13
March, 2026

A News 365Times Venture

13
Friday
March, 2026

A News 365Times Venture

ಆರ್ಥಿಕ ಶಿಸ್ತು ಕಾಪಾಡುವಲ್ಲಿ ಸಿಎಂ ಸಿದ್ದರಾಮಯ್ಯ ವಿಫಲ: ಬಿವೈ ವಿಜಯೇಂದ್ರ

Date:

ಬೆಂಗಳೂರು,ಮಾರ್ಚ್,12,2026 (www.justkannada.in) ರಾಜ್ಯದಲ್ಲಿ ಆರ್ಥಿಕ ಶಿಸ್ತು ಕಾಪಾಡುವಲ್ಲಿ ಸಿಎಂ ಸಿದ್ದರಾಮಯ್ಯ ವಿಫಲರಾಗಿದ್ದಾರೆ ಎಂದು ಬಿಜೆಪಿ ಶಾಸಕ ಬಿವೈ ವಿಜಯೇಂದ್ರ ಆರೋಪಿಸಿದರು.

ಇಂದು ವಿಧಾನಸಭೆಯಲ್ಲಿ ಬಜೆಟ್ ಮೇಲೆ ಚರ್ಚೆಯಲ್ಲಿ ಮಾತನಾಡಿದ ಬಿವೈ ವಿಜಯೇಂದ್ರ, ನೀರಾವರಿ ಯೋಜನೆಗೆ ಇಟ್ಟ ಹಣದ ಬಗ್ಗೆ ಸಿಎಂ ಹೇಳಬೇಕು.  ಅಲ್ಪಸಂಖ್ಯಾತರಿಗೆ ಒಳ್ಳೆಯದು ಮಾಡಿ ಅದಕ್ಕೆ ವಿರೋಧ ಇಲ್ಲ.  ಅವರ ಓಲೈಕೆ ಮಾಡಿಕೊಂಡು ಉಳಿದ ಸಮುದಾಯ ಮರೆತಿದ್ದಾರೆ . ರಾಜ್ಯದಲ್ಲಿ 1.48 ಲಕ್ಷ ಮಕ್ಕಳಿಗೆ ಹಾಸ್ಟೆಲ್ ಇಲ್ಲ ಆರ್ಥಿಕ ಸಂಕಷ್ಟಕ್ಕ ಸಿಲುಕಿ 52 ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ರಾಜ್ಯದ ಎಲ್ಲಾ ಸಮುದಾಯದ ಬಗ್ಗೆ ಗಟ್ಟಿ ನಿರ್ಣಯ ತೆಗೆದುಕೊಳ್ಳಿ ಸಿದ್ದು ಕೇಂದ್ರದ ಕಡೆ ಬೊಟ್ಟು ಮಾಡೊದು ಬಿಡಬೇಕು ಎಂದು ಚಾಟಿ ಬೀಸಿದರು.

ಖಾಲಿ ಹುದ್ದೆ ಭರ್ತಿ ಮಾಡದೆ ಇರುವುದರಿಂದ 15 ಸಾವಿರ ಕೋಟಿ ಉಳಿತಾಯ

ಖಾಲಿ ಹುದ್ದೆಗಳ ಭರ್ತಿಗೆ ಮುಂದಾಗದೇ ಮೀನಾಮೇಷ ಎಣಿಸುತ್ತಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಕುಟುಕಿದ ಬಿವೈ ವಿಜಯೇಂದ್ರ, ಆರ್ಥಿಕ ಶಿಸ್ತು ಕಾಪಾಡುವಲ್ಲಿ ಸಿದ್ದರಾಮಯ್ಯ ವಿಫಲ. ನಮ್ಮ ರಾಜ್ಯಕ್ಕೆ ಏಳುಸಾವಿರ ಕೋಟಿ ರೂಪಾಯಿ ಬರುತ್ತಿದೆ . ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಯುವಕರು ಹೋರಾಟ ಮಾಡುತ್ತಿದ್ದಾರೆ  ಖಾಲಿ ಹುದ್ದೆ ಭರ್ತಿ ಮಾಡಿದರೆ ಫೈನಾನ್ಸ್ ಹೆಚ್ಚು ಕಡಿಮೆ ಆಗುತ್ತಿದೆ ಹುದ್ದೆ ಖಾಲಿ ಇಟ್ಟುರುವ ಕಾರಣ 15 ಸಾವಿರ ಕೋಟಿ ಉಳಿದಿದೆ.   ಹುದ್ದ ಭರ್ತಿ ಮಾಡಿದರೆ ಹಣಕಾಸು ಗಾಳಿಪಾಟ ರೀತಿ ಹಾರಾಡುತ್ತೆ ಎಂದು ರಾಜ್ಯ ಸರ್ಕಾರದ ನಡೆ ಟೀಕಿಸಿದರು.

Key words: CM Siddaramaiah, failed, financial,  discipline, BY Vijayendra

The post ಆರ್ಥಿಕ ಶಿಸ್ತು ಕಾಪಾಡುವಲ್ಲಿ ಸಿಎಂ ಸಿದ್ದರಾಮಯ್ಯ ವಿಫಲ: ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕಾರವಾರದ ಬದಲು ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಆಗ್ರಹ: ಸಚಿವರ ಉತ್ತರವಿದು.

ಬೆಂಗಳೂರು,ಮಾರ್ಚ್,12,2026 (www.justkannada.in): ಕಾರವಾರದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉತ್ತರ...

ಜಲ ಜೀವನ್‌ ಮಿಷನ್‌ಗೆ ಕಾಯಕಲ್ಪ, 2028 ರವರೆಗೆ ವಿಸ್ತರಿಸಿದ್ದು ಸ್ವಾಗತಾರ್ಹ-ಸಂಸದ ಯದುವೀರ್

ಮೈಸೂರು, ಮಾರ್ಚ್, 12,2026 (www.justkannada.in): ಜಲ ಜೀವನ್ ಮಿಷನ್ (JJM) 2.0...

ಅಡಿಕೆ ಕಳ್ಳತನ ಮಾಡಿದ್ದ ಮೂವರು ಕಳ್ಳರು ಅಂದರ್

ಮೈಸೂರು,ಮಾರ್ಚ್,12,2026 (www.justkannada.in): ಸುಮಾರು 15 ಕ್ವಿಂಟಾಲ್ ನಷ್ಟು ಅಡಿಕೆಯನ್ನು ಕಳ್ಳತನ ಮಾಡಿದ್ದ...

LPG ಉತ್ಪಾದನೆ ಶೇ. 28ರಷ್ಟು ಹೆಚ್ಚಳ: ಪೂರೈಕೆಯಲ್ಲಿ ವ್ಯತ್ಯಯವಿಲ್ಲ- ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ

ನವದೆಹಲಿ ,ಮಾರ್ಚ್,12,2026 (www.justkannada.in):  ಕಳೆದ 5 ದಿನಗಳಲ್ಲಿ ಎಲ್ ಪಿಜಿ ಉತ್ಪಾದನೆ...