25
August, 2026

A News 365Times Venture

25
Tuesday
August, 2026

A News 365Times Venture

ಇಂದು ಮೈಸೂರು ವಿವಿ ಕುಲಸಚಿವೆ ಎಂ.ಕೆ ಸವಿತಾ ’ನಡೆದು ಬಂದ ಹಾದಿ’ ವಿಶೇಷ  ಕಾರ್ಯಕ್ರಮ ಪ್ರಸಾರ  

Date:

ಮೈಸೂರು,ಜುಲೈ,19,2025 (www.justkannada.in): ನಮ್ಮ ರೇಡಿಯೋ ಮಾನಸ CRS 89.6 FM App ಹಾಗೂ 89.6 FM ಕಂಪನಾಂಕದಲ್ಲಿ ಇಂದು ಮೈಸೂರು ವಿವಿ ಕುಲಸಚಿವೆ ಎಂ.ಕೆ ಸವಿತಾ ’ನಡೆದು ಬಂದ ಹಾದಿ’ ವಿಶೇಷ  ಕಾರ್ಯಕ್ರಮ ಬೆಳಿಗ್ಗೆ 7 ಗಂಟೆಗೆ ಪ್ರಸಾರವಾಗಿದ್ದು, ಇದೇ ಕಾರ್ಯಕ್ರಮವು ಮಧ್ಯಾಹ್ನ 12 ಗಂಟೆಗೆ ಮತ್ತು ಸಂಜೆ 4 ಗಂಟೆಗೆ ಮರು ಪ್ರಸಾರವಾಗಲಿದೆ.

Radio Manasa CRS 89.6 FM App Google Play Store ನಲ್ಲಿ ಲಭ್ಯವಿದ್ದು. ಎಲ್ಲರು Download ಮಾಡ ಬಹುದಾಗಿದೆ. ಅಥವಾ ಈ ಕೆಳಗಿರುವ ಲಿಂಕ್ ಅನ್ನು ಒತ್ತಿ ರೇಡಿಯೋ ಮಾನಸ App ಅನ್ನು Download ಮಾಡಿ ಕೊಂಡು ವಿಶ್ವದಾದ್ಯಂತ ಎಲ್ಲರು ಸಹ ಕೇಳಬಹುದು. https://play.google.com/store/apps/details?id=com.manasa ಪ್ರತಿ ದಿನ  ಮೈಸೂರು ವಿಶ್ವವಿದ್ಯಾನಿಲಯ  ಪ್ರಸ್ತುತ ಪಡಿಸುವ ರೇಡಿಯೋ ಮಾನಸದ ಕಾರ್ಯಕ್ರಮವು ಬೆಳಿಗ್ಗೆ 7ರಿಂದ9 ಗಂಟೆ  ಹಾಗೂ ಮಧ್ಯಾಹ್ನ 12ರಿಂದ 2ಗಂಟೆಗೆ ಸಂಜೆ 4ರಿಂದ 6ಗಂಟೆಗೆ ಪ್ರಸಾರವಾಗಲಿದೆ.vtu

Key words: Mysore University, Registrar, M.K. Savita , broadcast, special program

The post ಇಂದು ಮೈಸೂರು ವಿವಿ ಕುಲಸಚಿವೆ ಎಂ.ಕೆ ಸವಿತಾ ’ನಡೆದು ಬಂದ ಹಾದಿ’ ವಿಶೇಷ  ಕಾರ್ಯಕ್ರಮ ಪ್ರಸಾರ   appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

KPSC ಹಗರಣ ತನಿಖೆ ಸಿಬಿಐಗೆ ವಹಿಸುವಂತೆ ಆಗ್ರಹ: ಸಿಎಂ ಗೃಹ ಕಚೇರಿ ಮುಂದೆ ABVP ಪ್ರತಿಭಟನೆ..

ಬೆಂಗಳೂರು,ಆಗಸ್ಟ್,25,2026 (www.justkannada.in): ಕೆಪಿಎಸ್ ಸಿಯಲ್ಲಿ ನಡೆದಿದೆ ಎನ್ನಲಾದ ಪಶುವೈದ್ಯಾಧಿಕಾರಿ ನೇಮಕಾತಿ ಹಗರಣದ...

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ಆಯ್ಕೆ: ಸಚಿವರಿಂದ ಅಭಿನಂದನೆ

ಶಿವಮೊಗ್ಗ,ಆಗಸ್ಟ್,22,2026 (www.justkannada.in): ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (National Teachers Award-2026) ಯನ್ನು...

ಶಿವಮೊಗ್ಗ: KPS ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಶಿವಮೊಗ್ಗ, ಆಗಸ್ಟ್,22,2026 (www.justkannada.in):  ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ...

ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್

 ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ...