೆ ತ್ವರಿತಗತಿ ಕ್ರಮಕ್ಕೆ ಸೂಚನೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಏಪ್ರಿಲ್,30,2026 (www.justkannada.in): ಬೆಂಗಳೂರಿನಲ್ಲಿ ಆಗುತ್ತಿರುವ ಮಳೆ ಅವಾಂತರ ತಡೆಯಲು ತ್ವರಿತಗತಿಯಲ್ಲಿ ಕ್ರಮಕೈಗೊಳ್ಳುವಂತೆ...