23
March, 2026

A News 365Times Venture

23
Monday
March, 2026

A News 365Times Venture

ಸಿಎಂ  ಪತ್ರಕ್ಕೆ ಸ್ಪಂದನೆ: ಹೆಚ್ಚುವರಿ 20% ಸಿಲಿಂಡರ್  ಪೂರೈಕೆಗೆ ಕೇಂದ್ರ ಒಪ್ಪಿಗೆ – ಸಚಿವ ಕೆ.ಎಚ್ ಮುನಿಯಪ್ಪ

Date:

ಬೆಂಗಳೂರು,ಮಾರ್ಚ್, 23,2026 (www.justkannada.in): ಸಿಎಂ ಸಿದ್ದರಾಮಯ್ಯ ಬರೆದ 2ನೇ ಪತ್ರಕ್ಕೆ ಕೇಂದ್ರ ಸರ್ಕಾರ ಸ್ಪಂದಿಸಿದ್ದು ಹೆಚ್ಚುವರಿ 20% ಸಿಲಿಂಡರ್  ಪೂರೈಕೆಗೆ ಒಪ್ಪಿಗೆ ನೀಡಿದೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.

ಅಧಿಕಾರಿಗಳ ಜೊತೆ ಸಭೆ ಬಳಿಕ ಮಾತನಾಡಿದ ಆಹಾರ ಕೆ.ಎಚ್ ಮುನಿಯಪ್ಪ, ನಿತ್ಯ ರಾಜ್ಯಕ್ಕೆ 10 ಸಾವಿರ ಕಮರ್ಷಿಯಲ್ ಸಿಲಿಂಡರ್ ಸಿಗುತ್ತೆ.  ಮುಂದಿನ ಸೋಮವಾರ ನಾವು ಮತ್ತೊಮ್ಮೆ ಸಭೆ ಸೇರುತ್ತೇವೆ.  ಗೃಹಬಳಕೆ ಸಿಲಿಂಡರ್ ಗೆ 25 ದಿನ ಅವಕಾಶ ಕೊಟ್ಟಿದ್ದೇವೆ. ಕಮರ್ಷಿಯಲ್ ಸಿಲಿಂಡರ್ ಪೂರೈಕೆಯಲ್ಲಿ ಹೆಚ್ಚಳವಾಗಿದೆ ಎಂದರು.

ಕಮರ್ಷಿಯಲ್ ಸಿಲಿಂಡರ್ ಗಾಗಿ ರಿಜಿಸ್ಟ್ರೇಷನ್ ಕಡ್ಡಾಯವಾಗಿದೆ. ಗೇಲ್ ಕಂಪನಿಯಲ್ಲಿ ರಿಜಿಸ್ಟ್ರೇಷನ್ ಮಾಡಿಸಿಕೊಳ್ಳಬೇಕು.  ಸಿಎಂ ಕೇಂದ್ರಕ್ಕೆ 2ನೇ ಪತ್ರ ಬರೆದ ಬಳಿಕ ಸ್ಪಂದನೆ ಸಿಕ್ಕಿದೆ ಹೆಚ್ಚುವರಿ 20% ಸಿಲಿಂಡರ್ ಕೊಡಲು ಕೇಂದ್ರ ಸರ್ಕಾರ ಒಪ್ಪಿದೆ ಎಂದರು.

Key words: Central, additional, 20% cylinder, supply, Minister, KH Muniappa

The post ಸಿಎಂ  ಪತ್ರಕ್ಕೆ ಸ್ಪಂದನೆ: ಹೆಚ್ಚುವರಿ 20% ಸಿಲಿಂಡರ್  ಪೂರೈಕೆಗೆ ಕೇಂದ್ರ ಒಪ್ಪಿಗೆ – ಸಚಿವ ಕೆ.ಎಚ್ ಮುನಿಯಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಾವಣಗೆರೆ-ಬಾಗಲಕೋಟೆಯಲ್ಲಿ ಗೆಲುವು ನಮ್ಮದೇ : ಗೆದ್ದೇ ಗೆಲ್ಲುತ್ತೇವೆ- ಮಾಜಿ ಸಿಎಂ BSY

ದಾವಣಗೆರೆ,ಮಾರ್ಚ್,23,2026 (www.justkannada.in):  ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಬಗ್ಗೆ ಜನ...

ಜನಸೇವೆ ಮಾಡಲು ಕೈ ಅಭ್ಯರ್ಥಿ ಉಮೇಶ್ ಮೇಟಿಗೆ ವೋಟ್ ಮಾಡಿ-ಸಚಿವ ಎಂ. ಬಿ ಪಾಟೀಲ್ ಮನವಿ

ಬಾಗಲಕೋಟೆ,ಮಾರ್ಚ್,23,2026 (www.justkannada.in):   ಅನಿರೀಕ್ಷಿತವಾಗಿ ಬಾಗಲಕೋಟೆ ಉಪ ಚುನಾವಣೆ ಬಂದಿದೆ. ಜನರ ಸೇವೆ...

ಈಗಾಗಲೇ ಸರ್ವೇ ಮಾಡಿಸಿದ್ದೇವೆ: ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆ- ಡಿಸಿಎಂ ಡಿಕೆ ಶಿವಕುಮಾರ್

ದಾವಣಗೆರೆ,ಮಾರ್ಚ್,23,2026 (www.justkannada.in): ನಾವು ಈಗಾಗಲೇ ಸರ್ವೇ ಮಾಡಿಸಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುತ್ತಾರೆ...

ಎರಡು ಕ್ಷೇತ್ರಗಳಲ್ಲಿ ನಮ್ಮದೇ ಗೆಲುವು: ಯಾರೂ ತಡೆಯಲು ಸಾಧ್ಯವಿಲ್ಲ- ಬಿವೈ ವಿಜಯೇಂದ್ರ

ಬಾಗಲಕೋಟೆ,ಮಾರ್ಚ್,23,2026 (www.justkannada.in):  ಬಾಗಲಕೋಟೆ, ದಾವಣಗೆರೆ ದಕ್ಷಿಣ ಎರಡೂ ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ...