28
March, 2026

A News 365Times Venture

28
Saturday
March, 2026

A News 365Times Venture

ಬೈಎಲೆಕ್ಷನ್:  ‘ಕೈ’ ಬಂಡಾಯ ಶಮನ: ಅಖಾಡದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್

Date:

ಬೆಂಗಳೂರು,ಮಾರ್ಚ್,27,2026 (www.justkannada.in):  ದಾವಣಗೆರೆ ದಕ್ಷಿಣ ಉಪಚುನಾವಣೆ ಟಿಕೆಟ್ ಕೈತಪ್ಪಿದ್ದಕ್ಕೆ ಬಂಡಾಯವೆದ್ದು ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ಇದೀಗ ಕಣದಿಂದ ಹಿಂದೆ ಸರಿದಿದ್ದು ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರು ಬೆಂಬಲಿಸುವುದಾಗಿ ತಿಳಿಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿಯಾಗಿ ಚರ್ಚಿಸಿದ ಬಳಿಕ  ಸಾದಿಕ್ ಪೈಲ್ವಾನ್ ಕಾಂಗ್ರೆಸ್ ಬಂಡಾಯ ಅಖಾಡದಿಂದ ಹಿಂದೆ ಸರಿದಿದ್ದು ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸುವುದಾಗಿ ಘೋಷಿಸಿದ್ದಾರೆ.

ಸಾದಿಕ್ ಪೈಲ್ವಾನ್ ಜೊತೆ ಸಂಧಾನಕ್ಕೆ ರಿಜ್ವಾನ್ ಅರ್ಷದ್,  ಸಲೀಂ ಅಹ್ಮದ್ ಅವರಿಗೆ ಜವಾಬ್ದಾರಿ ನೀಡಲಾಗಿತ್ತು. ಇದೀಗ ಸಂಧಾನ ಯಶಸ್ವಿಯಾಗಿದ್ದು    ದಾವಣಗೆರೆ ಉಪಚುನಾವಣೆ  ಕಾಂಗ್ರೆಸ್ ನಲ್ಲಿನ ಬಂಡಾಯ ಶಮನವಾದಂತಾಗಿದೆ.

Key words: Davangere South, By-Election, Congress, Rebel, Sadiq Pailwan

The post ಬೈಎಲೆಕ್ಷನ್:  ‘ಕೈ’ ಬಂಡಾಯ ಶಮನ: ಅಖಾಡದಿಂದ ಹಿಂದೆ ಸರಿದ ಸಾದಿಕ್ ಪೈಲ್ವಾನ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಇಂದು ಮತ್ತು ನಾಳೆ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಬೆಂಗಳೂರು,ಮಾರ್ಚ್,28,2026 (www.justkannada.in):  ಸಿಎಂ ಸಿದ್ದರಾಮಯ್ಯ ಇಂದು ಮತ್ತು ನಾಳೆ ಮೈಸೂರು ಜಿಲ್ಲಾ...

ನಾಳೆಯಿಂದ IPL ಶುರು: ಶಾಸಕರಿಗೆ 2 ಟಿಕೆಟ್ ನೀಡಲು KSCA ಒಪ್ಪಿಗೆ

ಬೆಂಗಳೂರು,ಮಾರ್ಚ್,27,2026 (www.justkannada.in): ನಾಳೆಯಿಂದ   ಐಪಿಎಲ್  ಹಂಗಾಮ ಶುರುವಾಗಲಿದ್ದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ...

UNIVERSITY OF MYSORE:  ಹಾಲಿ ಕುಲಪತಿ ಪ್ರೊ. ಲೋಕನಾಥ್‌ ಹೇಳಿಕೆಗೆ ವಿಶ್ರಾಂತ ಕುಲಪತಿ ಪ್ರೊ. ರಂಗಪ್ಪ ಕಿಡಿ.

  ಮೈಸೂರು, ಮಾ.೨೭,೨೦೨೬:  ಹಾಲಿ ಕುಲಪತಿ  ಪ್ರೊ.ಲೋಕನಾಥ (Prof. Lokanath)  ನೀಡಿದ ಹೇಳಿಕೆಗೆ...

ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ  ನಾವೇ ಗೆಲ್ಲುತ್ತೇವೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,27,2026 (www.justkannada.in): ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಬಂಡಾಯವೆದ್ದಿದ್ದ ಸಾಧಿಕ್ ಪೈಲ್ವಾನ್ ಅವರ...