8
July, 2025

A News 365Times Venture

8
Tuesday
July, 2025

A News 365Times Venture

ಜೆಡಿಎಸ್ ನಿಂದ ಶಾಸಕ ಜಿಟಿ ದೇವೇಗೌಡ ದೂರ: ಮೊದಲ ಬಾರಿಗೆ ಮೌನ ಮುರಿದ ಪುತ್ರ ಜಿ.ಡಿ ಹರೀಶ್ ಗೌಡ

Date:

ಮೈಸೂರು,ಜುಲೈ,7,2025 (www.justkannada.in):  ಶಾಸಕ ಜಿಟಿ ದೇವೇಗೌಡ  ಜೆಡಿಎಸ್ ವಿರುದ್ದ ಅಸಮಾಧಾನಗೊಂಡು ಪಕ್ಷದಿಂದ ದೂರ ಉಳಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ರ ಶಾಸಕ ಜಿ.ಡಿ ಹರೀಶ್ ಗೌಡ ಮೊದಲ ಬಾರಿಗೆ ಮೌನ ಮುರಿದಿದ್ದಾರೆ.

ಈ ಕುರಿತು ಮಾತನಾಡಿದ ಶಾಸಕ ಜಿ.ಡಿ ಹರೀಶ್ ಗೌಡ,  ನಮ್ಮ ತಂದೆಗೆ ಪಕ್ಷದ ವಿಚಾರದಲ್ಲಿ ಬೇಸರ ಇರುವುದು ಸತ್ಯ. ಅವರು ಅಸಮಾಧಾನದಿಂದಲೇ ಜೆಡಿಎಸ್ ನಿಂದ ದೂರ ಉಳಿದಿದ್ದಾರೆ.  ಜಿಟಿ ದೇವೇಗೌಡರನ್ನ ಮನವೊಲಿಸುವ ಪ್ರಯತ್ನ ಪಕ್ಷದ ವರಿಷ್ಠರು ಮಾಡುತ್ತಾರೆ ಇದು ನನ್ನ ಮನೆಯ ವೈಯಕ್ತಿಕ ವಿಚಾರ ಅಲ್ಲ. ಹೀಗಾಗಿ ಇದರ ಬಗ್ಗೆ ನಾನು  ಹೆಚ್ಚು ಮಾತನಾಡಲು ಆಗಲ್ಲ. ನಾನು ಜೆಡಿಎಸ್ ನಲ್ಲಿ ಇದ್ದೇನೆ ಜೆಡಿಎಸ್ ನಲ್ಲೇ ಇರುತ್ತೇನೆ. ನಾನು ಕಾಂಗ್ರೆಸ್ ಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದರು.

ಹುಣಸೂರು ಕ್ಷೇತ್ರದ ಜನರು  ನನ್ನನ್ನ ಜೆಡಿಎಸ್ ನಿಂದ ಗೆಲ್ಲಿಸಿದ್ದಾರೆ.  ಜನರ ನಮ್ಮನ್ನ ಸೂಕ್ಷ್ಮವಾಗಿ ನೋಡುತ್ತಿದ್ದಾರೆ. ನನ್ನ ಕ್ಷೇತ್ರದ ಜನರ ನಂಬಿಕೆಗೆ ನಾನು ದ್ರೋಹ ಮಾಡಲ್ಲ ಕುಮಾರಸ್ವಾಮಿ ಅವರನ್ನ ಮತ್ತೊಮ್ಮೆ ಸಿಎಂ ಮಾಡುವುದು ನಮ್ಮ ಉದ್ದೇಶ ಎಂದರು.vtu

Key words: MLA, GT Deve Gowda, JDS, Son, GD Harish Gowda

The post ಜೆಡಿಎಸ್ ನಿಂದ ಶಾಸಕ ಜಿಟಿ ದೇವೇಗೌಡ ದೂರ: ಮೊದಲ ಬಾರಿಗೆ ಮೌನ ಮುರಿದ ಪುತ್ರ ಜಿ.ಡಿ ಹರೀಶ್ ಗೌಡ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಇಂದಿನಿಂದ ಪಡಿತರ ಲಾರಿ ಮಾಲೀಕರು, ಚಾಲಕರ ಮುಷ್ಕರ: ಅನ್ನಭಾಗ್ಯ ಆಹಾರ ಧಾನ್ಯ ಸಾಗಾಣಿಕೆ ಬಂದ್

ಬೆಂಗಳೂರು, ಜುಲೈ 8,2025 (www.justkannada.in):  ನಾಲ್ಕು ತಿಂಗಳಿಂದ ಪಡಿತರ ಆಹಾರ ಧಾನ್ಯ...

ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ: ಅದು ಅಧಿಸೂಚಿತ ಖಾಯಿಲೆ- ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು, ಜುಲೈ,7,2025 (www.justkannada.in): ಹೃದಯಾಘಾತಕ್ಕೆ ಕೋವಿಡ್ ಲಸಿಕೆ ಕಾರಣವಲ್ಲ: ಹೃದಯಾಘಾತ ಒಂದು...

ಮಾಸ್ ಲೀಡರ್ ಸಿದ್ದರಾಮಯ್ಯ ಅವರ ಸೇವೆ ವಿಸ್ತಾರ ಮಾಡಲು ಪಕ್ಷ ಚಿಂತನೆ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು,ಜುಲೈ,7,2025 (www.justkannada.in): ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ AICC ಹಿಂದುಳಿದ ವರ್ಗಗಳ ರಾಷ್ಟ್ರೀಯ...

ಸಿಎಂ ಬಗ್ಗೆ ಕಾಂಗ್ರೆಸ್ ಶಾಸಕರಿಗೆ ವಿಶ್ವಾಸವಿಲ್ಲ- ಬಿವೈ ವಿಜಯೇಂದ್ರ

ಶಿವಮೊಗ್ಗ,ಜುಲೈ,7,2025 (www.justkannada.in): ಮುಖ್ಯಮಂತ್ರಿಗಳ ಬಗ್ಗೆ ಆಡಳಿತ ಪಕ್ಷದ ಕಾಂಗ್ರೆಸ್  ಶಾಸಕರಿಗೇ ವಿಶ್ವಾಸ...