27
June, 2026

A News 365Times Venture

27
Saturday
June, 2026

A News 365Times Venture

ರಾಜ್ಯದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆ ಶಿವಕುಮಾರ್

Date:

ಬೆಂಗಳೂರು,ಜೂನ್,3,2026 (www.justkannada.in): ರಾಜ್ಯದ ಮುಖ್ಯಮಂತ್ರಿಯಾಗಬೇಕೆಂದು ಆಕಾಂಕ್ಷೆ ಹೊಂದಿದ್ದ ಕಾಂಗ್ರೆಸ್ ನಾಯಕ,  ಟ್ರಬಲ್ ಶೂಟರ್ ಎಂದೇ ಖ್ಯಾತಿ ಗಳಿಸಿರುವ ಡಿ.ಕೆ ಶಿವಕುಮಾರ್ ಅವರು  ಕೊನೆಗೂ ತಮ್ಮ ಕನಸನ್ನ ನನಸು ಮಾಡಿಕೊಂಡಿದ್ದಾರೆ.

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್  ಇಂದು ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.

ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯದ 25ನೇ ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ ಮಾಡಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಸಿಎಂ ಸಿದ್ದರಾಮಯ್ಯ,  ತೆಲಂಗಾಣ ಸಿಎಂ ರೇವಂತ್ ರೆಡ್ಡಿ, ಕೇರಳ ಸಿಎಂ ಸತೀಶನ್,  ಇನ್ಫೋಸಿಸ್ ನಾರಾಯಣಮೂರ್ತಿ,  ಸುಧಾಮೂರ್ತಿ ಅವರು ಸೇರಿ ಹಲವು ಉದ್ಯಮಿಗಳು ನಾಡಿನ ವಿವಿಧ ಮಠಾಧೀಶರು, ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಶಾಸಕರು ಸೇರಿ ಹಲವರು ಭಾಗಿಯಾಗಿದ್ದರು.

Key words: DK Shivakumar, sworn, state, new CM

The post ರಾಜ್ಯದ ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

35,196 ಹುದ್ದೆಗಳು ಖಾಲಿ, ಸಿಬ್ಬಂದಿಗೆ ವೇತನವಿಲ್ಲ: ಐಸಿಯುನಲ್ಲಿ ಆರೋಗ್ಯ ಇಲಾಖೆ- ಆರ್.ಅಶೋಕ್ ಟೀಕೆ

ಬೆಂಗಳೂರು,ಜೂನ್,27,2026 (www.justkannada.in): ಗ್ಯಾರಂಟಿಗಳ ಹೆಸರಲ್ಲಿ ಖಜಾನೆ ಖಾಲಿ ಮಾಡಿ, ಈಗ ಆರೋಗ್ಯ...

ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ

ಶಿವಮೊಗ್ಗ,ಜೂನ್,27,2026 (www.justkannada.in):  ಸ್ಯಾಂಡಲ್ ವುಡ್ ನ ಹಿರಿಯ ನಿರ್ಮಾಪಕ, ಫಿಲಂ ಚೇಂಬರ್...

ಸಸಿ ನೆಡುವುದಷ್ಟೇ ಅಲ್ಲ, ಕೆಂಪೇಗೌಡರು ಕಟ್ಟಿದ ಬೆಂಗಳೂರು ಉಳಿಸುವ ಕೆಲಸ ಮಾಡಬೇಕು- ಕೇಂದ್ರ ಸಚಿವ HDK ಟಾಂಗ್

ಬೆಂಗಳೂರು,ಜೂನ್,27,2026 (www.justkannada.in):  ನಾಡಪ್ರಭು ಕೆಂಪೇಗೌಡರ ಜಯಂತಿ ವೇಳೆ ಕೇವಲ ಸಸಿ ನೆಡುವುದಷ್ಟೇ...

ನಾನು ಯಲಹಂಕದಲ್ಲೇ ನಿಂತು ಅವರನ್ನೇ ಸೋಲಿಸ್ತೇನೆ- ಸ್ವಪಕ್ಷದ ಶಾಸಕನಿಗೆ ಸಂಸದ ಕೆ.ಸುಧಾಕರ್ ತಿರುಗೇಟು

ಬೆಂಗಳೂರು,ಜೂನ್.27,2026 (www.justkannada.in):  ಯಲಹಂಕದಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಹಮ್ಮಿಕೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ...