5
April, 2026

A News 365Times Venture

5
Sunday
April, 2026

A News 365Times Venture

ಶಾಮನೂರು ಮೊಮ್ಮಗನ ವಿರುದ್ದ ತಿರುಗಿ ಬಿದ್ದಿದ್ದಾರೆ: ಬಿಜೆಪಿ ಗೆಲುವು ನಿಶ್ಚಿತ- ಶ್ರೀರಾಮುಲು

Date:

ದಾವಣಗೆರೆ,ಏಪ್ರಿಲ್,3,2026 (www.justkannad.in): ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಮೊಮ್ಮಗ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ವಿರುದ್ದ ಜನ ತಿರುಗಿಬಿದ್ದಿದ್ದಾರೆ. ಇಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಮಾಜಿ ಸಚಿವ ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದರು.

ಇಂದು ದಾವಣಗೆರೆಯಲ್ಲಿ ಮಾತನಾಡಿದ ಶ್ರೀರಾಮುಲು. ದಾವಣಗೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲತ್ತಾರೆ.  ಇಲ್ಲಿ ಬೆಣ್ಣೆದೋಸೆ ಫೇಮಸ್. ಬೆಣ್ಣೆ ದೋಸೆ ಮಾತ್ರ ಒಂದು ಕುಟುಂಬದ ಪಾಲಾಗುತ್ತಿದೆ ಎಂದು ಲೇವಡಿ ಮಾಡಿದರು.

ಕಾಂಗ್ರೆಸ್ ಯಾವಾಗಲೂ ದಲಿತರ ವಿರುದ್ದ ಕೆಲಸ ಮಾಡುತ್ತಿದೆ. ಬಿಜೆಪಿ ಅಭ್ಯರ್ಥಿ ಶ್ರೀನಿವಾಸ್ ಅವರನ್ನ   ಸೋಲಿಸಲು  ಕಾಂಗ್ರೆಸ್ ಕುತಂತ್ರ ಮಾಡುತ್ತಿದೆ.  ಮಂತ್ರಿಗಳು ಸೂಟ್ ಕೇಸ್ ತಂದು ಕೂತಿದ್ದಾರೆ ಶಾಮನೂರು ಮೊಮ್ಮಗನ ವಿರುದ್ದ ಜನ ತಿರುಗಿಬಿದ್ದಿದ್ದಾರೆ. ಇತ್ತ ಡಿಕೆ ಶಿವಕುಮಾರ್ ಸಿಎಂ ಆಗಲು ಸಿದ್ದರಾಮಯ್ಯ ಬಿಡುತ್ತಿಲ್ಲ ಎಂದು ಹೇಳಿದರು.

Key words: Davangere, by-election, Sriramulu

The post ಶಾಮನೂರು ಮೊಮ್ಮಗನ ವಿರುದ್ದ ತಿರುಗಿ ಬಿದ್ದಿದ್ದಾರೆ: ಬಿಜೆಪಿ ಗೆಲುವು ನಿಶ್ಚಿತ- ಶ್ರೀರಾಮುಲು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಗ್ಯಾಸ್ ಸಿಗದೆ ಆಟೋ ಚಾಲಕರ ಪರದಾಟ: ಕೇಂದ್ರದ ವಿರುದ್ದ ಡಿಕೆ ಶಿವಕುಮಾರ್ ಕಿಡಿ

ಬೆಂಗಳೂರು,ಏಪ್ರಿಲ್,4,2026 (www.justkannada.in):  ಗ್ಯಾಸ್ ಸಿಗದೆ ಆಟೋ ಚಾಲಕರು ಪರದಾಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ...

IPL ಟಿಕೆಟ್ ಗಾಗಿ ಭಿಕ್ಷೆ ಬೇಡುತ್ತಿದ್ದಾರೆ: ಶಾಸಕರಿಗೆ ನಾಚಿಕೆಯಾಗಬೇಕು-ಡಿ.ವಿ ಸದಾನಂದಗೌಡ

ಬೆಂಗಳೂರು,ಏಪ್ರಿಲ್,4,2026 (www.justkannada.in):  ನಾಳೆ ನಡೆಯಲಿರುವ ಐಪಿಎಲ್  ಆರ್ ಸಿಬಿ ವರ್ಸಸ್ ಸಿಎಸ್...

MYSORE: 2113 ಎಕರೆ ಪ್ರದೇಶದಲ್ಲಿ ಹೊಸ ಬಡಾವಣೆ—ಡ್ರೋನ್ ಸರ್ವೆಗೆ ಚಾಲನೆ

  ಮೈಸೂರು, ಏ.04: ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ವ್ಯಾಪ್ತಿಯಲ್ಲಿ ದೊಡ್ಡಮಾರಗೌಡನಹಳ್ಳಿ, ಕಮರವಳ್ಳಿ,...

ಗ್ಯಾಸ್ ಅಭಾವ: ಕೇಂದ್ರ ಸರ್ಕಾರವೇ ಸರಿಪಡಿಸಬೇಕು- ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು,ಏಪ್ರಿಲ್,4,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಹಿನ್ನೆಲೆಯಲ್ಲಿ ದೇಶದಲ್ಲಿ ಎಲ್ ಪಿಜಿ ಗ್ಯಾಸ್...