21
June, 2026

A News 365Times Venture

21
Sunday
June, 2026

A News 365Times Venture

ರಾಜ್ಯದಲ್ಲಿ ಮುಂದಿನ 2 ವರ್ಷ ‘ಸೂಪರ್ ಭ್ರಷ್ಟ ಸರ್ಕಾರ’- ಛಲವಾದಿ ನಾರಾಯಣಸ್ವಾಮಿ

Date:

ಯಾದಗಿರಿ,ಮೇ,30,2026 (www.justkannada.in): ರಾಜ್ಯದಲ್ಲಿ ಮುಂದಿನ ಎರಡು ವರ್ಷಗಳ ಕಾಲ ಸೂಪರ್ ಭ್ರಷ್ಟ ಸರ್ಕಾರ ಇರಲಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ ನಾರಾಯಸ್ವಾಮಿ, ಇವರ ಗದ್ದುಗೆ ಗುದ್ದಾಟದಿಂದ ರಾಜ್ಯವೇ ಸಂಪೂರ್ಣವಾಗಿ ನಾಶವಾಗುತ್ತಿದೆ.  ಈ ಸರ್ಕಾರದ ನಡೆಯಿಂದ ರಾಜ್ಯದ ಜನರಿಗೆ ಅನ್ಯಾಯವಾಗಿದೆ.  ರಾಜ್ಯದಲ್ಲಿ ಅಭಿವೃದ್ದಿ ಕೆಲಸಗಳು ಸಂಪೂರ್ಣ ನಿಂತುಹೋಗಿವೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಮೂರು ವರ್ಷಗಳ ಕಾಲ ದೊಡ್ಡ ಭ್ರಷ್ಟಾಚಾರದ ಸರ್ಕಾರ ಇತ್ತು. ಮುಂದಿನ 2 ವರ್ಷ ಸೂಪರ್ ಭ್ರಷ್ಟ ಸರ್ಕಾರ ಇರಲಿದೆ ಎಂದು ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.

Key words: Super corrupt government, next 2 years, Chalavadi Narayanaswamy

The post ರಾಜ್ಯದಲ್ಲಿ ಮುಂದಿನ 2 ವರ್ಷ ‘ಸೂಪರ್ ಭ್ರಷ್ಟ ಸರ್ಕಾರ’- ಛಲವಾದಿ ನಾರಾಯಣಸ್ವಾಮಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹುಬ್ಬಳ್ಳಿ, ಗದಗ ಬೈಪಾಸ್ ಮೂಲಕ ಗೋಲಗುಂಬಜ್ ಎಕ್ಸ್ ಪ್ರೆಸ್ ರೈಲು ಸಂಚಾರಕ್ಕೆ ಒಪ್ಪಿಗೆ- ಸಚಿವ ಎಂ.ಬಿ ಪಾಟೀಲ್

ಬೆಂಗಳೂರು,ಜೂನ್,20,2026 (www.justkannada.in): ಮೈಸೂರು- ಫಂಡರಾಪುರ ನಡುವೆ ಸಂಚರಿಸುವ ಗೋಲ್ ಗುಂಬಜ್ ಎಕ್ಸ್...

ಜನರ ಸಮಸ್ಯೆ ಆಲಿಸಲು ಪ್ರಜಾಸೇವೆ ಎಂಬ ಪ್ರತ್ಯೇಕ ಇಲಾಖೆ ಸ್ಥಾಪನೆ- ಸಿಎಂ ಡಿಕೆಶಿ ಘೋಷಣೆ

ಬೆಂಗಳೂರು,ಜೂನ್,20,2026 (www.justkannada.in):  ಜನರ ಸಮಸ್ಯೆ ಆಲಿಸಲು ಪ್ರತ್ಯೇಕ ಇಲಾಖೆಯನ್ನ ಸ್ಥಾಪಿಸಲು ರಾಜ್ಯ...

ಮೈಸೂರು ದಸರಾ-2026ಕ್ಕೆ “ಕಂಬಳ ” ಎಂಟ್ರಿ..

ಮೈಸೂರು, ಜೂನ್, 20,2026 (www.justkannada.in):  ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ-2026 ಮಹೋತ್ಸವದಲ್ಲಿ...

ನಮ್ಮಲ್ಲಿ 16 ಟಿಎಂಸಿ ಮಾತ್ರ ನೀರಿದೆ: ತಮಿಳುನಾಡಿಗೆ ನಿಗದಿಯಷ್ಟು ಕೊಡೋಣ- ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಜೂನ್,20,2026 (www.justkannada.in):  ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ನಿರೀಕ್ಷಿತ ಮಟ್ಟದಲ್ಲಿ...