21
March, 2026

A News 365Times Venture

21
Saturday
March, 2026

A News 365Times Venture

ಹೋಟೆಲ್ ಗಳಿಗೆ ಗುಡ್ ನ್ಯೂಸ್: ಹೆಚ್ಚುವರಿ ಸಿಲಿಂಡರ್ ಪೂರೈಕೆಗೆ ಕೇಂದ್ರ ನಿರ್ಧಾರ

Date:

ನವದೆಹಲಿ,ಮಾರ್ಚ್,21,2026 (www.justkannada.in): ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ದೇಶದಲ್ಲಿ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಅಭಾವ ಉಂಟಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್ ರೆಸ್ಟೋರೆಂಟ್ ಗಳಿಗೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ.

ಹೋಟೆಲ್ ಗಳಿಗೆ ಶೇ 20 ರಷ್ಟು ಹೆಚ್ಚುವರಿ ಎಲ್ ಪಿಜಿ ಸಿಲಿಂಡರ್ ಪೂರೈಕೆ ಮಾಡಲು ಕೇಂದ್ರ ಸರ್ಕಾರ ನಿರ್ಧಾರ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ರಾಜ್ಯಗಳಿಗೆ ಹೆಚ್ಚುವರಿ ಶೇ 20ರಷ್ಟು ಸಿಲಿಂಡರ್ ಪೂರೈಕೆಗೆ ಕೇಂದ್ರ ಸರ್ಕಾರ ಮುಂದಾಗಿದ್ದು ಸೋಮವಾರದಿಂದ ಎಲ್ಲಾ ರಾಜ್ಯಗಳಿಗೆ ಸಿಲಿಂಡರ್ ಸಪ್ಲೈ ಆಗಲಿದೆ ಎನ್ನಲಾಗಿದೆ.

ಇರಾನ್ ವಿರುದ್ದ ಇಸ್ರೇಲ್, ಅಮೇರಿಕಾ ಯುದ್ದ ಹಿನ್ನೆಲೆಯಲ್ಲಿ ದೇಶದಲ್ಲಿ  ವಾಣಿಜ್ಯ ಬಳಕೆಯ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯವಾಗಿತ್ತು. ಸಿಲಿಂಡರ್ ಗಳಿಲ್ಲದೆ ಹೋಟೆಲ್ ಮಾಲೀಕರು ಪರದಾಡುತ್ತಿದ್ದರು.

Key words: hotels, supply, additional cylinders, Central Government

The post ಹೋಟೆಲ್ ಗಳಿಗೆ ಗುಡ್ ನ್ಯೂಸ್: ಹೆಚ್ಚುವರಿ ಸಿಲಿಂಡರ್ ಪೂರೈಕೆಗೆ ಕೇಂದ್ರ ನಿರ್ಧಾರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಇಸ್ರೇಲ್ ನಿಂದ ಭಾರತಕ್ಕೆ ಪ್ರಯೋಜವಿಲ್ಲ: ಇರಾನ್ ಜೊತೆ ಸ್ನೇಹ ಮಾಡಬೇಕಿತ್ತು-ಶಾಸಕ ಎ.ಎಸ್ ಪೊನ್ನಣ್ಣ

ಮಡಿಕೇರಿ,ಮಾರ್ಚ್,21,2026 (www.justkannada.in): ಇಸ್ರೇಲ್ ನಿಂದ ಭಾರತಕ್ಕೆ ಯಾವುದೇ ಪ್ರಯೋಜವಿಲ್ಲ. ಯಾವ ಉದ್ದೇಶ...

ಮೊದಲಬಾರಿ ಗೆದ್ದವರಿಗೆ ಅವಕಾಶ ಕೊಡಬೇಕು: ಸಿಎಂ ಸ್ಪಂದಿಸುವ ವಿಶ್ವಾಸವಿದೆ- ಶಾಸಕ ಇಕ್ಬಾಲ್ ಹುಸೇನ್

ರಾಮನಗರ,ಮಾರ್ಚ್,21,2026 (www.justkannada.in):  ಮೊದಲ ಬಾರಿ ಗೆದ್ದವರಿಗೆ ಅವಕಾಶ ಕೊಡಬೇಕು ಸಿಎಂ ಸಿದ್ದರಾಮಯ್ಯ...

USCIRF ವರದಿ ತಪ್ಪು:  ಭಾರತದಲ್ಲಿ ಮುಸ್ಲಿಮರ ಪ್ರಮಾಣ  9.8% ರಿಂದ 14.2%ಕ್ಕೆ ಏರಿಕೆ.

  ನವದೆಹಲಿ, ಮಾ.21: ಅಮೆರಿಕದ ಯುನೈಟೆಡ್ ಸ್ಟೇಟ್ಸ್ ಕಮಿಷನ್ ಆನ್ ಇಂಟರ್ನ್ಯಾಷನಲ್ ರಿಲಿಜಿಯಸ್...

ವಿಜೃಂಭಣೆಯಿಂದ ನೆರವೇರಿದ ಬೀರೇಶ್ವರ, ಬಸವೇಶ್ವರರ ಉತ್ಸವ ಮೂರ್ತಿ ಮೆರವಣಿಗೆ

ಮೈಸೂರು,ಮಾರ್ಚ್, 21,2026 (www.justkannada.in): ಮೈಸೂರು ತಾಲೂಕಿನ ಮೂಡಲಹುಂಡಿ ಗ್ರಾಮದಲ್ಲಿ ಯುಗಾದಿ ಹಬ್ಬದ...