15
April, 2026

A News 365Times Venture

15
Wednesday
April, 2026

A News 365Times Venture

ಸಿಎಂ ರಾಜಕೀಯ ಕಾರ್ಯದರ್ಶಿ ರಾಜೀನಾಮೆ:  ವರಿಷ್ಠರೇ ಇದಕ್ಕೆ ಸ್ಪಷ್ಟನೆ ಕೊಡಬೇಕು- ಸಚಿವ ಸತೀಶ್ ಜಾರಕಿಹೊಳಿ

Date:

ಬೆಳಗಾವಿ,ಏಪ್ರಿಲ್,14,2026 (www.justkannada.in):  ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಜೀರ್ ಅಹ್ಮದ್ ಬಿಡುಗಡೆಗೊಳಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಈ ಬಗ್ಗೆ ವರಿಷ್ಠರೇ ಸ್ಪಷ್ಟನೆ ಕೊಡಬೇಕು ಎಂದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಯಾವ ಕಾರಣಕ್ಕೆ ಯಾವ ಆಧಾರದ ಮೇಲೆ ಆಗಿದೆ ಗೊತ್ತಿಲ್ಲ ವರಿಷ್ಠರೇ ಅದಕ್ಕೆ ಸ್ಪಷ್ಟೀಕರಣ ಕೊಡಬೇಕು.  ಯಾವ ಕಾರಣಕ್ಕೆ ಉಚ್ಚಾಟನೆ ಆಗಿದೆ. ಸರ್ಕಾರ ಸ್ಪಷ್ಟೀಕರಣ ಕೊಡಬೇಕು.  ಅಬ್ದುಲ್ ಜಬ್ಬಾರ್ ರಾಜೀನಾಮೆ ಕೊಟ್ಟಿದ್ದಾರೆ ಆ ಜಾಗಕ್ಕೆ ಮುಸ್ಲೀಮರೇ ಬರಬೇಕು ಬೇರೆಯವರಿಗೆ ಕೊಡಲ್ಲ ಎಂದರು.

ಬೆಳಗಾವಿ ಜಿಲ್ಲೆಗೆ ಎರಡು ಸಚಿವ ಸ್ಥಾನ ಕೊಟ್ಟಿದ್ದಾರೆ. ಹೆಚ್ಚು ಸಚಿವ ಸ್ಥಾನ ಕೊಡುವುದು ಹೈಕಮಾಂಡ್ ಗೆ ಬಿಟ್ಟಿದ್ದು.  ಮೂರು ಬಾರಿ ಶಾಸಕರಾಗಿ ಆಯ್ಕೆಯಾದವರು ದೆಹಲಿಗೆ ಹೋಗಿದ್ದಾರೆ. ಸಚಿವ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ನಿರ್ಧರಿಬೇಕು  ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

Key words: CM’s, political secretary, resigns, Minister, Satish Jarkiholi

The post ಸಿಎಂ ರಾಜಕೀಯ ಕಾರ್ಯದರ್ಶಿ ರಾಜೀನಾಮೆ:  ವರಿಷ್ಠರೇ ಇದಕ್ಕೆ ಸ್ಪಷ್ಟನೆ ಕೊಡಬೇಕು- ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಬೆಂಗಳೂರಿಗರ ಪಾಲಿಗೆ ಮರೀಚಿಕೆಯಾದ ಎ-ಖಾತೆ: ‘ಕೈ’ ಸರ್ಕಾರದ ಆಡಳಿತಕ್ಕೆ ಹಿಡಿದ ಕೈಗನ್ನಡಿ- ಆರ್ ಅಶೋಕ್

ಬೆಂಗಳೂರು,ಏಪ್ರಿಲ್,14,2026 (www.justkannada.in): ಬೆಂಗಳೂರಿನ ಸುಮಾರು 8.25 ಲಕ್ಷ ಬಿ-ಖಾತಾ ಆಸ್ತಿಗಳನ್ನು ಎ-ಖಾತಾವಾಗಿ...

ಡಾ.ಬಿ.ಆರ್ ಅಂಬೇಡ್ಕರ್ ರಚಿಸಿದ ಸಂವಿಧಾನದಿಂದಲೇ ರಾಜ್ಯದ ಸಿಎಂ ಆಗಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಏಪ್ರಿಲ್ ,14,2026 (www.justkannada.in):  ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ...

ಹಿರಿಯ ಶಾಸಕರ ಜೊತೆ ಐವರು ಹೊಸ ಶಾಸಕರಿಗೂ ಸಚಿವ ಸ್ಥಾನ ನೀಡಲಿ- ಕಾಂಗ್ರೆಸ್ ಶಾಸಕ ಆಗ್ರಹ

ದಾವಣಗೆರೆ,ಏಪ್ರಿಲ್,14,2026 (www.justkannada.in): ಸಚಿವ ಸಂಪುಟ ಪುನಾರಚನೆಗೆ ಆಗ್ರಹಿಸಿ ಹಿರಿಯ ಶಾಸಕರು ಹೈಕಮಾಂಡ್...

ಮಹಿಳಾ ಮೀಸಲಾತಿ:  SC, ST, OBC ಮಹಿಳೆಯರಿಗೆ ಒಳಮೀಸಲು ಕಲ್ಪಿಸಬೇಕು: MLC ಕೆ .ಶಿವಕುಮಾರ್ ಒತ್ತಾಯ

ಮೈಸೂರು, ಏಪ್ರಿಲ್,14,2026 (www.justkannada.in):  ಕೇಂದ್ರ ಸರ್ಕಾರವು ನಾರಿಶಕ್ತಿ ವಂದನ್ ಅಧಿನಿಯಮದ ಮೂಲಕ...