13
March, 2026

A News 365Times Venture

13
Friday
March, 2026

A News 365Times Venture

ನನ್ನನ್ನು ಬೆಳೆಸಿದಂತೆ ಯತೀಂದ್ರರನ್ನು ರಾಜಕೀಯವಾಗಿ ಬೆಳೆಸಿ-ಸಿಎಂ ಸಿದ್ದರಾಮಯ್ಯ

Date:

ಮೈಸೂರು,ಮಾರ್ಚ್13,2026 (www.justkannada.in):  ರಾಜಕೀಯವಾಗಿ ನನ್ನನ್ನು ಬೆಳೆಸಿದಂತೆ ಪುತ್ರ ಯತೀಂದ್ರರನ್ನು ಬೆಳೆಸುವಂತೆ ವರುಣಾ ಕ್ಷೇತ್ರದ ಜನತೆಗೆ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

ಇಂದು ಮೈಸೂರು ಜಿಲ್ಲೆ ವರುಣಾ ಕ್ಷೇತ್ರದ ವರಕೋಡು ಗ್ರಾಮದಲ್ಲಿ ಬೀರೇಶ್ವರಸ್ವಾಮಿ ದೇವಸ್ಥಾನದ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನನ್ನ ಉಸಿರು ಇರುವವರೆಗೂ ರಾಜಕೀಯದಲ್ಲಿ ಇರುತ್ತೇನೆ. ನನ್ನ ಉಸಿರು ಇರುವವರೆಗೂ ಜನರ ಸೇವೆಯನ್ನ ಮಾಡುತ್ತೇನೆ. ನನ್ನ ರಾಜಕೀಯದಲ್ಲಿ ಸೋಲು ಗೆಲುವು ಕಂಡಿದ್ದೇನೆ. ಚುನಾವಣೆಯಲ್ಲಿ ಸೋತಾಗಲೂ ನಾನು ಜನ ಸೇವೆ ಬಿಟ್ಟಿಲ್ಲ ಎಂದರು.

ಕ್ಷೇತ್ರಕ್ಕೆ ಹೆಚ್ಚು ಬರಲು ಆಗುತ್ತಿಲ್ಲ ಮಗ ಯತೀಂದ್ರ ಬರುತ್ತಾರೆ.  ನನ್ನನ್ನು ಬೆಳೆಸಿದಂತೆ ಯತೀಂದ್ರರನ್ನು ರಾಜಕೀಯವಾಗಿ ಬೆಳೆಸಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.

Key words: Yathindra, politically, Mysore Varuna, CM, Siddaramaiah

The post ನನ್ನನ್ನು ಬೆಳೆಸಿದಂತೆ ಯತೀಂದ್ರರನ್ನು ರಾಜಕೀಯವಾಗಿ ಬೆಳೆಸಿ-ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜಕೀಯವಾಗಿ ಸೋಲು ಗೆಲುವು ಕಂಡಿದ್ದರೂ, ಜನಸೇವೆಯನ್ನು ಮರೆಯಲಾರೆ- ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್,13,2026 (www.justkannada.in):  ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ...

ನಾಲ್ಕೈದು ದಿನಗಳ ನಂತರ LPG ಗ್ಯಾಸ್ ಸಿಲಿಂಡರ್ ಪೂರೈಕೆ- ಸಂಸದ ಬಸವರಾಜ ಬೊಮ್ಮಾಯಿ

ಬೆಂಗಳೂರು,ಮಾರ್ಚ್,13,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದದಿಂದಾಗಿ ದೇಶದಲ್ಲಿ ಗ್ಯಾಸ್ ಸಿಲಿಂಡರ್ ಗಳ ಪೂರೈಕೆಯಲ್ಲಿ...

ಇಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ: ಸಂಭಾವ್ಯ ಅಭ್ಯರ್ಥಿಗಳ ಕುರಿತು ಚರ್ಚೆ

ಬೆಂಗಳೂರು,ಮಾರ್ಚ್,13,2026 (www.justkannada.in): ಇಂದು ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು...

ಆರ್ಥಿಕ ಶಿಸ್ತು ಕಾಪಾಡುವಲ್ಲಿ ಸಿಎಂ ಸಿದ್ದರಾಮಯ್ಯ ವಿಫಲ: ಬಿವೈ ವಿಜಯೇಂದ್ರ

ಬೆಂಗಳೂರು,ಮಾರ್ಚ್,12,2026 (www.justkannada.in) ರಾಜ್ಯದಲ್ಲಿ ಆರ್ಥಿಕ ಶಿಸ್ತು ಕಾಪಾಡುವಲ್ಲಿ ಸಿಎಂ ಸಿದ್ದರಾಮಯ್ಯ ವಿಫಲರಾಗಿದ್ದಾರೆ...