15
April, 2026

A News 365Times Venture

15
Wednesday
April, 2026

A News 365Times Venture

ಜಂಗಮ ದೀಕ್ಷೆ ಪಡೆದು ಮಠಾಧೀಶರಾಗಿದ್ದ ಮುಸ್ಲಿಂ ಸಮುದಾಯದ ಸಾಧಕ ವಾಪಸ್

Date:

ಚಾಮರಾಜನಗರ, ಆಗಸ್ಟ್,6,2025 (www.justkannada.in): ಜಂಗಮ ದೀಕ್ಷೆ ಪಡೆದು ಮಠಾಧೀಶರಾಗಿದ್ದ ಮುಸ್ಲಿಂ ಸಮುದಾಯದ ಸಾಧಕ ವಾಪಸ್ ಆಗಿದ್ದಾರೆ.

ನಿಜಲಿಂಗಸ್ವಾಮೀಜಿ ಎಂದು ನಾಮಕರಣಗೊಂಡಿದ್ದ ಮಹಮದ್ ನಿಸಾರ್ ಮೂಲತಃ ಯಾದಗಿರಿ ಜಿಲ್ಲೆ ಶಹಪುರದವರು.  ಬಸವ ತತ್ವ ಚಿಂತನೆಗಳಿಂದ ಪ್ರಭಾವಿತರಾಗಿ ಜಂಗಮದೀಕ್ಷೆ ಪಡೆದಿದ್ದರು ನಿಜಲಿಂಗಸ್ವಾಮೀಜಿ ಎಂದು ಬಸವಕಲ್ಯಾಣದ ಬಸವಪ್ರಭುಸ್ವಾಮೀಜಿ ನಾಮಕರಣ ಮಾಡಿದ್ದರು. ನಿಜಲಿಂಗಸ್ವಾಮೀಜಿ ಬಸವತತ್ವ ಪ್ರಚಾರಕರಾಗಿದ್ದರು.

ಈ ಮಧ್ಯೆ  ಮೂಲತಃ ಮುಸ್ಲಿಂ ಎಂದು ತಿಳಿಯುತ್ತಿದ್ದಂತೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೋಕಿನ ಚೌಡಹಳ್ಳಿ ಗ್ರಾಮಸ್ಥರಿಂದ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಚೌಡಹಳ್ಳಿ ಗ್ರಾಮದಲ್ಲಿ ಇತ್ತೀಚೆಗೆ ನಿರ್ಮಾಣವಾಗಿದ್ದ ಗುರುಮಲ್ಲೇಶ್ವರ ವಿರಕ್ತ ಮಠ. ಮಠ ನಿರ್ಮಿಸಿದ್ದ ಗ್ರಾಮದ  ಮಹದೇವಪ್ರಸಾದ್ ವಿದೇಶದಲ್ಲಿ ನೆಲಸಿದ್ದಾರೆ.  ನಿಜಲಿಂಗಸ್ವಾಮೀಜಿಯನ್ನು ಮಠಾಧೀಶರನ್ನಾಗಿ ಮಾಡಲು ಮಹದೇವಪ್ರಸಾದ್ ಕರೆತಂದಿದ್ದರು.

ಒಂದುವರೆ ತಿಂಗಳಿಂದ ಮಠದಲ್ಲಿ ಪೂಜೆ ಪುನಸ್ಕಾರ ಮಾಡಿಕೊಂಡಿದ್ದ ನಿಜಲಿಂಗಸ್ವಾಮೀಜಿಯ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ ಗ್ರಾಮದ ಯುವಕರಿಗೆ ದೊರೆತಿದೆ. ನಿಜಲಿಂಗಸ್ವಾಮೀಜಿ ಮೂಲತಃ ಮುಸ್ಲಿಂ ಎಂದು ತಿಳಿದು ಗ್ರಾಮಸ್ಥರಿಂದ ಆಕ್ಷೇಪ ವ್ಯಕ್ತವಾಗಿದ್ದು ಇಷ್ಟವಿಲ್ಲದಿದ್ದರೆ ಪೀಠತ್ಯಾಗ ಮಾಡುವುದಾಗಿ ಯಾದಗಿರಿಗೆ ನಿಜಲಿಂಗಸ್ವಾಮೀಜಿ ವಾಪಸ್ ತೆರಳಿದರು.

Key words: Muslim community,  swmiji, returns, Chamarajanagar

The post ಜಂಗಮ ದೀಕ್ಷೆ ಪಡೆದು ಮಠಾಧೀಶರಾಗಿದ್ದ ಮುಸ್ಲಿಂ ಸಮುದಾಯದ ಸಾಧಕ ವಾಪಸ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ- ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಏಪ್ರಿಲ್,15,2026 (www.justkannada.in): ಸಚಿವ ಸಂಪುಟ ಪುನಾರಚನೆ ಮಾಡಿ ಸಚಿವ ಸ್ಥಾನ ನೀಡುವಂತೆ...

ಮೈಸೂರಿನ ಐಶ್(AIISH) ನಲ್ಲಿ ‘ಪಾರ್ಕಿನ್ಸನ್’ ಕಾಯಿಲೆ ಕುರಿತು ಜಾಗೃತಿ ಕಾರ್ಯಕ್ರಮ

ಮೈಸೂರು,ಏಪ್ರಿಲ್,15,2026 (www.justkannada.in): ಮೈಸೂರಿನ ಅಖಿಲ ಭಾರತ ವಾಕ್-ಶ್ರವಣ ಸಂಸ್ಥೆಯ(AIISH) ಮಾತು-ಭಾಷಾ ವಿಜ್ಞಾನ...

ಇಲವಾಲದಲ್ಲಿ ಅಂಬೇಡ್ಕರ್ ಥೀಮ್ ಪಾರ್ಕ್ ನಿರ್ಮಾಣ: ಸಚಿವ ಡಾ.ಹೆಚ್.ಸಿ.ಮಹದೇವಪ್ಪ

ಮೈಸೂರು, ಏಪ್ರಿಲ್,14,2026 (www.justkannada.in): ತಾಲ್ಲೂಕಿನ ಇಲವಾಲ ಹೋಬಳಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್...

ಸ್ವಾತಂತ್ರ್ಯ, ಸಮಾನತೆ ಭ್ರಾತೃತ್ವ ಸರಿಯಾಗಿ ಅರ್ಥ ಮಾಡಿಕೊಂಡರೇ ಸಮ ಸಮಾಜ ನಿರ್ಮಾಣ ಸಾಧ್ಯ- ಸಿಎಂ ಸಿದ್ದರಾಮಯ್ಯ

ಬೆಂಗಳೂರು , ಏಪ್ರಿಲ್, 15,2026 (www.justkannada.in):  ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು...