1
May, 2026

A News 365Times Venture

1
Friday
May, 2026

A News 365Times Venture

ಉದಯಗಿರಿ ಗಲಾಟೆ ಕೇಸ್: ಪೊಲೀಸರ ವಿರುದ್ದ ಸಚಿವ ಕೆ.ಎನ್ ರಾಜಣ್ಣ ಗರಂ

Date:

ಬೆಂಗಳೂರು,ಫೆಬ್ರವರಿ,11,2025 (www.justkannada.in):  ನಿನ್ನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಬಳಿ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಿರುದ್ದ ಸಹಕಾರ ಸಚಿವ ಕೆ.ಎನ್ ರಾಜಣ್ಣ ಗರಂ ಆಗಿ ಮಾತನಾಡಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಕೆ.ಎನ್ ರಾಜಣ್ಣ, ಪೊಲೀಸರಿಗೆ ಏನಾಗಿದೆ. ಮಿನಿಮಮ್ ಕಾಮನ್ ಸೆನ್ಸ್  ಬೇಡವಾ?  ಯಾರೋ ಆರ್ ಎಸ್ ಎಸ್ ನವರು ಈ ಕೃತ್ಯವನ್ನ ಮಾಡಿದ್ದಾನೆ. ಆತನ ಮೇಲೆ ಕೇಸ್ ಆಗಿದೆ ಅರೆಸ್ಟ್ ಆಗಿದ್ದಾನೆ.  ಪೊಲೀಸರು ಆತನನ್ನು ಏಕೆ ಉದಯಗಿರಿ ಪೊಲೀಸರ ಠಾಣೆಯಲ್ಲಿ ಇಟ್ಟರು ಉದಯಗಿರಿಯಲ್ಲಿ ಮುಸ್ಲೀಂ ಬಾಹುಳ್ಯ ಇದೆ. ನಾವಷ್ಟೆ ಅಲ್ಲ ಅಧಿಕಾರಿಗಳು  ಸಹ ನಿರ್ಧಾರ ಮಾಡಬೇಕು ಎಂದು ಪೊಲೀಸರ ವಿರುದ್ದ ಕಿಡಿಕಾರಿದರು.

ನಿನ್ನೆ  ಮುಸ್ಲಿಂ ಧರ್ಮಗುರು ಕುರಿತು ಅವಹೇಳನಕಾರಿ ಪೋಸ್ಟ್ ವಿವಾದಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ನಡೆದು ಪರಿಸ್ಥಿತಿ ಉದ್ವಿಗ್ನಗೊಂಡಿತ್ತು.

Key words: Udayagiri, riot case, Minister, K.N. Rajanna, police

The post ಉದಯಗಿರಿ ಗಲಾಟೆ ಕೇಸ್: ಪೊಲೀಸರ ವಿರುದ್ದ ಸಚಿವ ಕೆ.ಎನ್ ರಾಜಣ್ಣ ಗರಂ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಡೆಡ್ ಲೈನ್ ಇಲ್ಲ-ಸಚಿವ ಬೋಸರಾಜು

ವಿಜಯಪುರ,ಮೇ,1,2026 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಯಾವುದೇ ಡೆಡ್ ಲೈನ್ ಇಲ್ಲ...

ಖರ್ಗೆ ಹೇಳಿದ ಮೇಲೆ ಸಿಎಂ ಬದಲಾವಣೆ ಅಧ್ಯಾಯ ಮುಗಿಯಿತು- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮೇ,1,2026 (www.justkannada.in):  ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂಬ ಎಐಸಿಸಿ ಅಧ್ಯಕ್ಷ...

ಮಳೆ ಅವಾಂತರ ತಡೆಗೆ ತ್ವರಿತಗತಿ ಕ್ರಮಕ್ಕೆ ಸೂಚನೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಏಪ್ರಿಲ್,30,2026 (www.justkannada.in): ಬೆಂಗಳೂರಿನಲ್ಲಿ ಆಗುತ್ತಿರುವ ಮಳೆ ಅವಾಂತರ ತಡೆಯಲು ತ್ವರಿತಗತಿಯಲ್ಲಿ ಕ್ರಮಕೈಗೊಳ್ಳುವಂತೆ...

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಇದ್ದಾರೆ, ಆ ಪ್ರಶ್ನೆಯೇ ಉದ್ಬವಿಸಲ್ಲ- ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಕಲಬುರುಗಿ,ಏಪ್ರಿಲ್,30,2026 (www.justkannada.in):  ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಇದ್ದಾರೆ ಆ ಸಿಎಂ ಬದಲಾವಣೆ...