27
June, 2026

A News 365Times Venture

27
Saturday
June, 2026

A News 365Times Venture

ನಾಳೆ ಸಚಿವ ಸಂಪುಟ ಸಭೆ: ರಸ್ತೆ ಬದಿ ವ್ಯಾಪಾರ ವಹಿವಾಟು ಮತ್ತು ವಾಹನಗಳಿಗೆ ನಿರ್ಬಂಧ  

Date:

ಬೆಂಗಳೂರು ಗ್ರಾಮಾಂತರ, ಜುಲೈ,1,2025 (www.justkannada.in):  ಜುಲೈ 02 ರಂದು ಅಂದರೆ ನಾಳೆ ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮದಲ್ಲಿ 2025ನೇ ಸಾಲಿನ 14ನೇ ಸಚಿವ ಸಂಪುಟ ಸಭೆ ನಡೆಯಲಿದೆ.

ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ  ನಾಳೆ ಬೆಳಗ್ಗೆ 6 ಗಂಟೆಯಿಂದ  ಸಂಜೆ 6 ಗಂಟೆಯವರೆಗೆ ದೇವನಹಳ್ಳಿ ಟೌನ್ ರಾಣಿ ಸರ್ಕಲ್‌ನಿಂದ ಜಿಲ್ಲಾ ವ್ಯಾಪ್ತಿಗೆ ಒಳಪಡುವ ನಂದಿಬೆಟ್ಟದ ತಪ್ಪಲಿನ ಪ್ರದೇಶದವರೆಗೂ ವಾಹನಗಳ ನಿರ್ಭಂದನೆ ಹಾಗೂ ರಸ್ತೆ ಬದಿ ವ್ಯಾಪಾರ ವಹಿವಾಟನ್ನು ನಿಷೇಧಿಸಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು ಆದೇಶಿಸಿದ್ದಾರೆ.vtu

Key words: Cabinet meeting, tomorrow, vehicle, restrictions, Nandi giridham

The post ನಾಳೆ ಸಚಿವ ಸಂಪುಟ ಸಭೆ: ರಸ್ತೆ ಬದಿ ವ್ಯಾಪಾರ ವಹಿವಾಟು ಮತ್ತು ವಾಹನಗಳಿಗೆ ನಿರ್ಬಂಧ   appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಯಾವುದೇ ಕಾರಣಕ್ಕೂ ಒಂದು ಇಂಚು ಭೂಮಿ ಕೊಡಬೇಡಿ- ರೈತರಿಗೆ HDK ಕಿವಿಮಾತು

ರಾಮನಗರ,ಜೂನ್,27,2026 (www.justkannada.in): ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರ ಸಂಬಂಧ ರೈತರಿಗೆ...

ಬಿಡದಿ ಟೌನ್ ಶಿಪ್: ಸಿಎಂ  ಚಿಂತನೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳಲಿ- ಕೇಂದ್ರ ಸಚಿವ ವಿ.ಸೋಮಣ್ಣ

ದಾವಣಗೆರೆ,ಜೂನ್,27,2026 (www.justkannada.in): ಬಿಡದಿಯ ಟೌನ್ ಶಿಪ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ...

35,196 ಹುದ್ದೆಗಳು ಖಾಲಿ, ಸಿಬ್ಬಂದಿಗೆ ವೇತನವಿಲ್ಲ: ಐಸಿಯುನಲ್ಲಿ ಆರೋಗ್ಯ ಇಲಾಖೆ- ಆರ್.ಅಶೋಕ್ ಟೀಕೆ

ಬೆಂಗಳೂರು,ಜೂನ್,27,2026 (www.justkannada.in): ಗ್ಯಾರಂಟಿಗಳ ಹೆಸರಲ್ಲಿ ಖಜಾನೆ ಖಾಲಿ ಮಾಡಿ, ಈಗ ಆರೋಗ್ಯ...

ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ

ಶಿವಮೊಗ್ಗ,ಜೂನ್,27,2026 (www.justkannada.in):  ಸ್ಯಾಂಡಲ್ ವುಡ್ ನ ಹಿರಿಯ ನಿರ್ಮಾಪಕ, ಫಿಲಂ ಚೇಂಬರ್...