6
April, 2026

A News 365Times Venture

6
Monday
April, 2026

A News 365Times Venture

ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ ಮಾಡಿದ್ರೆ ಕ್ರಮ- ಗೃಹ ಸಚಿವ ಪರಮೇಶ್ವರ್ ವಾರ್ನಿಂಗ್

Date:

ಬೆಂಗಳೂರು,ಏಪ್ರಿಲ್,6,2026 (www.justkannada.in): ಕಾಳ ಸಂತೆಯಲ್ಲಿ ಗ್ಯಾಸ್ ಮಾರಾಟ ಮಾಡಿದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಾರ್ನಿಂಗ್ ಕೊಟ್ಟರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕೇಂದ್ರ ಸರ್ಕಾರ ಗ್ಯಾಸ್ ಅನ್ನು  ಎಲ್ಲಾ ರಾಜ್ಯಗಳಿಗೆ ಕೊಡುವಂತೆ ನಮಗೂ ಕೊಡಲಿ. ನಮ್ಮ ರಾಜ್ಯದ ಜನರಿಗೂ ಗ್ಯಾಸ್ ಇಂಧನ ಬೇಕಲ್ಲವಾ? ಎಂದರು.

ಆಟೋಗಳಿಗೆ ಎಲ್ ಪಿಜಿ ಕೊಡಿಸುವ ಪ್ರಯತ್ನ ಮಾಡುತ್ತೇವೆ.  ಆಟೋ ಚಾಲಕರಿಗೆ ಆದ್ಯತೆ ಕೊಡುವಂತೆ ಸೂಚನೆ ನೀಡಿದ್ದೇನೆ.  ಖಾಸಗಿಯವರು ಹೆಚ್ಚು ಹಣ ವಸೂಲಿ ಮಾಡುತ್ತಿರುವುದು ಗೊತ್ತಿದೆ. ಏಪ್ರಿಲ್ 10 ರಂದು ಸಭೆ ನಡೆಸಿ ಸಮಸ್ಯೆ ಪರಿಹಾರ ಮಾಡುತ್ತೇವೆ. ಮಧ್ಯಾಹ್ನ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ ಎಂದು ಪರಮೇಶ್ವರ್ ತಿಳಿಸಿದರು.

Key words: Action, gas, sold , Home Minister, Parameshwar

The post ಕಾಳಸಂತೆಯಲ್ಲಿ ಗ್ಯಾಸ್ ಮಾರಾಟ ಮಾಡಿದ್ರೆ ಕ್ರಮ- ಗೃಹ ಸಚಿವ ಪರಮೇಶ್ವರ್ ವಾರ್ನಿಂಗ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಉಪಚುನಾವಣೆಯಲ್ಲಿ ನೂರಕ್ಕೆ ನೂರು ಎರಡೂ ಕ್ಷೇತ್ರದಲ್ಲಿ ಗೆಲ್ತೇವೆ- ಸಿಎಂ ಸಿದ್ದರಾಮಯ್ಯ

ದಾವಣಗೆರೆ,ಏಪ್ರಿಲ್,6,2026 (www,justkannada.in): ಉಪಚುನಾವಣೆಯಲ್ಲಿ ನೂರಕ್ಕೆ ನೂರು ಎರಡೂ ಕ್ಷೇತ್ರದಲ್ಲಿ ಗೆಲ್ಲುತ್ತೇವೆ ಎಂದು...

KSOU ರಿಜಿಸ್ಟ್ರಾರ್ ನೇಮಕಾತಿ ಆದೇಶ ಹಿಂಪಡೆದ ಸರ್ಕಾರ — ನಿಗೂಢ ನಿರ್ಧಾರಕ್ಕೆ ಪ್ರಶ್ನೆಗಳ ಮಳೆ

  ಮೈಸೂರು, April.06,2026: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ರಿಜಿಸ್ಟ್ರಾರ್ ಹುದ್ದೆಗೆ...

ಏ. 19 ರಿಂದ ಅಗ್ನಿವೀರ್ ರ‍್ಯಾಲಿ, 6235 ಅಭ್ಯರ್ಥಿಗಳು ಭಾಗಿ: ಕರ್ನಲ್ ವಿವೇಕ್ ಜಮದರ್

ಮೈಸೂರು, ಏಪ್ರಿಲ್, 6,2026 (www.justkannada.in): ಜಿಲ್ಲೆಯ‌ ನಜರ್ ಬಾದ್ ನಲ್ಲಿರುವ ಚಾಮುಂಡಿ...

ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಪತ್ರಗಳ ಮರು ಪರಿಶೀಲನೆ, ಫಲಿತಾಂಶ ಪ್ರಕಟಕ್ಕೆ ಹೈಕೋರ್ಟ್ ಆದೇಶ

ಬೆಂಗಳೂರು, ಏಪ್ರಿಲ್, 6,2026 (www.justkannada.in): ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ...