25
May, 2026

A News 365Times Venture

25
Monday
May, 2026

A News 365Times Venture

ಅಪಘಾತದಲ್ಲಿ ಕಾರು  ಹೊತ್ತಿ ಉರಿದು ಮೂವರು ಸಜೀವ ದಹನ

Date:

ತುಮಕೂರು,ಏಪ್ರಿಲ್,1,2026 (www.justkannada.in):  ಸೇತುವೆ ತಡೆಗೋಡೆಗೆ ಕಾರು ಡಿಕ್ಕಿಯಾಗಿ ಬಳಿಕ ಹೊತ್ತಿ ಉರಿದು ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ.

ತುಮಕೂರು ಜಿಲ್ಲೆ ಚಿಕ್ಕನಾಯಕನಗಹಳ್ಳಿ ತಾಲ್ಲೂಕು ಹುಳಿಯಾರು ಬಳಿ ಕೋರಗೆರೆ ಸೇತುವೆ ಬಳಿ ಈ ಘಟನೆ ನಡೆದಿದೆ. ಅಪಘಾತದಲ್ಲಿ ಮೂವರು ಮೃತಪಟ್ಟು ಓರ್ವನ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕಾರು ವೇಗವಾಗಿ ಬಂದು ಸೇತುವೆ ತಡೆಗೋಡೆಗೆ ಡಿಕ್ಕಿಹೊಡೆದಿದ್ದು ಡಿಕ್ಕಿ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡು ಮೂವರು ಸಜೀವ ದಹನವಾಗಿದ್ದಾರೆ  ಎನ್ನಲಾಗಿದೆ.

Key words: Three people, burnt alive, car accident

The post ಅಪಘಾತದಲ್ಲಿ ಕಾರು  ಹೊತ್ತಿ ಉರಿದು ಮೂವರು ಸಜೀವ ದಹನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬಿಐಎಎಲ್ ನಲ್ಲಿ ಕೆಎಸ್ ಐಐಡಿಸಿಗೆ 16.49 ಕೋಟಿ ರೂ. ಲಾಭಾಂಶ: ಹಸ್ತಾಂತರ

ಬೆಂಗಳೂರು,ಮೇ,25,2026 (www.justkannada.in):  ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತವು (ಬಿಐಎಎಲ್) ತನ್ನಲ್ಲಿ...

ವಿದ್ಯುತ್‌ ಪರಿವರ್ತಕಗಳ ಬ್ಯಾಂಕ್‌ ಸ್ಥಾಪನೆ: ಟ್ರಾನ್ಸ್‌ ಫಾರ್ಮರ್‌ ಗಳ ತುರ್ತು ನಿರ್ವಹಣೆಗೆ ‘ಸೆಸ್ಕ್‌’ ಸಜ್ಜು

ಮೈಸೂರು, ಮೇ, 25, 2026 (www.justkannada.in):  ಗ್ರಾಹಕರಿಗೆ ಅಡಚಣೆರಹಿತ ವಿದ್ಯುತ್‌ ಪೂರೈಕೆ...

ಸಿಎಂ ಸಿದ್ದು ಸು”ಭದ್ರ”; ಡಿಕೆಶಿಗೆ “ಗೃಹ”, ಡಿಕೆಸುಗೆ “ರಾಜ್ಯಸಭಾ” ಸ್ಥಾನ..? ಹೈಕಮಾಂಡ್‌ ತಂತ್ರ .!

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಮತ್ತೆ ಮುಖ್ಯಮಂತ್ರಿ ಹುದ್ದೆ ಕುರಿತ ಚರ್ಚೆಗಳು ಜೋರಾಗಿರುವ...

2026ನೇ ಸಾಲಿನ ‘ಪದ್ಮ ಪ್ರಶಸ್ತಿ’ ಪ್ರದಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನವದೆಹಲಿ,ಮೇ,25,2026 (www.justkannada.in): ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರಿಗೆ ಇಂದು ರಾಷ್ಟ್ರಪತಿ...