25
April, 2026

A News 365Times Venture

25
Saturday
April, 2026

A News 365Times Venture

ಡಿಕೆಶಿ ಸಿಎಂ ಆಗಬೇಕು, ಈ ಅವಧಿಯಲ್ಲೇ ಆಗೇ ಆಗುತ್ತಾರೆ- ಕಾಂಗ್ರೆಸ್ ಶಾಸಕ

Date:

ರಾಮನಗರ,ಫೆಬ್ರವರಿ,6,2026 (www.justkannada.in): ರಾಜ್ಯದಲ್ಲಿ ಮತ್ತೆ ಕುರ್ಚಿ ಕಿತ್ತಾಟದ ವಿಚಾರ ಮುನ್ನೆಲೆಗೆ ಬಂದಿದ್ದು ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ. ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ ಎಂದು ಹೇಳಿಕೆ ನೀಡಿದ್ದ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಇಕ್ಬಾಲ್ ಹುಸೇನ್, ಡಿಕೆ ಶಿವಕುಮಾರ್ ಸಿಎಂ ಆಗಬೇಕು ಆಗೇ ಆಗುತ್ತಾರೆ. ಇದೇ ಅವಧಿಯಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ  ನನ್ನ ಡೇಟ್ ಮಿಸ್  ಆಗಿದೆ.  3ನೇ ಡೇಟ್ ಮಿಸ್ ಆಗಲು ಬಿಡಲ್ಲ ಎಂದಿದ್ದಾರೆ.

ಶಾಸಕರು ಒಗ್ಗಟ್ಟಾಗಿ ಏನು ಮಾಡಬೇಕು. ಹೈಕಮಾಂಡ್ ಗೆ ಏನು ಸಂದೇಶ ಕೊಡಬೇಕೆಂದು ತೀರ್ಮಾನಿಸುತ್ತೇವೆ.  ಭಗವಂತನ ಸನ್ನಿಧಿಯಲ್ಲಿ ನಿಂತು ಹೇಳುತ್ತಿದ್ದೇನೆ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಇಕ್ಬಾಲ್ ಹುಸೇನ್ ತಿಳಿಸಿದರು.

Key words: DK Shivakumar,  become CM, Congress, MLA

The post ಡಿಕೆಶಿ ಸಿಎಂ ಆಗಬೇಕು, ಈ ಅವಧಿಯಲ್ಲೇ ಆಗೇ ಆಗುತ್ತಾರೆ- ಕಾಂಗ್ರೆಸ್ ಶಾಸಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮುಂದಿನ ಎರಡು ತಿಂಗಳು ಕುಡಿಯುವ ನೀರಿಗೆ ಸಮಸ್ಯೆ – ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಏಪ್ರಿಲ್,25,2026 (www.justkannada.in):  ರಾಜ್ಯದಲ್ಲಿ ಬಿಸಿ ತಾಪ, ಕುಡಿಯುವ ನೀರಿಗೆ ಸಮಸ್ಯೆ ವಿಚಾರಕ್ಕೆ...

ನಾಯಕತ್ವ ಬದಲಾವಣೆ ವಿಚಾರ: ಸದ್ಯದಲ್ಲೇ ಸೂಕ್ತ ನಿರ್ಧಾರವಾಗುತ್ತೆ ಎಂದು ಭಾವಿಸಿದ್ದೇವೆ-ಶಾಸಕ ರಂಗನಾಥ್

ತುಮಕೂರು,ಏಪ್ರಿಲ್,25,2026 (www.justkannada.in): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಸಂಬಂಧ ಹೈಕಮಾಂಡ್ ಸದ್ಯದಲ್ಲೇ...

ಅಲ್ಪಸಂಖ್ಯಾತರ ಓಲೈಕೆ, ಮತ ಬ್ಯಾಂಕ್ ಗಾಗಿ ಕಾಂಗ್ರೆಸ್ ನಿಂದ ಹಿಂದೂಗಳಿಗೆ ಅಪಮಾನ- ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ

ಬೆಂಗಳೂರು,ಏಪ್ರಿಲ್,25,2026 (www.justkannada.in): ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ...

ನಟ ಡಾ.ರಾಜ್ ಬಗ್ಗೆ ಅವನಿಗೇನು ಗೊತ್ತು: ಚೇತನ್ ಗಡಿಪಾರು ಮಾಡಿ- ಸಾ.ರಾ ಗೋವಿಂದು ಕಿಡಿ

ಬೆಂಗಳೂರು,ಏಪ್ರಿಲ್,25,2026 (www.justkannada.in):  ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಸಮಾಧಿಗೆ 2.5...