26
August, 2026

A News 365Times Venture

26
Wednesday
August, 2026

A News 365Times Venture

ಐದು ಹುಲಿಗಳ ಸಾವು ಕೇಸ್: ಡಿಸಿಎಫ್  ಸಸ್ಪೆಂಡ್

Date:

ಚಾಮರಾಜನಗರ, ಜುಲೈ,15,2025 (www.justkannada.in): ಚಾಮರಾಜನಗರ ಮಲೆ ಮಹದೇವಶ್ವರ ಬೆಟ್ಟದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ವಿಷಪ್ರಾಶನದಿಂದ ಐದು ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪದಡಿ ಡಿಸಿಎಫ್ ಚಕ್ರಪಾಣಿ ಅವರನ್ನ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಮಲೆಮಹದೇಶ್ವರ ಬೆಟ್ಟದ ವನ್ಯ ಜೀವಿಧಾಮದಲ್ಲಿ ನಡೆದಿದ್ದ  5 ಹುಲಿ ಸಾವು  ಪ್ರಕರಣ ದೇಶಾದ್ಯಂತ ದೊಡ್ಡ ಸದ್ದು ಮಾಡಿತ್ತು.  ಸತ್ತಹಸುವಿಗೆ ವಿಷಪ್ರಾಶನ ಮಾಡಿದ್ದವರು  ಈಗಾಗಲೇ ಜೈಲು ಪಾಲಾಗಿದ್ದು, ಪ್ರಾಥಮಿಕ ವರದಿಯಲ್ಲಿ ವಿಷ ಪ್ರಾಶನದಿಂದಲೇ ಐದು ಹುಲಿಗಳು  ಸಾವು ಎಂಬ ವರದಿ ಬಹಿರಂಗವಾಗಿದೆ.

ಇದೀಗ ಪ್ರಕರಣದಲ್ಲಿ ಅಧಿಕಾರಿಗಳ ಕರ್ತವ್ಯ ಲೋಪ ಸಾಬೀತಾದ ಹಿನ್ನೆಲೆಯಲ್ಲಿ  ಐಎಫ್‌ಎಸ್ ಅಧಿಕಾರಿ ಚಕ್ರಪಾಣಿ ಅವರನ್ನ ಅಮಾನತು ಮಾಡಲಾಗಿದೆ. ಚಕ್ರಪಾಣಿ ಅವರು ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮದ ಡಿಸಿಎಫ್ ಆಗಿದ್ದರು. ಈ ಹಿಂದೆ ಕಡ್ಡಾಯ ರಜೆಯ ಮೇಲೆ ಕಳುಹಿಸಿತ್ತು. ಚಕ್ರಪಾಣಿ ಕರ್ತವ್ಯ ಲೋಪ ಕಂಡು ಬಂದ ಹಿನ್ನೆಲೆ ಸರ್ಕಾರದಿಂದ ಕಠಿಣ ಕ್ರಮ ಕೈಗೊಳ್ಳಲಾಗಿದೆ.vtu

Key words: DCF, suspended, five tigers, death, Chamarajanagar

The post ಐದು ಹುಲಿಗಳ ಸಾವು ಕೇಸ್: ಡಿಸಿಎಫ್  ಸಸ್ಪೆಂಡ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸದನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಂಗ್ರೆಸ್ ಪಲಾಯಾನ-ಆರ್.ಅಶೋಕ್

ಬೆಂಗಳೂರು,ಆಗಸ್ಟ್,25,2026 (www.justkannada.in):  ಅಧಿವೇಶನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸದನವನ್ನ ಬಂದ್ ಮಾಡಿ...

ರಾಯಚೂರು ಐ.ಐ.ಐ.ಟಿಯಲ್ಲಿ 12 ಕೋಟಿ ರೂ. ವೆಚ್ಚದಲ್ಲಿ AI ಉತ್ಕೃಷ್ಟತಾ ಕೇಂದ್ರ ಸ್ಥಾಪನೆ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಆಗಸ್ಟ್,26,2026 (www.justkannada.in):  ರಾಜ್ಯದಲ್ಲಿ ಪರಿಪೂರ್ಣ ಕೈಗಾರಿಕಾ ಬೆಳವಣಿಗೆ ಸಾಧಿಸಲು ಸರಕಾರ ತೀರ್ಮಾನಿಸಿದ್ದು,...

ಆ.29ಕ್ಕೆ ಮೈಸೂರು ನೂತನ ಪತ್ರಕರ್ತರ ಭವನದ ಕಾಮಗಾರಿಗೆ ಚಾಲನೆ: ವಾರ್ಷಿಕ ಪ್ರಶಸ್ತಿಗಳು ಪ್ರಕಟ

ಮೈಸೂರು,ಆಗಸ್ಟ್,26,2026 (www.justkannada.in):  ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪತ್ರಕರ್ತರ ನೂತನ ಭವನ...

ಮೈಸೂರು ದಸರಾ 2026: ಗಜಪಯಣಕ್ಕೆ ಅದ್ದೂರಿ ಚಾಲನೆ

ಮೈಸೂರು,ಆಗಸ್ಟ್, 26,2026 (www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪೂರ್ವಭಾವಿ ಕಾರ್ಯಕ್ರಮಗಳಿಗೆ...