25
August, 2026

A News 365Times Venture

25
Tuesday
August, 2026

A News 365Times Venture

ಅತಿಥಿ ಶಿಕ್ಷಕರ ಸಂಬಳ ನಿಲ್ಲಿಸಿಲ್ಲ: ಶಿಕ್ಷಕರ ನೇಮಕಕ್ಕೆ ಸರ್ಕಾರ ಸಿದ್ದತೆ- ಸಚಿವ ಮಧು ಬಂಗಾರಪ್ಪ

Date:

ಶಿವಮೊಗ್ಗ,ಫೆಬ್ರವರಿ,22,2025 (www.justkannada.in): ರಾಜ್ಯದಲ್ಲಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಸಿದ್ದತೆ ನಡೆಸಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಶಿಕ್ಷಕರ ನೇಮಕಕ್ಕೆ ಸರ್ಕಾರ ಸಿದ್ದತೆ ನಡೆಸಿದೆ.  ಅತಿಥಿ ಶಿಕ್ಷಕರ ಸಂಬಳವನ್ನು ನಿಲ್ಲಿಸಿಲ್ಲ.  ಕೆಲ ತಾಂತ್ರಿಕ ಸಮಸ್ಯೆಯಿಂದ ಅತಿಥಿ ಶಿಕ್ಷಕರ ವೇತನ ನಿಲ್ಲಿಸಲಾಗಿತ್ತು.  ನಿನ್ನೆ ಸಚಿವ ಸಂಪುಟದಲ್ಲಿ ಚರ್ಚಿಸಿ ಬಿಡುಗಡೆ ಮಾಡಲಾಗಿದೆ ಎಂದರು.

ಹಿಜಾಬ್ ಧರಿಸಿ ಬರುವವರಿಗೆ ದ್ವಿತೀಯ ಪಿಯು ಪರೀಕ್ಷೆಗೆ ಅನುಮತಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಮಧು ಬಂಗಾರಪ್ಪ,  ಸದ್ಯ ಹಿಜಾಬ್ ಪ್ರಕರಣ ಕೋರ್ಟ್ ನಲ್ಲಿದೆ ಹೀಗಾಗಿ  ಹಿಜಾಬ್ ಬಗ್ಗೆ ಯಾವುದೇ ಚರ್ಚೆ ಮಾಡುವುದು ಬೇಡ. ಮೊದಲಿನಂತೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತದೆ.  ಈ ಬಾರಿ ಎಸ್ ಎಸ್ ಎಲ್ ಪರಿಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ಇರಲ್ಲ ಎಂದು ತಿಳಿಸಿದರು.

Key words: Government, ready, appoint, teachers, Minister, Madhu Bangarappa

The post ಅತಿಥಿ ಶಿಕ್ಷಕರ ಸಂಬಳ ನಿಲ್ಲಿಸಿಲ್ಲ: ಶಿಕ್ಷಕರ ನೇಮಕಕ್ಕೆ ಸರ್ಕಾರ ಸಿದ್ದತೆ- ಸಚಿವ ಮಧು ಬಂಗಾರಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಶಿವಮೊಗ್ಗ ಜಿಲ್ಲೆಯ ಮುಖ್ಯ ಶಿಕ್ಷಕಿ ಆಯ್ಕೆ: ಸಚಿವರಿಂದ ಅಭಿನಂದನೆ

ಶಿವಮೊಗ್ಗ,ಆಗಸ್ಟ್,22,2026 (www.justkannada.in): ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ (National Teachers Award-2026) ಯನ್ನು...

ಶಿವಮೊಗ್ಗ: KPS ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸಚಿವ ಮಧು ಬಂಗಾರಪ್ಪ ಶಂಕುಸ್ಥಾಪನೆ

ಶಿವಮೊಗ್ಗ, ಆಗಸ್ಟ್,22,2026 (www.justkannada.in):  ಪ್ರತಿಯೊಬ್ಬರಿಗೂ ಗುಣಮಟ್ಟದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ರಾಜ್ಯ...

ಕುಂಟು ನೆಪವಿಟ್ಟುಕೊಂಡು ಸದನ ನಡೆಸಲು ಬಿಡುತ್ತಿಲ್ಲ: ಸ್ಪಷ್ಟ ಆರೋಪಗಳಿದ್ದರೆ ಸಾಕ್ಷಿ ಮೂಲಕ ಹೇಳಲಿ- ದಿನೇಶ್ ಗುಂಡೂರಾವ್

 ಬೆಂಗಳೂರು,ಆಗಸ್ಟ್,22,2026 (www.justkannada.in): ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ...

ವಿದ್ಯುತ್ ತಂತಿಯ ಮೇಲೆ ನೇತಾಡುತ್ತಿರುವ ಅಪಾಯಕಾರಿ ಕೊಂಬೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ

ಮೈಸೂರು, ಆಗಸ್ಟ್,24,2026 (www.justkannada.in):  ಮೈಸೂರಿನ ಚಾಮರಾಜಪುರಂ ಬಜ್ಜಣ್ಣ ಲೇನ್‌ನ ಕೊಪ್ಪಲು ಮಾರಮ್ಮ...