12
March, 2026

A News 365Times Venture

12
Thursday
March, 2026

A News 365Times Venture

ಡ್ಯಾಂಗಳ ಹಳೇ ಗೇಟು ಬದಲಾವಣೆಗೆ ಸರ್ಕಾರ ಸಿದ್ದ- ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಮಾರ್ಚ್,12,2026 (www.justkannada.in): ಡ್ಯಾಂಗಳ ಹಳೇ ಗೇಟು ಬದಲಾವಣೆಗೆ ಸರ್ಕಾರ ಸಿದ್ದವಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಈ ಬಗ್ಗೆ ವಿಧಾನ ಪರಿಷತ್ ನಲ್ಲಿ ಜೆಡಿಎಸ್ ಎಂಎಲ್ ಸಿ ಶರವಣ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಡಿಕೆ ಶಿವಕುಮಾರ್, 50 ವರ್ಷ ಹಳೆಯ ಗೇಟ್ ಗಳನ್ನ ತೆಗೆದು ಹಾಕುತ್ತೇವೆ. ಜಲಾಶಯಗಳಿಗೆ ಹೊಸ ಗೇಟ್ ಅಳವಡಿಸುತ್ತೇವೆ ಎಂದರು.

ತುಂಗಭದ್ರ ಜಲಾಶಯ ಗೇಟ್ ಬದಲಿಸಲು ನಿರ್ಧಾರಾಗಿದೆ. ಅಹಮದಬಾದ್ ಕಂಪನಿಗೆ ಗೇಟ್ ಅಳವಡಿಸಲು ನೀಡಲಾಗಿದೆ.  ಮೇ ತಿಂಗಳವರೆಗೆ ಟಿಬಿ ಡ್ಯಾಂ 6 ಗೇಟ್ ಬದಲಾವಣೆ ಮಾಡಲಾಗುತ್ತದೆ ತಂಗಭದ್ರಾ ವಿಚಾರದಲ್ಲಿ ಮೂರು ರಾಜ್ಯಗಳು ತೀರ್ಮಾನ ಮಾಡಬೇಕು ಎಂದು ಡಿಕೆ ಶಿವಕುಮಾರ್ ತಿಳಿಸಿದರು.

Key words:  government, change, old gate, Dam, DCM DK Shivakumar

The post ಡ್ಯಾಂಗಳ ಹಳೇ ಗೇಟು ಬದಲಾವಣೆಗೆ ಸರ್ಕಾರ ಸಿದ್ದ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಗೆ ಸಮಸ್ಯೆ ಇಲ್ಲ-ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್,12,2026 (www.justkannada.in):  ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಎಂಬ ವಿಚಾರ, ಗೃಹ...

ಗೃಹ ಬಳಕೆ ವಿದ್ಯುತ್‌ ಸಂಪರ್ಕ ಅನ್ಯ ಉದ್ದೇಶಕ್ಕೆ ಬಳಸಬೇಡಿ: ಬೆಸ್ಕಾಂ ಮನವಿ

ಬೆಂಗಳೂರು,ಮಾರ್ಚ್,12,2026 (www.justkannada.in): ಗೃಹ ಬಳಕೆಗೆ ಪಡೆದ ವಿದ್ಯುತ್‌ ಸಂಪರ್ಕವನ್ನು ವಾಣಿಜ್ಯ ಹಾಗೂ...

ಗ್ಯಾಸ್ ಸಿಲಿಂಡರ್ ಸಮಸ್ಯೆ: ಕೇಂದ್ರದ ವಿರುದ್ದ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

ನವದೆಹಲಿ,ಮಾರ್ಚ್,12,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಪೂರೈಕೆಯಾಗದೆ ದೇಶದಲ್ಲಿ...

ರಾಜ್ಯದಲ್ಲಿ2.84 ಲಕ್ಷ ಸರ್ಕಾರಿ ಹುದ್ದೆ ಖಾಲಿ: ಭರ್ತಿಗೆ ಕ್ರಮ-ಎನ್ ಎಸ್ ಬೋಸರಾಜು

ಬೆಂಗಳೂರು,ಮಾರ್ಚ್,12,2026 (www.justkannada.in):  ರಾಜ್ಯದಲ್ಲಿ 2.84 ಲಕ್ಷ ಹುದ್ದೆಗಳು ಖಾಲಿ ಇದ್ದು ಒಳ...