26
June, 2026

A News 365Times Venture

26
Friday
June, 2026

A News 365Times Venture

ಬಜೆಟ್ ಅಧಿವೇಶನ: ಲೋಕಸಭೆಯ 7 ಸಂಸದರು ಅಮಾನತು

Date:

ನವದೆಹಲಿ,ಫೆಬ್ರವರಿ,3,2026 (www.justkannada.in):  ಸಂಸತ್ ಬಜೆಟ್ ಅಧಿವೇಶನ ನಡೆಯುತ್ತಿದ್ದು ಈ ಮಧ್ಯೆ  ಲೋಕಸಭೆಯ 7 ಕಾಂಗ್ರೆಸ್ ಸಂಸದರನ್ನು ಅಮಾನತು ಮಾಡಲಾಗಿದೆ.

ಲೋಕಸಭೆಯ ಸ್ಪೀಕರ್  ಮೇಲೆ ಪೇಪರ್ ತೂರಿದ ಆರೋಪದ ಮೇಲೆ ಬಜೆಟ್ ಅಧಿವೇಶನ ಮುಗಿಯುವವರೆಗೂ  ಕಾಂಗ್ರೆಸ್ ನ 7 ಸದಸ್ಯರನ್ನು ಅಮಾನತು ಮಾಡಿ ಲೋಕಸಭೆ ಸ್ಪೀಕರ್ ಆದೇಶಿಸಿದ್ದಾರೆ.

ಕಿರಣ್ ರೆಡ್ಡಿ, ರಾಜ ವಡಿಂಗ್,  ಗುರ್ಜಿತ್ ಔಜ್ಲಾ,  ಮಾಣಿಕಂ ಠಾಕೂರ್,  ವೆಂಕಟರಮಣ, ಹಿಬಿ ಈಡನ್ ಸೇರಿ 7 ಸಂಸದರನ್ನು ಬಜೆಟ್ ಅಧಿವೇಶನ ಮುಗಿಯುವರೆಗೂ ಅಮಾನತು  ಮಾಡಲಾಗಿದೆ.

ಬಜೆಟ್ ಅಧಿವೇಶನದ ಕಲಾಪದ ವೇಳೆ ವಿವಿಧ ವಿಷಯಗಳ ಕುರಿತು ಪ್ರತಿಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದವು. ಈ ಹಂತದಲ್ಲಿ ಸಂಸದರು ಸದನದ ಬಾವಿಗೆ ಇಳಿದು ಘೋಷಣೆಗಳನ್ನು ಕೂಗಿ ಕೈಯಲ್ಲಿದ್ದ ಪೇಪರ್ ಗಳನ್ನು ಹರಿದು ಸ್ಪೀಕರ್ ಪೀಠದ ಕಡೆಗೆ ತೂರಿದ್ದಾರೆ.

Key words: Budget Session, 7  Lok Sabha, MP, suspended

The post ಬಜೆಟ್ ಅಧಿವೇಶನ: ಲೋಕಸಭೆಯ 7 ಸಂಸದರು ಅಮಾನತು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಆಣೆ ಪ್ರಮಾಣ ಮಾಡಿ ಅಂತಾ ವಿಜಯೇಂದ್ರ ಹೇಳಿದ್ದು ಸರಿಯಲ್ಲ- ಮುರುಗೇಶ್ ನಿರಾಣಿ

ಬಾಗಲಕೋಟೆ,ಜೂನ್,26,2026 (www.justkannada.in): ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಆಗಿರುವುದು ಸ್ಪಷ್ಟ. ಆದರೆ...

ಪ್ರಕೃತಿ ವಿಕೋಪ ನಿರ್ವಹಣೆ: ಜಿಲ್ಲೆಗಳ ಮೇಲುಸ್ತುವಾರಿಗೆ ಸಚಿವರ ನೇಮಕ

ಬೆಂಗಳೂರು, ಜೂನ್, 24,2026 (www.justkannada.in):  ರಾಜ್ಯದಲ್ಲಿ ಪ್ರಕೃತಿ ವಿಕೋಪ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ...

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ: ಅರುಣ್ ಯೋಗಿರಾಜ್ ಶಿಲ್ಪಕ್ಕೆ ಮೆಚ್ಚುಗೆ

ಮೈಸೂರು,ಜೂನ್,25,2026 (www.justkannada.in):  ನಗರದ ಜಿಲ್ಲಾಧಿಕಾರಿ (ಡಿಸಿ) ಕಚೇರಿ ಆವರಣದ ಬಳಿ ರಾಜ್ಯದ...

ವಿದ್ಯುತ್‌ ವಿತರಣೆಗೆ ಟಾಟಾ ಸಂಸ್ಥೆ ಪರವಾನಗಿ ಅರ್ಜಿ: ಸೆಸ್ಕ್‌ ನಿಂದ ಆಕ್ಷೇಪಣೆ ಸಲ್ಲಿಕೆ

ಮೈಸೂರು, ಜೂನ್. 25, 2026 (www.justkannada.in): ಟಾಟಾ ಪವರ್ ಕಂಪನಿ ಲಿಮಿಟೆಡ್...