12
July, 2025

A News 365Times Venture

12
Saturday
July, 2025

A News 365Times Venture

ಸಿಎಂ ಬದಲಾವಣೆ ವಿಚಾರ: ಸಿದ್ದರಾಮಯ್ಯ ಹೇಳಿದ ಮೇಲೆ ಮುಗಿಯಿತು ಬಿಡಿ- ಸಚಿವ ಹೆಚ್.ಸಿ ಮಹದೇವಪ್ಪ

Date:

ಮೈಸೂರು,ಜುಲೈ,12,2025 (www.justkannada.in): ಸಿಎಂ ಬದಲಾವಣೆ ವಿಚಾರ, 5 ವರ್ಷ ನಾನೇ ಸಿಎಂ ಎಂದು  ಸಿದ್ದರಾಮಯ್ಯ ಹೇಳಿದ ಮೇಲೆ ಮುಗಿಯಿತು ಬಿಡಿ ಮತ್ತಿನ್ನೇನು ಎಂದು ಮಾಧ್ಯಮಗಳಿಗೆ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ತಿಳಿಸಿದರು.

ಇಂದು ಮೈಸೂರಿನಲ್ಲಿ ಮಾತನಾಡಿದ ಸಚಿವ ಹೆಚ್.ಸಿ ಮಹದೇವಪ್ಪ,  ರಾಜ್ಯದಲ್ಲಿ ಕ್ರಾಂತಿ ಅಲ್ಲ ಸಂಕ್ರಾಂತಿಯೂ ನಡೆದೇ ನಡೆಯುತ್ತದೆ . ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ, ರಣದೀಪ್ ಸಿಂಗ್ ಸುರ್ಜೇವಾಲ ಸ್ಪಷ್ಟಪಡಿಸಿದ್ದಾರೆ. ಹೈಕಮಾಂಡ್ ಈಗಾಗಲೇ ನಿರ್ಧಾರ ತೆಗೆದುಕೊಂಡಿದೆ ಎಂದರು.

ಕಾಂಗ್ರೆಸ್ ಸಂಘಟನೆಗೆ ಮತ್ತು ಅಧಿಕಾರಕ್ಕೆ ತರಲು ಡಿಕೆ ಶಿವಕುಮಾರ್ ಹೆಚ್ಚು ಶ್ರಮ ವಹಿಸಿದ್ದಾರೆ ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವ ಹೆಚ್.ಸಿ ಮಹದೇವಪ್ಪ, ಎಲ್ಲರೂ ಸೇರಿ ಕಾಂಗ್ರೆಸ್ ಪಕ್ಷವನ್ನ ಕಟ್ಟಿದ್ದಾರೆ. ಎಲ್ಲರೂ ಸೇರಿದ್ರೆ ಅಲ್ವಾ ಡ್ಯಾಂ ಕಟ್ಟಲು ಆಗೋದು.  ಹನಿ ಹನಿ ಗೂಡಿದರೆ ಹಳ್ಳ ಅಲ್ಲವಾ..?  ಖರ್ಗೆ ಪರಮೇಶ್ವರ್, ದಿನೇಶ್ ಗುಂಡೂರಾವ್ ಕೂಡ ಅಧ್ಯಕ್ಷರಾಗಿದ್ದರು. ಪಕ್ಷದ ಕಾರ್ಯಕರ್ತರೆಲ್ಲರೂ ಸೇರಿ ಪಕ್ಷ ಕಟ್ಟಲಾಗಿದೆ ಎಂದರು.vtu

Key words:  CM, change, issue, Siddaramaiah, Minister, H.C. Mahadevappa

The post ಸಿಎಂ ಬದಲಾವಣೆ ವಿಚಾರ: ಸಿದ್ದರಾಮಯ್ಯ ಹೇಳಿದ ಮೇಲೆ ಮುಗಿಯಿತು ಬಿಡಿ- ಸಚಿವ ಹೆಚ್.ಸಿ ಮಹದೇವಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜು.19 ರಂದು ಮೈಸೂರಿನಲ್ಲಿ ಬೃಹತ್ ಸಮಾರಂಭ: ಸಕಲ ಸಿದ್ದತೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ

ಮೈಸೂರು,ಜುಲೈ,12,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಜುಲೈ19 ರಂದು ಮಹಾರಾಜ...

ಹೆಣ್ಣು ಮಕ್ಕಳು ಶಿಕ್ಷಣದಲ್ಲಿ ಮುಂದು: ಸೈನ್ಯ ,ಅಂತರಿಕ್ಷದಲ್ಲೂ ಕೆಲಸ ಪ್ರಗತಿಯ ಪ್ರತೀಕ: ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು ಜುಲೈ,13,2025 (www.justkannada.in):  ಶೇ100 ರಷ್ಟು ಅಂಕಗಳನ್ನು ಪಡೆಯುವುದರಲ್ಲಿ ಹೆಣ್ಣುಮಕ್ಕಳೇ ಮುಂದಿದ್ದು,...

ಸರ್ಕಾರದಲ್ಲಿ ಮೋಡ ಕವಿದ ವಾತಾವರಣ: ಯಾವಾಗ ಗುಡುಗು ಸಿಡಿಲು ಬರುತ್ತೋ ಗೊತ್ತಿಲ್ಲ-ಬಿವೈ ವಿಜಯೇಂದ್ರ

ಬೆಂಗಳೂರು,ಜುಲೈ,12,2025 (www.justkannada.in): ಸರ್ಕಾರದಲ್ಲಿ ಒಂದು ರೀತಿಯ ಮೋಡ ಕವಿದ ವಾತಾವರಣವಿದೆ ....

ಬೀದಿನಾಯಿಗಳಿಗೆ ಬಿರಿಯಾನಿ: ಲೂಟಿ ಮಾಡುವ ಉದ್ದೇಶ- ಆರ್‌.ಅಶೋಕ್

ಬೆಂಗಳೂರು, ಜುಲೈ 12,2025 (www.justkannada.in): ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ...