14
March, 2026

A News 365Times Venture

14
Saturday
March, 2026

A News 365Times Venture

ಕಾಲ ಕೂಡಿ ಬಂದಾಗ ಡಿಕೆಶಿ ಸಿಎಂ ಆಗೇ ಆಗುತ್ತಾರೆ- ಶಾಸಕ ರವಿ ಗಣಿಗ

Date:

ಮಂಡ್ಯ,ಜುಲೈ,14, 2025 (www.justkannada.in): ಸಿಎಂ ಬದಲಾವಣೆ ವಿಚಾರಕ್ಕೆ ಈಗಾಗಲೇ ಅಂತಿಮ ತೆರೆ ಎಳೆಯಲಾಗಿದ್ದು ಸಿಎಂ ಸಿದ್ದರಾಮಯ್ಯ ತಾನೇ ಐದು ವರ್ಷ ಸಿಎಂ ಎಂದು ಘೋಷಿಸಿಕೊಂಡಿದ್ದಾರೆ. ಈ ಮೂಲಕ ಅಧಿಕಾರ ಹಂಚಿಕೆಯ ಚರ್ಚೆಗೆ ಫುಲ್ ಸ್ಟಾಪ್ ಬಿದ್ದಿದೆ. ಇನ್ನು ಡಿಕೆ ಶಿವಕುಮಾರ್ ಸಿಎಂ ಆಗೇ ಆಗುತ್ತಾರೆ ಎಂದು ಕಾಂಗ್ರೆಸ್ ಶಾಸಕ ರವಿಗಣಿಗ ಭವಿಷ್ಯ ನುಡಿದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ರವಿ ಗಣಿಗ, ಕಾಲ ಕೂಡಿ ಬಂದಾಗ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ. ಡಿಕೆ ಶಿವಕುಮಾರ್ ಸಿಎಂ ಆಗಲೇಬೇಕು. ಆಗೇ ಆಗುತ್ತಾರೆ. ಎಲ್ಲಾ ಶಾಸಕರು ಡಿಕೆ ಶಿವಕುಮಾರ್ ಪರ ಇದ್ದಾರೆ ಎಂದರು.

ಬಿಜೆಪಿ ಜೆಡಿಎಸ್ ಅನುದಾನ ತಾರತಮ್ಯ  ಕುರಿತು ಪ್ರತಿಕ್ರಿಯಿಸಿದ ಶಾಸಕ ರವಿಗಣಿಗ,  ಗ್ಯಾರಂಟಿಯಿಂದ ಅನುದಾನಕ್ಕೆ ಯಾವುದೇ ಸಮಸ್ಯೆ ಇಲ್ಲ. ನೂರಾರು ಕೋಟಿ ಅನುದಾನ ನಮಗೆ ನೀಡಲಾಗಿದೆ. ಕೆಆರ್ ಪೇಟೆಗೆ ಅನುದಾನ ತಾರತಮ್ಯ. ಕೆಆರ್ ಪೇಟೆ ಶಾಸಕರು ನಮ್ಮ ಪಕ್ಷದವರಾ..? ಎಂದು ಪ್ರಶ್ನಿಸಿದರು.vtu

Key words: DK Shivakumar, become, CM, MLA,  Ravi Ganiga

The post ಕಾಲ ಕೂಡಿ ಬಂದಾಗ ಡಿಕೆಶಿ ಸಿಎಂ ಆಗೇ ಆಗುತ್ತಾರೆ- ಶಾಸಕ ರವಿ ಗಣಿಗ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಳ್ಳಾರಿ ಏರ್ ಪೋರ್ಟ್ ಗೆ ಹೊಸ ತಾಣ – ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಮಾರ್ಚ್,13,2026 (www.justkannada.in): ಬಳ್ಳಾರಿ, ಹೊಸಪೇಟೆ, ಹಂಪೆ, ಆನೆಗೊಂದಿ, ಸಂಡೂರು, ಕೊಪ್ಪಳ, ಕುರುಗೋಡು,...

ಮಹಿಳೆಯರೊಂದಿಗೆ ಪೊಲೀಸ್ ಠಾಣೆಯಲ್ಲಿ ಗೌರವಯುತವಾಗಿ ವರ್ತಿಸಿ- ನಾಗಲಕ್ಷ್ಮಿ ಚೌದರಿ

ಮೈಸೂರು, ಮಾರ್ಚ್,13,2026 (www.justkannada.in): ಪೊಲೀಸ್ ಠಾಣೆಯಲ್ಲಿ ಮಹಿಳೆಯುರು ದೂರು ದಾಖಲಿಸಲು ಅಥವಾ...

ಬಜೆಟ್ ಬಗ್ಗೆ ಸ್ವಪಕ್ಷದ ಶಾಸಕ ಅಸಮಾಧಾನ : ಇಂತವರನ್ನ ಪಕ್ಷದಿಂದ ಹೊರಹಾಕಬೇಕೆಂದ ಬೇಳೂರು ಗೋಪಾಲಕೃಷ್ಣ

ಬೆಂಗಳೂರು,ಮಾರ್ಚ್,13,2026 (www.justkannada.in):  ಸಿಎಂ ಸಿದ್ದರಾಮಯ್ಯ ಮಂಡಿಸಿದ್ದ ಬಜೆಟ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ...

ವಾಟಾಳ್‌ ನಾಗರಾಜು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲು ಆಗ್ರಹ: ಸದನದಲ್ಲಿ ಉತ್ತರ ಕೊಟ್ಟ ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು,ಮಾರ್ಚ್,13,2026 (www.justkannada.in): ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜು ಅವರಿಗೆ ರಾಜ್ಯೋತ್ಸವ ಪ್ರಶಸ್ತಿ...