22
February, 2026

A News 365Times Venture

22
Sunday
February, 2026

A News 365Times Venture

ಬೇರೆ ರಾಜ್ಯದ ಚುನಾವಣೆಗಾಗಿ ಕರ್ನಾಟಕದಲ್ಲಿ ಲೂಟಿ: ಸರ್ಕಾರದ ವಿರುದ್ದ ರಾಧಾಮೋಹನ್ ದಾಸ್ ಆರೋಪ

Date:

ಬೆಂಗಳೂರು,ಫೆಬ್ರವರಿ,19,2026 (www.justkannada.in):  ಬೇರೆ ರಾಜ್ಯಗಳ ಚುನಾವಣೆಗಾಗಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಲೂಟಿ ಮಾಡುತ್ತಿದೆ. ಬೇರೆ ರಾಜ್ಯಗಳ ಚುನಾವಣೆಗಳಿಗೆ ಕರ್ನಾಟಕದಿಂದಲೇ ಹಣ ರವಾನೆಯಾಗುತ್ತಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಆರೋಪಿಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ರಾಧಾಮೋಹನ್ ದಾಸ್,  ಈ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಲೂಟಿ ಮಾಡುತ್ತಿದೆ. ಈ ಸರ್ಕಾರದಿಂದ ಜನ ಬೇಸತ್ತು ಹೋಗಿದ್ದಾರೆ. 2023ರಲ್ಲಿ ನಮ್ಮ ಕೆಲವು ತಪ್ಪುಗಳಿಂದ ಕಡಿಮೆ ಸೀಟು ಬಂದವು.  ರಾಜ್ಯದಲ್ಲಿ ನಾವು ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ ಒಟ್ಟಾಗಿ ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಕೆಲಸ ಮಾಡುತ್ತೇವೆ.  ನಮ್ಮಲ್ಲೂ ಗೊಂದಲ ಇದೆ. ಆದರ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ನಡುವೆ ಇರುವಷ್ಠು ಸಂಘರ್ಷ ನಮ್ಮಲ್ಲಿ ಇಲ್ಲ.  ನಮ್ಮ ತಂಡ ಬಲಿಷ್ಠವಾಗಿದೆ. ಇದೇ ತಂಡದ ನೇತೃತ್ವದಲ್ಲಿ ಮುಂದೆ ಮತ್ತೆ ಗೆದ್ದು ಬರುತ್ತೇವೆ.  ಮುಂದಿನ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸುತ್ತೇವೆ ಎಂದರು.

ಕಾಂಗ್ರೆಸ್ ಮುಸ್ಲೀಮರ ಪರ ಇದೆ. ಮುಸ್ಲೀಮರ ಓಲೈಕೆ ಮಾಡುತ್ತಿದೆ. ಕಾಂಗ್ರೆಸ್ ನಾಯಕರ ವಿರುದ್ದ ಅನೇಕ ಮೊಕದ್ದಮೆಗಳಿವೆ.  ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಚಿವರಾದ ಜಮೀರ್ ಅಹ್ಮದ್ ಖಾನ್ ಈಶ್ವರ್ ಖಂಡ್ರೆ ಮೇಲೆ ಅನೇಕ ಕೇಸ್ ಗಳಿವೆ. ವಕ್ಫ್ ಹೆಸರಲ್ಲಿ ಹಿಂದೂಗಳ ಆಸ್ತಿ ಕಬಳಿಸುವ ಕೆಲಸ ನಡೆಯುತ್ತಿದೆ.  ಈ ಕಾರಣಕ್ಕೆ ಕೇಂದ್ರ ಸರ್ಕಾರದಿಂದ ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂದು ರಾಧಾಮೋಹನ್ ದಾಸ್ ತಿಳಿಸಿದರು.

Key words: Radha Mohan Das, Karnataka government, looting, elections

The post ಬೇರೆ ರಾಜ್ಯದ ಚುನಾವಣೆಗಾಗಿ ಕರ್ನಾಟಕದಲ್ಲಿ ಲೂಟಿ: ಸರ್ಕಾರದ ವಿರುದ್ದ ರಾಧಾಮೋಹನ್ ದಾಸ್ ಆರೋಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಚಂದ್ರ ಲೋಕಕ್ಕೆ ಕಾಲಿಟ್ಟರೂ, ಕಾಲ ಬುಡದಲ್ಲೇ ಮರ್ಯಾದಾ ಹತ್ಯೆ ಬೇಸರದ ಸಂಗತಿ- ಕೆ.ವಿ.ಪ್ರಭಾಕರ್

ಕೋಲಾರ ಫೆಬ್ರವರಿ, 21,2026 (www.justkannada.in):  ಚಂದ್ರ ಲೋಕಕ್ಕೆ ಕಾಲಿಟ್ಟರೂ, ಕಾಲ ಬುಡದಲ್ಲೇ...

ತಪ್ಪು ಮಾಡಿದವರ ವಿರುದ್ದ ಕ್ರಮ ನಿಶ್ಚಿತ- ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು,ಫೆಬ್ರವರಿ,21,2026 (www.justkannada.in): ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಪ್ರಕರಣ...

ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಬಿಜೆಪಿ ಶಾಸಕ

ಗದಗ,ಫೆಬ್ರವರಿ,21,2026 (www.justkannadda.in):  ಸಣ್ಣನೀರಾವರಿ ಇಲಾಖೆ ಕಾಮಗಾರಿ ಗುತ್ತಿಗೆ ನೀಡಲು 5 ಲಕ್ಷ...

ಖರ್ಗೆ ಅವರಿಂದ ಆದಷ್ಟು ಬೇಗ ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸುವ ಭರವಸೆ- ಸಚಿವ ಸತೀಶ್ ಜಾರಕಿಹೊಳಿ

ನವದೆಹಲಿ,ಫೆಬ್ರವರಿ,21,2026 (www.justkannada.in): ರಾಜ್ಯದಲ್ಲಿ ಉಂಟಾಗಿರುವ ನಾಯಕತ್ವ ಬದಲಾವಣೆ ಗೊಂದಲ ವಿಚಾರವನ್ನು ಆದಷ್ಟು...