4
March, 2026

A News 365Times Venture

4
Wednesday
March, 2026

A News 365Times Venture

ಕೇಂದ್ರದಿಂದ ತನಿಖಾ ಸಂಸ್ಥೆ ದುರ್ಬಳಕೆ: ಬಿಜೆಪಿ ಒಬ್ಬರ ಮೇಲೂ ಕೇಸ್ ಇಲ್ಲ- ಡಿಸಿಎಂ ಡಿಕೆ ಶಿವಕುಮಾರ್

Date:

ರಾಮನಗರ,ಜುಲೈ,21,2025 (www.justkannada.in):  ಮುಡಾ ಹಗರಣಕ್ಕೆ  ಸಂಬಂಧಿಸಿದಂತೆಇಡಿ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್,  ಕೇಂದ್ರದಿಂದ ತನಿಖಾ ಸಂಸ್ಥೆ ದುರ್ಬಳಕೆಯಾಗುತ್ತಿದೆ.  ಬಿಜೆಪಿ ಒಬ್ಬರ ಮೇಲೂ ಕೇಸ್ ಇಲ್ಲ ಎಂದರು.

ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಇಡಿ ರಾಜಕೀಯ ಒತ್ತಡದಿಂದ ಕೆಲಸ ಮಾಡಬಾರದು.   ದಳದವರ ಮೇಲೆ ಯಾವುದೇ ಕೇಸ್ ಇಲ್ಲ.  ಬರೀ ನಮ್ಮ ಪಾರ್ಟಿಯವರ ಮೇಲೆ ಮಾತ್ರ ಪ್ರಕರಣಗಳನ್ನ ದಾಖಲಿಸಿದ್ದಾರೆ.   ರಾಹುಲ್ ಗಾಂಧಿ,  ಸೋನಿಯಾ ಗಾಂಧಿ ಅವರ ಮೇಲೆ ಕೇಸ್ ಹಾಕಿದ್ದಾರೆ.  ಬಿಜೆಪಿಯವರು ಏನ್ ಕ್ಲೀನ್ ಆಗಿದ್ದಾರಾ..? ಎಂದು ಪ್ರಶ್ನಿಸಿದರು.

ಸಣ್ಣಮಟ್ಟದ ವ್ಯಾಪಾರಿಗಳಿಗೆ ಜಿಎಸ್‍ಟಿ ನೋಟೀಸ್ ನೀಡಿರುವುದರ ಹಿಂದೆ ಕೇಂದ್ರ ಸರ್ಕಾರದ ಜಿಎಸ್‍ಟಿ ಕೌನ್ಸಿಲ್‍ನ ಪತ್ರದ ಪಾತ್ರ ಇದೆ. ತರಕಾರಿ ಮಾರುವವರು, ಎಳನೀರು ವ್ಯಾಪಾರಿಗಳು, ಹೂಕಟ್ಟುವವರು, ಹಣ್ಣಿನ ವ್ಯಾಪಾರಿಗಳು, ಬೀದಿಬದಿಯ ವ್ಯಾಪಾರಿಗಳಿಗೂ ಕೇಂದ್ರ ಸರ್ಕಾರದ ಜಿಎಸ್‍ಟಿ ಕಾನೂನಿನಿಂದ ತೊಂದರೆಯಾಗುತ್ತಿದೆ. ಬಿಜೆಪಿಯವರು ಬಾಳೆಹಣ್ಣು ತಿಂದು ನಮ್ಮ ಬಾಯಿಗೆ ಒರೆಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.vtu

Key words: Misuse, investigative agency, Centre, DCM, DK Shivakumar

The post ಕೇಂದ್ರದಿಂದ ತನಿಖಾ ಸಂಸ್ಥೆ ದುರ್ಬಳಕೆ: ಬಿಜೆಪಿ ಒಬ್ಬರ ಮೇಲೂ ಕೇಸ್ ಇಲ್ಲ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಫೋನ್ ಕದ್ದಾಲಿಕೆ ಅವಶ್ಯಕತೆ ಏನಿದೆ? ಸಚಿವ ರಾಮಲಿಂಗರೆಡ್ಡಿ

ರಾಮನಗರ,ಮಾರ್ಚ್,4,2026 (www.justkannada.in): ಕಾಂಗ್ರೆಸ್ ಸರ್ಕಾರದಲ್ಲಿ ಫೋನ್ ಕದ್ದಾಲಿಕೆ ಇದೆ ಎಂದು ಕೇಂದ್ರ...

ಕೆಪಿಸಿಸಿಗೆ ಹೊಸ ನಾಯಕತ್ವ: ಡಿಕೆಶಿ ಹೇಳಿರೋದು ಸರಿಯಾಗಿದೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು, ಮಾರ್ಚ್,4,2026 (www.justkannada.in): ಕೆಪಿಸಿಸಿಗೆ ಹೊಸ ನಾಯಕತ್ವ ಬೇಕು ಎಂಬ ಡಿಸಿಎಂ...

ಒಳಮೀಸಲಾತಿ: ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು ಖರ್ಗೆ ಹೇಳಿದ್ದಾರೆ- ಸಚಿವ ಮುನಿಯಪ್ಪ

ಬೆಂಗಳೂರು,ಮಾರ್ಚ್,4,2026 (www.justkannada.in): ಒಳಮೀಸಲಾತಿ ವಿಚಾರವನ್ನು ಎಲ್ಲರೂ ಒಟ್ಟಿಗೆ ಸೇರಿ ಬಗೆಹರಿಸಿಕೊಳ್ಳಿ ಎಂದು...

ಕೆಪಿಎಸ್ ಸಿ ಅಕ್ರಮ ಆರೋಪ: ವರದಿ ಕೇಳಿದ ಸಿಎಸ್ ಶಾಲಿನಿ ರಜನೀಶ್

ಬೆಂಗಳೂರು,ಮಾರ್ಚ್,4,2026 (www.justkannada.in):  ಕೆಎಎಸ್ ಮುಖ್ಯ ಪರೀಕ್ಷೆ ಫಲಿತಾಂಶದಲ್ಲಿ ಅಕ್ರಮ ನಡೆದಿದೆ ಎಂದು...