18
March, 2026

A News 365Times Venture

18
Wednesday
March, 2026

A News 365Times Venture

ನಮಗೆ ಗೆಲುವೇ ಮಾನದಂಡ: ಸಿಎಂ,ಡಿಸಿಎಂ, ಹೈಕಮಾಂಡ್ ತೀರ್ಮಾನಕ್ಕೆ ಬದ್ದ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Date:

ಬೆಂಗಳೂರು,ಮಾರ್ಚ್,18,2026 (www.justkannada.in):  ಬಾಗಲಕೋಟೆ,ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಸಿಎಂ,ಡಿಸಿಎಂ, ಹೈಕಮಾಂಡ್ ತೀರ್ಮಾನಕ್ಕೆ ಬದ್ದ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.

ಇಂದು ಕೆಪಿಸಿಸಿ ಸಭೆ ಬಳಿಕ ಮಾಧ್ಯಮಗಳ ಜೊತೆಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಉಪಚುನಾವಣೆ ನಮಗೆ ಪ್ರತಿಷ್ಟೆಯಾಗಿದೆ. 2028 ಚುನಾವಣೆ ಗಮನದಲ್ಲಿಟ್ಟುಕೊಂಡು ಚರ್ಚೆ ಮಾಡಲಾಗಿದೆ ಎಂದರು.

ಹೈಕಮಾಂಡ್  ತಿರ್ಮಾನಕ್ಕೆ ಬದ್ದ.  ಹೆಸರು ಘೊಷಣೆ, ಆದ ಮೇಲೆ ಗೊಂದಲ ಮುಗಿದಂತೆ. ಎಲ್ಲಾ ಸಮುದಾಯ ವಿಶ್ವಾಸಕ್ಕೆ ತೆಗೆದುಕೊಂಡು ಟಿಕೆಟ್ ಘೋಷಣೆ ಮಾಡುತ್ತಾರೆ. ಯಾರು ಬೇಕಾದರೂ ಟಿಕೆಟ್ ಕೇಳಬಹುದು. ಹೆಸರು ಘೋಷಣೆಯಾದ ಬಳಿಕ ನಿರ್ಧಾರಕ್ಕೆ ಎಲ್ಲರೂ ಬದ್ದರಾಗಿರಬೇಕು ಎಂದು   ಿಂದಿನ ಸಭೆಯಲ್ಲಿ 8 ಜನರ ಹೆಸರು

Key words:  Victory, CM, DCM, High Command,, Minister Lakshmi, Hebbalkar,

The post ನಮಗೆ ಗೆಲುವೇ ಮಾನದಂಡ: ಸಿಎಂ,ಡಿಸಿಎಂ, ಹೈಕಮಾಂಡ್ ತೀರ್ಮಾನಕ್ಕೆ ಬದ್ದ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನೀತಿ ಸಂಹಿತೆ: ಚು.ಆಯೋಗದ ಗಮನಕ್ಕೆ ತಂದು ಒಳಮೀಸಲಾತಿ ಜಾರಿ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,18,2026 (www.justkannada.in):  ರಾಜ್ಯದಲ್ಲಿ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭೆ ಉಪಚುನಾವಣೆ...

ಚುನಾವಣಾ ವಿಚಾರ ಸಿಎಂ ಕಚೇರಿಯಲ್ಲಿ ಚರ್ಚಿಸಿದ್ದು ತಪ್ಪು – ಆರ್.ಅಶೋಕ್

ಬೆಂಗಳೂರು,ಮಾರ್ಚ್,18,2026 (www.justkannada.in):  ಬಾಗಲಕೋಟೆ ವಿಧಾನಸಭೆ ಉಪಚುನಾವಣೆ ಟಿಕೆಟ್   ಕುರಿತ ವಿಚಾರವನ್ನ ಸಿಎಂ...

ಮೃತ ಮೂವರು ರಿಸರ್ವ್ ಸಬ್ ಇನ್ಸ್‌ಪೆಕ್ಟರ್‌ ಗಳ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು,ಮಾರ್ಚ್,18,2026 (www.justkannada.in): ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಗೇಟ್ ಬಳಿ...

ರಾಹುಲ್ ಗಾಂಧಿ ಭೇಟಿಯಾಗಬೇಕಿತ್ತು, ಆದ್ರೆ ಆಗಲಿಲ್ಲ- ಮಾಜಿ ಸಚಿವ ಕೆ.ಎನ್ ರಾಜಣ್ಣ

ನವದೆಹಲಿ,ಮಾರ್ಚ್,18,2026 (www.justkannada.in):  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಬೇಕಿತ್ತು ಆದರೆ...