26
June, 2026

A News 365Times Venture

26
Friday
June, 2026

A News 365Times Venture

ಧರ್ಮಸ್ಥಳ ಕೇಸ್ ನಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ -ಡಿಸಿಎಂ ಡಿ.ಕೆ.ಶಿವಕುಮಾರ್

Date:

ಬೆಂಗಳೂರು,ಆಗಸ್ಟ್,14,2025 (www.justkannada.in): ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಷಡ್ಯಂತ್ರ ನಡೆದಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ಧರ್ಮಸ್ಥಳದ ವಿಷಯದಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ. ಷಡ್ಯಂತ್ರದ ಹಿಂದೆ ಯಾರಿದ್ದಾರೆ ಎಂದು ನಾನು ಹೇಳಲ್ಲ . ಧರ್ಮಸ್ಥಳ ಕೇಸ್ ನಲ್ಲಿ ಏನು ಇಲ್ಲ . ಧರ್ಮಸ್ಥಳದವರಿಗೆ ಅನ್ಯಾಯವಾಗಿದೆ. ಈ ನಿಟ್ಟಿನಲ್ಲಿ ಸತ್ಯಾಸತ್ಯತೆ ಹೊರಬರಬೇಕೆಂದು ತನಿಖೆ ನಡೆಸಲಾಗುತ್ತಿದೆ ಎಂದರು.

ದೂರುದಾರ ಕೋರ್ಟ್ ನಲ್ಲಿ ಹೇಳಿಕೆ ನೀಡಿದ್ದಾನೆ. ಈ ನಿಟ್ಟಿನಲ್ಲಿ ಆಳವಾಗಿ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲಾಗುವುದು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಿಎಂ ಸಿದ್ದರಾಮಯ್ಯ ಕೂಡ ನಿರ್ಧಾಕ್ಷಿಣ್ಯ ಕ್ರಮ ಆಗಬೇಕು ಎಂದು ಹೇಳಿದ್ದಾರೆ  ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

Key words: big, conspiracy , Dharmasthala case, DCM, D.K. Shivakumar

The post ಧರ್ಮಸ್ಥಳ ಕೇಸ್ ನಲ್ಲಿ ದೊಡ್ಡ ಷಡ್ಯಂತ್ರ ನಡೆದಿದೆ -ಡಿಸಿಎಂ ಡಿ.ಕೆ.ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಡಿಸಿಎಂ ಪರಮೇಶ್ವರ್ ತವರಲ್ಲಿ ಮಲ ಹೊರುವ ಪದ್ದತಿ ಜೀವಂತ

ತುಮಕೂರು,ಜೂನ್,26,2026 (www.justkannada.in):  ಡಿಸಿಎಂ ಡಾ.ಜಿ.ಪರಮೇಶ್ವರ್ ಅವರ ತವರು ಜಿಲ್ಲೆ ತುಮಕೂರಿನಲ್ಲಿ ಮಲಹೊರುವ...

ಅಯೋಧ್ಯೆ ರಾಮಮಂದಿರ ಕಾಣಿಕೆ ದುರುಪಯೋಗ: ಇಬ್ಬರು ಅರೆಸ್ಟ್

ನವದೆಹಲಿ,ಜೂನ್,26,2026 (www.justkannada.in): ಅಯೋಧ್ಯೆಯ ರಾಮಮಂದಿರದ ಕಾಣಿಕೆ ದುರುಪಯೋಗ ಪ್ರಕರಣದ ತನಿಖೆ ಚುರುಕುಗೊಂಡಿದ್ದು,...

ತೆರಿಗೆ ವಂಚನೆ ಮತ್ತು ತೆರಿಗೆ ಸೋರಿಕೆ ಸಂಪೂರ್ಣ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ- ಸಿಎಂ ಡಿಕೆಶಿ ಸೂಚನೆ

ಬೆಂಗಳೂರು,ಜೂನ್,26,2026 (www.justkannada.in): ತೆರಿಗೆ ವಂಚನೆಗೆ ಯಾವುದೇ ಅವಕಾಶ ನೀಡಬಾರದು. ತೆರಿಗೆ ಸೋರಿಕೆಯನ್ನು...

ಟೌನ್ ಶಿಪ್ ಹೆಸರಿನಲ್ಲಿ ರೈತರಿಂದ ಭೂಮಿ ಕಸಿದುಕೊಳ್ಳುವುದು ತಪ್ಪು- ಪ್ರತಾಪ್ ಸಿಂಹ

ಹಾಸನ,ಜೂನ್,26,2026 (www.justkannada.in):  ಬಿಡದಿಯ ಟೌನ್ ಶಿಪ್ ನಿರ್ಮಾಣ ವಿಚಾರ ಜಟಾಪಟಿ ತಾರಕಕ್ಕೇರಿದ್ದು,...