24
June, 2026

A News 365Times Venture

24
Wednesday
June, 2026

A News 365Times Venture

ಸಿಎಂ ಬದಲಾವಣೆ: ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಒಪ್ಪಿದ್ದಾರೆ- ಕೆ.ಎನ್ ರಾಜಣ್ಣ

Date:

ಬೆಂಗಳೂರು,ಜೂನ್,4,2026 (www.justkannada.in): ಸಿಎಂ ಬದಲಾವಣೆ ಆಗುವುದಿಲ್ಲ ಎಂಬ ನಿರೀಕ್ಷೆ ಇತ್ತು. ಅದರೆ ಹೈಕಮಾಂಡ್ ಕೈಗೊಂಡ ನಿರ್ಧಾರಕ್ಕೆ ಎಲ್ಲರೂ ಒಪ್ಪಿದ್ದಾರೆ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ತಿಳಿಸಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಎನ್ ರಾಜಣ್ಣ,  ಸಿಎಂ ಬದಲಾವಣೆ ಆಗಲ್ಲ ಎಂದಿದ್ದೆ ಅಂತಿಮವಾಗಿ ಹೈಕಮಾಂಡ್ ನಿರ್ಧರಿಸುತ್ತೆ ಎಂದಿದ್ದೆ. ಸಿದ್ದರಾಮಯ್ಯ ಸಹ  ಹೈಕಮಾಂಡ್ ಹೇಳಿದಂತೆ ನಡೆಯುವುದಾಗಿ ತಿಳಿಸಿದ್ದರು. ಸಿಎಂ ಬದಲಾವಣೆ ಆಗುವುದಿಲ್ಲ ಎಂಬ ನಿರೀಕ್ಷೆ ಇತ್ತು.  ಅದರೆ ಹೈಕಮಾಂಡ್  ಕೈಗೊಂಡ ನಿರ್ಧಾರವನ್ನು ಎಲ್ಲರೂ ಒಪ್ಪಿದ್ದಾರೆ. ಒಟ್ಟಾರೆಯಾಗಿ ರಾಜ್ಯದಲ್ಲಿ ಕಾಂಗ್ರೆಸ್  ಶಕ್ತಿಯೇ ಅಹಿಂದ ಅಹಿಂದ ಮತ ಒಗ್ಗೂಡುವಿಕೆ ಆಧಾರದಲ್ಲಿ ಕಾಂಗ್ರೆಸ್ ಭವಿಷ್ಯವಿದೆ. ಅಹಿಂದ ವರ್ಗ ವಿಶ್ವಾಸಕ್ಕೆ ತೆಗೆದುಕೊಂಡು ಹೋದಾಗ ನಡೆಯುತ್ತೆ.  ಅದರ ಆಧಾರದ ಮೇಲೆ ಪಕ್ಷದ ಭವಿಷ್ಯ ತೀರ್ಮಾನವಾಗುತ್ತೆ ಎಂದರು.

ಪರಿಷತ್  4 ಸ್ಥಾನ ಹಿಂದುಳಿದ ವರ್ಗಕ್ಕೆ ನೀಡಿದ ವಿಚಾರ ಕುರಿತು ಪ್ರತಿಕ್ರಿಯಿಸಿದ ಕೆಎನ್ ರಾಜಣ್ಣ,  ಹೈಕಮಾಂಡ್ ತಲೆಯಲ್ಲಿ ಏನಿದೆಯೋ ಗೊತ್ತಿಲ್ಲ .  ಪರಿಷತ್ ನಾಲ್ಕು ಸ್ಥಾನಗಳನ್ನ ಎಲ್ಲರೂ ಹಂಚಿಕೊಂಡಿದ್ದಾರೆ ಬಿಕೆ ಹರಿಪ್ರಸಾದ್ ಆಯ್ಕೆ ಅವರ ಸ್ವಂತದ್ದು.  ತಿಪ್ಪಣ್ಣಪ್ಪ ಆಯ್ಕೆ ಎಐಸಿಸಿ ಅಧ್ಯಕ್ಷರದ್ದು. ಪಿವಿ ಮೋಹನ್ ಆಯ್ಕೆ. ಕೆಸಿ ವೇಣುಗೋಪಾಲ್ ರದ್ದು. ಶಿವಣ್ಣ ಮಳವಳ್ಳಿ ಆಯ್ಕೆ ಮುಖ್ಯಮಂತ್ರಿಯದ್ದಾಗಿದೆ ಎಲ್ಲವನ್ನೂ ಹಂಚಿಕೊಂಡಿ ಬಿಟ್ಟಿದ್ದಾರೆ ಎಂದರು.

Key words: CM change, high command, decision, K.N. Rajanna

The post ಸಿಎಂ ಬದಲಾವಣೆ: ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಒಪ್ಪಿದ್ದಾರೆ- ಕೆ.ಎನ್ ರಾಜಣ್ಣ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಸಿಎಂ ಡಿಕೆಶಿ ಒಕ್ಕಲಿಗರ ಲೀಡರ್ ಆಗಬಾರದೆಂದು ಟೌನ್ ಶಿಪ್ ಗೆ  HDK ವಿರೋಧ- ಸಚಿವ ಎಂ.ಬಿ ಪಾಟೀಲ್

ವಿಜಯಪುರ,ಜೂನ್,23,2026 (www.justkannada.in):  ಬಿಡದಿ ಟೌನ್ ಶಿಪ್ ಗೆ ಕೇಂದ್ರ ಸಚಿವ ಹೆಚ್...

ಬಿಡದಿ ಟೌನ್ ಶಿಪ್ ಜಟಾಪಟಿ: ಹೆಚ್ ಡಿಕೆಗೆ ಟಾಂಗ್ ಕೊಟ್ಟ ಸಚಿವ ಯುಟಿ ಖಾದರ್

ಮಂಗಳೂರು,ಜೂನ್,23,2026 (www.justkannada.in): ಬಿಡದಿ ಟೌನ್ ಶಿಪ್ ಬಗ್ಗೆ ಸಿಎಂ ಡಿಕೆ ಶಿವಕುಮಾರ್...

ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಆವರಿಗೆ ಸಿಎಂ ಡಿ.ಕೆ ಶಿವಕುಮಾರ್ ಅಂತಿಮ ನಮನ

ರಾಮನಗರ, ಜೂನ್ 23,2026 (www.justkannada.in): ಸೋಮವಾರ ಲಿಂಗೈಕ್ಯರಾದ ಕನಕಪುರ ದೇಗುಲ ಮಠದ...

ಬೇರೆ ಕಡೆ ಇಲ್ಲದ ಕುಮಾರಸ್ವಾಮಿ, ನಿಖಿಲ್ ಹೋರಾಟ ಬಿಡದಿಯಲ್ಲಿ ಮಾತ್ರ ಯಾಕೆ? ಶಾಸಕ ಬಾಲಕೃಷ್ಣ ಕಿಡಿ

ಬೆಂಗಳೂರು, ಜೂನ್,23,2026 (www.justkannada.in): ಸರ್ಜಾಪುರ, ಚಿಕ್ಕಬಳ್ಳಾಪುರ, ಜಂಗಮಕೋಟೆ, ದೊಡ್ಡಬಳ್ಳಾಪುರದಲ್ಲಿ ವಿವಿಧ ಯೋಜನೆಗಳಿಗೆ...