7
March, 2026

A News 365Times Venture

7
Saturday
March, 2026

A News 365Times Venture

ಮೈಸೂರಿನಲ್ಲಿ ಜೂ. 20ಕ್ಕೆ ಪತ್ರಕರ್ತರಿಗೆ ಉಚಿತ ಹೃದ್ರೋಗ ತಪಾಸಣೆ

Date:

ಮೈಸೂರು,ಜೂನ್,18,2025 (www.justkannada.in): ಮೈಸೂರಿನ ಪ್ರತಿಷ್ಠಿತ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಸಹಯೋಗದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘವು ಪತ್ರಕರ್ತರಿಗಾಗಿ ಹೃದ್ರೋಗ ಆರೋಗ್ಯ ಉಚಿತ ತಪಾಸಣಾ ಶಿಬಿರವನ್ನು ಜೂನ್ 20 ( ಶುಕ್ರವಾರ) ರಂದು ಜಯದೇವ ಆಸ್ಪತ್ರೆಯಲ್ಲಿ ಆಯೋಜಿಸಿದೆ.

ಸಂಘದ ಸದಸ್ಯರು ಅಂದು ಬೆಳಗ್ಗೆ 8 ಗಂಟೆಯೊಳಗೆ ಖಾಲಿ ಹೊಟ್ಟೆಯಲ್ಲಿ ಆಗಮಿಸಿ ಹೆಸರನ್ನು ನೋಂದಾಯಿಸಿಕೊಂಡು ರಕ್ತದ ಸ್ಯಾಂಪಲ್ ನೀಡಬೇಕು. ನಂತರ ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಉಪಹಾರದ ಬಳಿ ಹೃದ್ರೋಗ ತಪಾಸಣೆ ತಡೆಯಲಿದೆ. ಮಧ್ಯಾಹ್ನ 12.30 ತನಕ  ಆಸ್ಪತ್ರೆಯ ನಿರ್ದೇಶಕ ಹೃದ್ರೋಗ ತಜ್ಞ ಡಾ. ಸದಾನಂದ ಅವರ ನೇತೃತ್ವದಲ್ಲಿ ನುರಿತ ವೈದ್ಯರು, ಪ್ಯಾರ ಮೆಡಿಕಲ್ ಸಿಬ್ಬಂದಿಗಳು ಶಿಬಿರದಲ್ಲಿ ಆರೋಗ್ಯ ಸೇವೆ ಕಲ್ಪಿಸಿಕೊಡಲಿದ್ದಾರೆ.

ಹೆಚ್ಚಿನ ಮಾಹಿತಿಗೆ ಮೊ. ಸಂ. 9741511340,  9845653548 ಇಲ್ಲಿಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ. vtu

Key words: Free heart check-up, journalists, Mysore, June 20

The post ಮೈಸೂರಿನಲ್ಲಿ ಜೂ. 20ಕ್ಕೆ ಪತ್ರಕರ್ತರಿಗೆ ಉಚಿತ ಹೃದ್ರೋಗ ತಪಾಸಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯ ಬಜೆಟ್: ಅಭಿವೃದ್ಧಿ ಮತ್ತು ನಾಗರಿಕ-ಕೇಂದ್ರಿತ ಆಡಳಿತಕ್ಕಾಗಿ ಕೃತಕ ಬುದ್ಧಿಮತ್ತೆ ಬಳಕೆ

ಬೆಂಗಳೂರು,ಮಾರ್ಚ್,6,2026 (www.justkannada.n): ಕರ್ನಾಟಕ ಬಜೆಟ್ 2026-27 ತಾಂತ್ರಿಕ ಪ್ರಗತಿ, ಎಲ್ಲರನ್ನೂ ಒಳಗೊಂಡ...

ಸಿಎಂ ಬಜೆಟ್ ನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ- ಸಚಿವ ಎಂ. ಬಿ ಪಾಟೀಲ್ ಹರ್ಷ

ಬೆಂಗಳೂರು,ಮಾರ್ಚ್,6,2026 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮಂಡಿಸಿದ ದಾಖಲೆಯ 17ನೇ ಬಜೆಟ್...

ರೈತರ ಪಾಲಿಗೆ ಬಜೆಟ್ ನಿರಾಸೆ ತಂದಿದೆ – ಕುರುಬೂರು ಶಾಂತಕುಮಾರ್

ಮೈಸೂರು,ಮಾರ್ಚ್,6,2026 (www.justkannada.in): ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿಯೇ ಎರಡನೇ ಸ್ಥಾನದಲ್ಲಿದೆ....

ಕೇಂದ್ರದಿಂದ ಮಲತಾಯಿ ಧೋರಣೆ: ರಾಜ್ಯದ ಬೆಳವಣಿಗೆ ಪ್ರಮಾಣ ಕಡಿಮೆಯಾಗಿದೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,6,2026 (www.justkannada.in):  ಕೇಂದ್ರ ಸರ್ಕಾರ ಜಿ.ಎಸ್ ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ...