16
July, 2025

A News 365Times Venture

16
Wednesday
July, 2025

A News 365Times Venture

ಐದು ಹುಲಿಗಳ ಸಾವು ಕೇಸ್: ಡಿಸಿಎಫ್  ಸಸ್ಪೆಂಡ್

Date:

ಚಾಮರಾಜನಗರ, ಜುಲೈ,15,2025 (www.justkannada.in): ಚಾಮರಾಜನಗರ ಮಲೆ ಮಹದೇವಶ್ವರ ಬೆಟ್ಟದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ವಿಷಪ್ರಾಶನದಿಂದ ಐದು ಹುಲಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪದಡಿ ಡಿಸಿಎಫ್ ಚಕ್ರಪಾಣಿ ಅವರನ್ನ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

ಮಲೆಮಹದೇಶ್ವರ ಬೆಟ್ಟದ ವನ್ಯ ಜೀವಿಧಾಮದಲ್ಲಿ ನಡೆದಿದ್ದ  5 ಹುಲಿ ಸಾವು  ಪ್ರಕರಣ ದೇಶಾದ್ಯಂತ ದೊಡ್ಡ ಸದ್ದು ಮಾಡಿತ್ತು.  ಸತ್ತಹಸುವಿಗೆ ವಿಷಪ್ರಾಶನ ಮಾಡಿದ್ದವರು  ಈಗಾಗಲೇ ಜೈಲು ಪಾಲಾಗಿದ್ದು, ಪ್ರಾಥಮಿಕ ವರದಿಯಲ್ಲಿ ವಿಷ ಪ್ರಾಶನದಿಂದಲೇ ಐದು ಹುಲಿಗಳು  ಸಾವು ಎಂಬ ವರದಿ ಬಹಿರಂಗವಾಗಿದೆ.

ಇದೀಗ ಪ್ರಕರಣದಲ್ಲಿ ಅಧಿಕಾರಿಗಳ ಕರ್ತವ್ಯ ಲೋಪ ಸಾಬೀತಾದ ಹಿನ್ನೆಲೆಯಲ್ಲಿ  ಐಎಫ್‌ಎಸ್ ಅಧಿಕಾರಿ ಚಕ್ರಪಾಣಿ ಅವರನ್ನ ಅಮಾನತು ಮಾಡಲಾಗಿದೆ. ಚಕ್ರಪಾಣಿ ಅವರು ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಧಾಮದ ಡಿಸಿಎಫ್ ಆಗಿದ್ದರು. ಈ ಹಿಂದೆ ಕಡ್ಡಾಯ ರಜೆಯ ಮೇಲೆ ಕಳುಹಿಸಿತ್ತು. ಚಕ್ರಪಾಣಿ ಕರ್ತವ್ಯ ಲೋಪ ಕಂಡು ಬಂದ ಹಿನ್ನೆಲೆ ಸರ್ಕಾರದಿಂದ ಕಠಿಣ ಕ್ರಮ ಕೈಗೊಳ್ಳಲಾಗಿದೆ.vtu

Key words: DCF, suspended, five tigers, death, Chamarajanagar

The post ಐದು ಹುಲಿಗಳ ಸಾವು ಕೇಸ್: ಡಿಸಿಎಫ್  ಸಸ್ಪೆಂಡ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು, ಡಿಕೆಶಿ ಬದ್ಧ: ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜುಲೈ,16,2025 (www.justkannada.in):  ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್...

‘ಕೈ’ ಹೈಕಮಾಂಡ್ ರಾಜ್ಯದಲ್ಲಿ ‘ರಣದೀಪ್’ ಆಡಳಿತ ಹೇರಿದೆ-ಆರ್.ಅಶೋಕ್

ಬೆಂಗಳೂರು,ಜುಲೈ,16,2025 (www.justkannada.in): ಕಾಂಗ್ರೆಸ್ ಹೈಕಮಾಂಡ್ ರಾಜ್ಯದಲ್ಲಿ ರಣದೀಪ್ ಆಡಳಿತ ಹೇರಿದೆ ಎಂದು...

ಎಲ್ಲ ಉದ್ಯಮಿಗಳಿಗೂ ರಾಜ್ಯದಲ್ಲೇ ಭೂಮಿ: ಒಂದೇ ಒಂದು ಕಂಪನಿ ಹೊರಹೋಗಲು ಬಿಡಲ್ಲ-ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜುಲೈ,16,2025 (www.justkannada.in):  ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಸ್ಥಾಪನೆಗೆ ದೇವನಹಳ್ಳಿಯಲ್ಲಿ ನಡೆಯಬೇಕಾಗಿದ್ದ...

ಆ.15ರೊಳಗೆ ಒಳ ಮೀಸಲಾತಿ ಜಾರಿಯಾಗದಿದ್ರೆ ಕರ್ನಾಟಕ ಬಂದ್- ಎ. ನಾರಾಯಣಸ್ವಾಮಿ

ಬೆಂಗಳೂರು,ಜುಲೈ,16,2025 (www.justkannada.in):   ಒಳ ಮೀಸಲಾತಿ ಜಾರಿಗೆ ತೀವ್ರ ವಿಳಂಬ ಮಾಡುತ್ತಿರುವ ರಾಜ್ಯ...