26
June, 2026

A News 365Times Venture

26
Friday
June, 2026

A News 365Times Venture

ಐಶ್ವರ್ಯಗೌಡ ಜೊತೆ ಯಾವುದೇ ವ್ಯವಹಾರ ಇಲ್ಲ: ಇಡಿ ತನಿಖೆಗೆ ಸಹಕಾರ- ಡಿ.ಕೆ ಸುರೇಶ್

Date:

ಬೆಂಗಳೂರು,ಜೂನ್,23,2025 (www.justkannada.in):  ನನಗೆ ಐಶ್ವರ್ಯಗೌಡ ಜೊತೆ ಯಾವುದೇ ವ್ಯವಹಾರ ಇಲ್ಲ. ಇಡಿ ತನಿಖೆಗೆ ನಾನು ಸಹಕಾರ ನೀಡುತ್ತೇನೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ತಿಳಿಸಿದ್ದಾರೆ.

ಇಂದು ಇಡಿ ವಿಚಾರಣೆಗೆ ಹಾಜರಾಗುವ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಂಸದ ಡಿ.ಕೆ ಸುರೇಶ್, ಆ ಮಹಿಳೆ ನನ್ನ ಸಹೋದರಿ ಅಂತಾ ಹೇಳಿದ್ದಾರೆ. ನನ್ನ ಕ್ಷೇತ್ರದವರು ಹಲವು ಭಾರಿ ನನ್ನನ್ನ ಭೇಟಿಯಾಗಿದ್ದಾರೆ.  ನಾನು ಅವರ 2 ಕಾರ್ಯಕ್ರಮಗಳಿಗೆ ಭೇಟಿ ನೀಡಿದ್ದೆ. ಆದನ್ನು ಹೊರತುಪಡಿಸಿ ಬೇರೆನು ಇಲ್ಲ ಎಂದರು.

ಇನ್ನು ಇಡಿ ತನಿಖೆ ವ್ಯಾಪ್ತಿ ಹೊರತುಪಡಿಸಿ ಕೇಸ್ ದಾಖಲಿಸಿಕೊಳ್ಳುತ್ತಿದೆ. ಇಡಿ ಕೇಂದ್ರದ ಕೈಗೊಂಬೆಯಾಗಿ  ಕೆಲಸ ಮಾಡುತ್ತಿದೆ ಎಂದು ಡಿಕೆ ಸುರೇಶ್ ಕಿಡಿಕಾರಿದರು.vtu

Key words: No business, Aishwarya Gowda, ED investigation, D.K. Suresh

..

The post ಐಶ್ವರ್ಯಗೌಡ ಜೊತೆ ಯಾವುದೇ ವ್ಯವಹಾರ ಇಲ್ಲ: ಇಡಿ ತನಿಖೆಗೆ ಸಹಕಾರ- ಡಿ.ಕೆ ಸುರೇಶ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ: ಅರುಣ್ ಯೋಗಿರಾಜ್ ಶಿಲ್ಪಕ್ಕೆ ಮೆಚ್ಚುಗೆ

ಮೈಸೂರು,ಜೂನ್,25,2026 (www.justkannada.in):  ನಗರದ ಜಿಲ್ಲಾಧಿಕಾರಿ (ಡಿಸಿ) ಕಚೇರಿ ಆವರಣದ ಬಳಿ ರಾಜ್ಯದ...

ವಿದ್ಯುತ್‌ ವಿತರಣೆಗೆ ಟಾಟಾ ಸಂಸ್ಥೆ ಪರವಾನಗಿ ಅರ್ಜಿ: ಸೆಸ್ಕ್‌ ನಿಂದ ಆಕ್ಷೇಪಣೆ ಸಲ್ಲಿಕೆ

ಮೈಸೂರು, ಜೂನ್. 25, 2026 (www.justkannada.in): ಟಾಟಾ ಪವರ್ ಕಂಪನಿ ಲಿಮಿಟೆಡ್...

ರೈತರ ಹಿತರಕ್ಷಣೆಗೆ ಮೂರೂ ರಾಜ್ಯಗಳ ಒಮ್ಮತದ ಐತಿಹಾಸಿಕ ತೀರ್ಮಾನ: ಸಿಎಂ ಡಿ.ಕೆ. ಶಿವಕುಮಾರ್

ಕೊಪ್ಪಳ, ಜೂನ್,25,2026 (www.justkannada.in):  “ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಕರ್ನಾಟಕ,...

ಬಿಡದಿ ಟೌನ್ ಶಿಪ್: ಜೂ.27 ರಂದು ಬಹಿರಂಗ ಚರ್ಚೆಗೆ ಬರುವಂತೆ ಸಿಎಂ ಡಿಕೆಶಿಗೆ ಮತ್ತೆ ಪತ್ರ ಬರೆದ HDK

ಬೆಂಗಳೂರು,ಜೂನ್,25,2026 (www.justkannada.in):  ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ...