27
August, 2026

A News 365Times Venture

27
Thursday
August, 2026

A News 365Times Venture

ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್: ಇದು ಡಿಕೆಶಿ ಸಲಹೆಯಷ್ಟೆ- ಸಾರಿಗೆ ಸಚಿವ ರಾಮಲಿಂಗರೆಡ್ಡಿ

Date:

ಬೆಂಗಳೂರು,ಜುಲೈ,11,2025 (www.justkannada.in): ಸರ್ಕಾರಿ ಶಾಲೆಮಕ್ಕಳಿಗೆ ಉಚಿತ ಬಸ್ ವ್ಯವಸ್ಥೆ ಮಾಡುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದು ಈ ಕುರಿತು ಮಾತನಾಡಿರುವ ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಇದು ಡಿಕೆ ಶಿವಕುಮಾರ್ ಸಲಹೆಯಷ್ಟೆ ಎಂದಿದ್ದಾರೆ.

ಈ ಕುರಿತು ಮಾತನಾಡಿದ ಸಾರಿಗೆ ಸಚಿವ ರಾಮಲಿಂಗರೆಡ್ಡಿ, ಈಗಾಗಲೇ ಸರ್ಕಾರಿ ಶಾಲೆಗಳಲ್ಲಿ ಓದುವ ಹೆಣ್ಣುಮಕ್ಕಳಿಗೆ ಉಚಿತ ಬಸ್ ಪಾಸ್ ನೀಡಲಾಗುತ್ತಿದೆ. ಈಗ ಗಂಡುಮಕ್ಕಳಿಗೂ ಉಚಿತ ಬಸ್ ಬಗ್ಗೆ ಡಿಕೆ ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ಇದು ಡಿಕೆಶಿ ಸಲಹೆಯಷ್ಟೆ ಎಂದರು.

ಈ ಯೋಜನೆಗೆ 10 ಕೋಟಿ ರೂಗಿಂತ ಹೆಚ್ಚು ಖರ್ಚಾಗುತ್ತೆ. ಆರ್ಥಿಕ ಇಲಾಖೆಯಿಂದ ಸಂಪುಟಕ್ಕೆ ಹೋಗಬೇಕು. ಡಿಕೆಶಿ ಸಲಹೆ ಕೊಟ್ಟಿದ್ದಾರೆ ನೋಡೋಣ.  ಕ್ಯಾಬಿನೆಟ್ ತೀರ್ಮಾನ ಮಾಡುತ್ತದೆ ಎಂದು ಸಚಿವ ರಾಮಲಿಂಗರೆಡ್ಡಿ ಹೇಳಿದರು.vtu

Key words: Free buses, government school, children, Transport Minister, Ramalingareddy

The post ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಬಸ್: ಇದು ಡಿಕೆಶಿ ಸಲಹೆಯಷ್ಟೆ- ಸಾರಿಗೆ ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಾಮಗಾರಿ ಅಪೂರ್ಣ, ಬಳಕೆಗೆ ಬಾರದ ಸ್ಥಿತಿ:  “ಸೈನಿಕ” ಉದ್ಯಾನವನಕ್ಕೆ ಗ್ರಹಣವೇ?

ಮೈಸೂರು,ಆಗಸ್ಟ್,27,2026 (www.justkannada.in): ನಗರದ ದಟ್ಟಗಳ್ಳಿ 3ನೇ ಹಂತದಲ್ಲಿ, ಮಹಾಲಕ್ಷ್ಮಿ ದೇವಸ್ಥಾನದ ಸಮೀಪದಲ್ಲಿರುವ...

ಆ.29ಕ್ಕೆ ಡಾ. ಶಿವರಾತ್ರಿ ರಾಜೇಂದ್ರ ಶ್ರೀಗಳ 111ನೇ ಜಯಂತಿ: ಭಾಗಿಯಾಗಲಿದ್ದಾರೆ ಸಿಎಂ ಡಿಕೆಶಿ, ಸಿದ್ದರಾಮಯ್ಯ

ಮೈಸೂರು, ಆಗಸ್ಟ್,27,2026 (www.justkannada.in): ಸುತ್ತೂರು ಜಗದ್ಗುರು ಶ್ರೀ ವೀರಸಿಂಹಾಸನ ಮಹಾಸಂಸ್ಥಾನ ಮಠದ...

ಸಂಪುಟದಲ್ಲಿ ಬದಲಾವಣೆ ವಿಚಾರ ತಳ್ಳಿಹಾಕಿದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕಲಬುರುಗಿ,ಆಗಸ್ಟ್,27,2026 (www.justkannada.in): ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನೀಡುವ ಸಾಧ್ಯತೆ ಇದೆ....

175 ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಿಸಬೇಕಿತ್ತು- ಆರ್.ಅಶೋಕ್

ಬೆಂಗಳೂರು,ಆಗಸ್ಟ್,27,2026 (www.justkannada.in): ರಾಜ್ಯ ಸರ್ಕಾರ 101 ತಾಲ್ಲೂಕುಗಳನ್ನ ಬರಪೀಡಿತ ಎಂದು ಘೋಷಿಸಿರುವ...