30
April, 2026

A News 365Times Venture

30
Thursday
April, 2026

A News 365Times Venture

ಬಾಹ್ಯಾಕಾಶ ಯಾತ್ರೆ ಯಶಸ್ವಿ: ಭಾರತದಿಂದ ಈ ದಿನ ಹೊಸ ಮೈಲಿಗಲ್ಲು- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಜುಲೈ,15,2025 (www.justkannada.in): ಬಾಹ್ಯಾಕಾಶಯಾನ ಕೈಗೊಂಡಿದ್ದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಸುರಕ್ಷಿತವಾಗಿ ಭೂಮಿಗೆ ಮರಳಿದ್ದು ಈ ಸಾಧನೆಯನ್ನು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಯಶಸ್ವಿ ಬಾಹ್ಯಾಕಾಶ ಯಾತ್ರೆಯನ್ನು ಮುಗಿಸಿ, ಸುರಕ್ಷಿತವಾಗಿ ಭೂಮಿಗೆ ಮರಳಿದ ಶುಭಾಂಶು ಶುಕ್ಲಾ ಅವರನ್ನು ದೇಶವಾಸಿಗಳ ಪರವಾಗಿ ಸ್ವಾಗತಿಸುತ್ತೇನೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿನೀಡಿದ ಮೊದಲ ಭಾರತೀಯನೆಂಬ ದಾಖಲೆ ಬರೆದ ಅವರಿಗೆ ಅಭಿನಂದನೆಗಳು.

ಇಡೀ ರಾಷ್ಟ್ರ ಈ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಂಡು ಹೆಮ್ಮೆಪಡುತ್ತಿದೆ. ಶುಭಾಂಶು ಶುಕ್ಲಾರವರು ತಮ್ಮ ಪರಿಶ್ರಮ ಮತ್ತು ಧೈರ್ಯದ ಮೂಲಕ ಕೋಟ್ಯಂತರ ಜನರ ಕನಸುಗಳಿಗೆ ರೆಕ್ಕೆಯಾಗಿದ್ದಾರೆ. ಅವರ ಈ ಬಾಹ್ಯಾಕಾಶ ಪಯಣವು ಭವಿಷ್ಯದ ಸಂಶೋಧನೆಗಳ ಹಾದಿಯನ್ನು ಸುಗಮವಾಗಿಸಿದೆ. ಬಾಹ್ಯಾಕಾಶ ಸಂಶೋಧನೆಯಲ್ಲಿ ಭಾರತ ಈ ದಿನ ಹೊಸ ಮೈಲಿಗಲ್ಲು ಸಾಧಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.vtu

Key words: Space, new milestone, India, CM, Siddaramaiah

The post ಬಾಹ್ಯಾಕಾಶ ಯಾತ್ರೆ ಯಶಸ್ವಿ: ಭಾರತದಿಂದ ಈ ದಿನ ಹೊಸ ಮೈಲಿಗಲ್ಲು- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಪ.ಬಂಗಾಳ ವಿಧಾನಸಭಾ ಚುನಾವಣಾ ಮತದಾನ: ಈವರೆಗೆ ಶೇ 61.11 ರಷ್ಟು ಮತದಾನ

ಕೋಲ್ಕತ್ತಾ,ಏಪ್ರಿಲ್,29,2026 (www.justkannada.in): ಪಂಚರಾಜ್ಯಗಳ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ...

ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ ಒಂದು ಶಕ್ತಿ – ಸಚಿವ HC ಮಹದೇವಪ್ಪ

ನವದೆಹಲಿ,ಏಪ್ರಿಲ್,29,2026 (www.justkannada.in): ಸಿದ್ದರಾಮಯ್ಯ ಅವರ ಶಕ್ತಿ ಪ್ರದರ್ಶನ ಅಲ್ಲ, ಸಿದ್ದರಾಮಯ್ಯ ಅವರೇ...

ಧರ್ಮಸ್ಥಳದಿಂದ ವಾಪಸ್ಸಾಗುವಾಗ ದುರಂತ: ನಾಲೆಗೆ ಕಾರು ಬಿದ್ದು ತಾಯಿ ಮಗು ಸಾವು

ಹಾಸನ,ಏಪ್ರಿಲ್,29,2026 (www.justkannada.in): ಧರ್ಮಸ್ಥಳದಿಂದ ವಾಪಸ್ ಆಗುವಾಗ ಚಾಲಕನ ನಿಯಂತ್ರಣ ತಪ್ಪಿ ಸ್ವಿಫ್ಟ್...

ಜಲ್ ಜೀವನ್ ಮಿಷನ್ 2.0 ಸಂವಾದ: ಬಾಕಿಯಿರುವ ಎಲ್ಲಾ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಒತ್ತಾಯ  

ಬೆಂಗಳೂರು,ಏಪ್ರಿಲ್,29,2026 (www.justkannada.in): ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕರ್ನಾಟಕ ಸಂಪೂರ್ಣವಾಗಿ ಬದ್ಧವಾಗಿದೆ....