8
March, 2026

A News 365Times Venture

8
Sunday
March, 2026

A News 365Times Venture

ಮಾಲೆಗಾಂವ್ ಸ್ಫೋಟ ಪ್ರಕರಣ : ಏಳು ಆರೋಪಿಗಳು ಖುಲಾಸೆ

Date:

ಮುಂಬೈ,ಜುಲೈ,31,2025 (www.justkannada.in):  2008ರ ಸೆಪ್ಟೆಂಬರ್ 29 ರಂದು ಮಹಾರಾಷ್ಟ್ರದ ಮಾಲೆಗಾಂವ್ ನ ಮಸೀದಿಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ  7 ಆರೋಪಿಗಳನ್ನು ಖುಲಾಸೆಗೊಳಿಸಿ ಮುಂಬೈ ಎನ್ ಐಎ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.

17 ವರ್ಷಗಳ ನಂತರ  ತೀರ್ಪು ಪ್ರಕಟವಾಗಿದ್ದು  ಎನ್‌ಐಎ ವಿಶೇಷ ನ್ಯಾಯಾಲಯ ಪ್ರಕರಣದ ಆರೋಪಿಗಳ ವಿರುದ್ಧ ಸಾಕ್ಷ್ಯಾಧಾರಗಳ ಕೊರತೆಯಿಂದ ಖುಲಾಸೆಗೊಳಿಸಿದೆ.

ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಬಿಜೆಪಿ ಮಾಜಿ ಸಂಸದೆ ಪ್ರಜ್ಞಾಸಿಂಗ್ ಠಾಕೂರ್, ಮಾಜಿ ಸೇನಾಧಿಕಾರಿ ಪ್ರಸಾದ್ ಪುರೋಹಿತ್ (ನಿವೃತ್ತ), ಮೇಜರ್ ರಮೇಶ್ ಉಪಾಧ್ಯಾಯ(ನಿವೃತ್ತ), ಸುಧಾಕರ್ ಚತುರ್ವೇದಿ, ಅಜಯ್ ರಹೀರ್ಕರ್, ಸುಧಾಕರ್ ಧರ್‌ದ್ವಿವೇದಿ ಅಲಿಯಾಸ್ ಶಂಕರಾಚಾರ್ಯ ಹಾಗೂ ಸಮೀರ್ ಕುಲಕರ್ಣಿ ಅವರನ್ನು ಪ್ರಕರಣದಿಂದ ಆರೋಪಮುಕ್ತಗೊಳಿಸಲಾಗಿದೆ.

ಪ್ಟೆಂಬರ್ 29, 2008 ರಂದು ರಂಜಾನ್ ತಿಂಗಳಿನಲ್ಲಿ ಮಾಲೆಗಾಂವ್‌ನ ಮುಸ್ಲಿಂ ಏರಿಯಾದಲ್ಲಿ ಈ ಪ್ರಕರಣ ಸಂಭವಿಸಿತ್ತು.vtu

Key words: Malegaon blast case, Seven, accused, acquitted

The post ಮಾಲೆಗಾಂವ್ ಸ್ಫೋಟ ಪ್ರಕರಣ : ಏಳು ಆರೋಪಿಗಳು ಖುಲಾಸೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಾಲ ಮಾಡದೆ ಅಭಿವೃದ್ಧಿ ಆಗಲ್ಲ; ಸಿಎಂ ಸಿದ್ದರಾಮಯ್ಯ

ಮೈಸೂರು,ಮಾರ್ಚ್,7,2026 (www.justkannada.in):  ಸಾಲದ ಬಗ್ಗೆ ಬಿಜೆಪಿಯವರು ಟೀಕೆ ಹಿನ್ನೆಲೆಯಲ್ಲಿ ಈ ಕುರಿತು...

ಕೇಂದ್ರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ : ಬಿಜೆಪಿ ಟೀಕೆ ಶೋಭೆ ತರಲ್ಲ- ಸಚಿವ ಪ್ರಿಯಾಂಕ್ ಖರ್ಗೆ

ಬೀದರ್,ಮಾರ್ಚ್,7,2026 (www.justkannada.in):  ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಹೀಗಾಗಿ ಇಷ್ಟೊಂದು...

ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚಲ್ಲ- MLC ಯತೀಂದ್ರ ಸಿದ್ದರಾಮಯ್ಯ

ಮೈಸೂರು,ಮಾರ್ಚ್,7,2026 (www.justkannada.in): ಟಿ.ನರಸೀಪುರದಲ್ಲಿ ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆ ಮುಚ್ಚುವುದಿಲ್ಲ...

LPG ಸಿಲಿಂಡರ್ ದರ ಏರಿಕೆ: ನೆಲಕ್ಕೆ ಬಿದ್ದವನಿಗೆ ಒದ್ದಂತಾಗಿದೆ-ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು,ಮಾರ್ಚ್,7,2026 (www.justkannada.in): ಭಾರತದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳು ಹಣದುಬ್ಬರ...