19
April, 2026

A News 365Times Venture

19
Sunday
April, 2026

A News 365Times Venture

ಅರ್ಹರ ಬಿಪಿಎಲ್ ಕಾರ್ಡ್ ಗಳು ರದ್ದಾಗಿದ್ದರೇ ಅರ್ಜಿ ಸಲ್ಲಿಸಿ, 15 ದಿನಗಳಲ್ಲಿ ಕಾರ್ಡ್ ಸಿಗಲಿದೆ- ಸಚಿವ KH ಮುನಿಯಪ್ಪ

Date:

ಬೆಂಗಳೂರು,ಏಪ್ರಿಲ್,9,2026 (www.justkannada.in): ಅರ್ಹರ ಬಿಪಿಎಲ್ ಕಾರ್ಡ್ ಗಳು ರದ್ದಾಗಿದ್ದರೇ ಅರ್ಜಿ ಸಲ್ಲಿಸಿ 15 ದಿನಗಳಲ್ಲಿ ಕಾರ್ಡ್  ವಿತರಣೆ ಮಾಡುತ್ತೇವೆ ಎಂದು ಆಹಾರ ಇಲಾಖೆ ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.

ಈ ಕುರಿತು ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ, ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಿಲ್ಲ. ಸದನದಲ್ಲಿ ಕೂಡ ಇದಕ್ಕೆ ಉತ್ತರ ನೀಡಿದ್ದೇನೆ. ಒಂದು ವೇಳೆ ರದ್ದಾಗಿದ್ದರೆ ತಹಶೀಲ್ದಾರ್ ಗೆ ಅರ್ಜಿ ಸಲ್ಲಿಸಿ 15 ದಿನದೊಳಗೆ ಅರ್ಹರಿಗೆ ಬಿಪಿಎಲ್ ಕಾರ್ಡ್ ಕೊಡುತ್ತೇವೆ ಎಂದರು.

ಎಪಿಎಲ್ ಕಾರ್ಡ್ ಗಳಿಗೂ ಸಾಕಷ್ಟು ಜನರು ಅರ್ಜಿ ಹಾಕಿದ್ದಾರೆ. ಕೇಂದ್ರ ಸರ್ಕಾರ ಹೇಳಿದಂತೆ ಪರಿಷ್ಕರಣೆ ಮಾಡುತ್ತಿದ್ದೇವೆ 14 ಲಕ್ಷ ಎಪಿಎಲ್ ಕಾರ್ಡ್ ನವರು ಬಿಪಿಎಲ್ ನಲ್ಲಿ ಇದ್ದಾರೆ. ಹಂತ ಹಂತವಾಗಿ ತೊಂದರೆ ಆಗದಂತೆ ಕಾರ್ಡ್ ಪರಿಷ್ಕರಣೆ ಮಾಡುತ್ತೇವೆ ಎಂದು ಸಚಿವ ಕೆಎಚ್ ಮುನಿಯಪ್ಪ ತಿಳಿಸಿದರು.

Key words: BPL cards, cancel, apply, Minister, KH Muniyappa

The post ಅರ್ಹರ ಬಿಪಿಎಲ್ ಕಾರ್ಡ್ ಗಳು ರದ್ದಾಗಿದ್ದರೇ ಅರ್ಜಿ ಸಲ್ಲಿಸಿ, 15 ದಿನಗಳಲ್ಲಿ ಕಾರ್ಡ್ ಸಿಗಲಿದೆ- ಸಚಿವ KH ಮುನಿಯಪ್ಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮಹಿಳಾ ಮೀಸಲಾತಿ ಮಸೂದೆಗೆ ಸೋಲು: 30 ವರ್ಷಗಳ ಹಿಂದಿನ ಕರಾಳ ಇತಿಹಾಸ ಮತ್ತೆ ಮರುಕಳಿಸಿದೆ- ಹೆಚ್ ಡಿಕೆ

ನವದೆಹಲಿ,ಏಪ್ರಿಲ್,9,2026 (www.justkannada.in):  ಲೋಕಸಭೆಯಲ್ಲಿ ಮಹಿಳಾ ಮೀಸಲಾತಿge ಮಸೂದೆಗೆ ಸೋಲುಂಟಾಗಿದ್ದು, ಈ ಕುರಿತು...

ಮುಸ್ಲೀಮರು ಪಕ್ಷದ ಬೆನ್ನಿಗೆ ನಿಂತಿದ್ದಾರೆ: ಅವರನ್ನ ನಿರ್ಲಕ್ಷಿಸಿಲ್ಲ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಏಪ್ರಿಲ್,18,2026 (www.justkannada.in): ಮುಸ್ಲೀಮರು ಕಾಂಗ್ರೆಸ್ ಪಕ್ಷದ ಬೆನ್ನಿಗೆ ನಿಂತಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತರನ್ನ...

ಕೃತಕ ಬುದ್ದಿಮತ್ತೆಗಾಗಿ ನಿಯಂತ್ರಕ ಚೌಕಟ್ಟು ರೂಪಿಸುವಲ್ಲಿ ನ್ಯಾಯಾಂಗ ನಿರ್ಣಾಯಕ ಪಾತ್ರ ವಹಿಸುತ್ತದೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಏಪ್ರಿಲ್,18,2026 (www.justkannada.in): ಭಾರತದಲ್ಲಿ ಕೃತಕ ಬುದ್ಧಿಮತ್ತೆಗಾಗಿ ನಿಯಂತ್ರಕ ಚೌಕಟ್ಟನ್ನು ರೂಪಿಸುವಲ್ಲಿ ನ್ಯಾಯಾಂಗವು...

ಏ.20 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು,ಏಪ್ರಿಲ್,18,2026 (www.justkannada.in):  ಸಿಎಂ ಸಿದ್ದರಾಮಯ್ಯ ಏಪ್ರಿಲ್ 20 ರಂದು ಮೈಸೂರು ಜಿಲ್ಲಾ...